Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಕೇರಳ : ಅಪ್ರಾಪ್ತ ಬಾಲಕಿ ಮೇಲೆ 3 ವರ್ಷ ಅತ್ಯಾಚಾರ ಮಾಡಿ, ಕೊಲೆಗೈದ ಸಿಪಿಐಎಂ ಯುವ ನಾಯಕ

July 6, 2021
in ಕ್ರೈಮ್, ರಾಷ್ಟ್ರೀಯ
0
ಕೇರಳ : ಅಪ್ರಾಪ್ತ ಬಾಲಕಿ ಮೇಲೆ 3 ವರ್ಷ ಅತ್ಯಾಚಾರ ಮಾಡಿ, ಕೊಲೆಗೈದ ಸಿಪಿಐಎಂ ಯುವ ನಾಯಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಇಡುಕ್ಕಿ : ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಘಟನೆಯೊಂದು ವರದಿಯಾಗಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಯುವ ವಿಭಾಗದ ನಾಯಕನೋರ್ವನನ್ನು ಆರು ವರ್ಷದ ಬಾಲಕಿಯನ್ನು ಮೂರು ವರ್ಷಗಳ ಕಾಲ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಇಡುಕ್ಕಿ ಜಿಲ್ಲೆಯ ನಿವಾಸಿ ಅರ್ಜುನ್ (22) ಎಂದು ಗುರುತಿಸಲಾಗಿದೆ.

Advertisement
Advertisement
Advertisement

ಬಾಲಕಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಆಕೆ ದೀರ್ಘಕಾಲದವರೆಗೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳು ಎಂದು ತಿಳಿದುಬಂತು. ಇದರ ಬೆನ್ನಲ್ಲೇ, ಈ ಪ್ರಕರಣವು ಕೊಲೆ ಪ್ರಕರಣ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ನಡೆಸಿದ್ದರು.

ಆರೋಪಿ ಕಳೆದ ಮೂರು ವರ್ಷಗಳಿಂದ ಬಾಲಕಿಗೆ ಸ್ವೀಟ್ ಕೊಡಿಸುವ ಅಮಿಷವೊಡ್ದಿ ಆಕೆಯನ್ನು ಭೇಟಿ ಮಾಡಿ ಅತ್ಯಾಚಾರವೆಸಗುತ್ತಿದ್ದ . ಅದೇ ರೀತಿ ಜೂನ್ 30ರಂದು ಆಕೆಯ ಮನೆಯ ಕೋಣೆಯೊಳಗೆ ಹೋದ ಆತ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ. ಆ ವೇಳೆ ಬಾಲಕಿ ಮೂರ್ಛೆ ಹೋಗಿದ್ದಾಳೆ. ಆಕೆ ಸತ್ತೇ ಹೋಗಿದ್ದಾಳೆ ಎಂದು ಭಾವಿಸಿದ ಆತ ಆಕೆಯ ಕುತ್ತಿಗೆಗೆ ನೇಣು ಬಿಗಿದು ಕೊಲೆ ಮಾಡಿದ್ದ.

Advertisement
Advertisement

ಘಟನೆ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, “ಜೂನ್ 30 ರಂದು ಸಂಭವಿಸಿದ ಘಟನೆ ಆಕಸ್ಮಿಕ ಸಾವು ಎಂದು ವರದಿಯಾಗಿತ್ತು. ಬಾಲಕಿ ಆಟವಾಡುತ್ತಿದ್ದ ಶಾಲು ಆಕಸ್ಮಿಕವಾಗಿ ಅವಳ ಕುತ್ತಿಗೆಗೆ ಸಿಲುಕಿಕೊಂಡಿದೆ ಎಂದು ನಮಗೆ ತಿಳಿಸಲಾಯಿತು. ಬಾಲಕಿಯ ಮೃತದೇಹವನ್ನು ಆಕೆಯ ಅಪ್ರಾಪ್ತ ಸಹೋದರ ಮೊದಲು ಮನೆಯ ಕೋಣೆಯಲ್ಲಿ ಶಾಲು ಬಿಗಿದ ಸ್ಥಿತಿಯಲ್ಲಿ ನೋಡಿದ್ದ. ಘಟನೆ ನಡೆದಾಗ ಬಾಲಕಿ ಪೋಷಕರು ಕೆಲಸದ ಕಾರಣದಿಂದ ಮನೆಯಿಂದ ಹೊರಹೋಗಿದ್ದರು. ಆದರೆ ಮರಣೋತ್ತರ ವರದಿ ನಮ್ಮನ್ನು ಈ ಪ್ರಕರಣದ ಕೊಲೆ ಕೇಸ್ ನಲ್ಲಿ ನೋಡುವಂತೆ ಮಾಡಿತು. ಇನ್ನು ಅತ್ತ ಕಡೆ ಆರೋಪಿ ಅರ್ಜುನ್ ಘಟನೆಯ ನಂತರ ಭಯಭೀತನಾಗಿದ್ದು ಹೀಗಾಗಿ ಬಾಲಕಿಯ ಆಕಸ್ಮಿಕ ಸಾವಿನ ವದಂತಿಯನ್ನು ಹರಡಿದ್ದ. ಆದಾಗ್ಯೂ, ಶವಪರೀಕ್ಷೆಯ ವರದಿ ಹಾಗೂ ವಿವರವಾದ ತನಿಖೆ ನಾಲ್ವರು ಶಂಕಿತರ ಬಂಧನಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಅರ್ಜುನ್ ಕೈವಾಡ ಬಯಲಾಯಿತು” ಎಂದು ವಿವರಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಯಲ್ಲಿ ಸಕ್ರಿಯನಾಗಿದ್ದಅರ್ಜುನ್ ,ಸ್ಥಳೀಯವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಾಂಕ್ರಾಮಿಕರೋಗದ ಸಮಯದಲ್ಲೂ ವಿಶೇಷವಾಗಿ ಸ್ವಯಂಸೇವಕ ಕೆಲಸ ಮಾಡುತ್ತಿದ್ದ ಎಂದು ವರದಿ ತಿಳಿಸಿದೆ.

Advertisement
Advertisement
Previous Post

(ಜು.7) ಸುಬ್ರಹ್ಮಣ್ಯ: ‘ಪ್ರಧಾನಮಂತ್ರಿ ಭಾರತೀಯ ಜನಔಷಧ ಕೇಂದ್ರ’ ಶುಭಾರಂಭ

Next Post

ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಅಶೋಕ್ ರೈ ಕೋಡಿಂಬಾಡಿ

OtherNews

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!
Featured

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

November 8, 2025
ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!
ಕ್ರೈಮ್

ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

November 8, 2025
4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!
ಕ್ರೈಮ್

4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

November 8, 2025
ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!
Featured

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

November 7, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

November 7, 2025
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಇಬ್ಬರ ಸೆರೆ…!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಇಬ್ಬರ ಸೆರೆ…!!

November 7, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

November 8, 2025
ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

November 8, 2025
ಗೆಜ್ಜೆಗಿರಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮಂಗಳೂರಿನಲ್ಲಿ ಬಿಡುಗಡೆ..!!!

ಗೆಜ್ಜೆಗಿರಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮಂಗಳೂರಿನಲ್ಲಿ ಬಿಡುಗಡೆ..!!!

November 8, 2025
4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

November 8, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page