Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

40ನೇ ವರ್ಷಕ್ಕೆ ಕಾಲಿಟ್ಟ ಧೋನಿ:; ಮುಂದಿನ ಆಯ್ಕೆ ಏನು..? CSK ಕೋಚ್ ಅಥವಾ ಸಲಹೆಗಾರನಾಗ್ತಾರಾ..?

July 7, 2021
in ಕ್ರೀಡೆ
0
40ನೇ ವರ್ಷಕ್ಕೆ ಕಾಲಿಟ್ಟ ಧೋನಿ:; ಮುಂದಿನ ಆಯ್ಕೆ ಏನು..? CSK ಕೋಚ್ ಅಥವಾ ಸಲಹೆಗಾರನಾಗ್ತಾರಾ..?
Share on WhatsAppShare on FacebookShare on Twitter
Advertisement
Advertisement

ವಿಶ್ವ ಕ್ರಿಕೆಟ್​​ ಲೋಕದ ಒನ್​ ಆಫ್​ ದ ಗ್ರೇಟೆಸ್ಟ್​ ಫಿನಿಷರ್​​, ಟೀಮ್​ ಇಂಡಿಯಾ ಕಂಡ ಸಕ್ಸಸ್​ಫುಲ್​ ಕ್ಯಾಪ್ಟನ್​, ಸಿಎಸ್​​​ಕೆ ಅಭಿಮಾನಿಗಳ ಪಾಲಿನ ಥಲಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 40ನೇ ವಸಂತಕ್ಕೆ ಧೋನಿ ಕಾಲಿಟ್ಟ ಬೆನ್ನಲ್ಲೇ ವಾಟ್​​ ನೆಕ್ಸ್ಟ್​​ ಫಾರ್​​ ಧೋನಿ ಎಂಬ ಪ್ರಶ್ನೆಯೂ ಎದ್ದಿದೆ. ಹಾಗಾದ್ರೆ ಧೋನಿ ಮುಂದೇನು ಮಾಡ್ತಾರೆ..?

Advertisement
Advertisement
Advertisement
Advertisement
Advertisement
Advertisement
Advertisement
Advertisement

ಟೀಮ್​ ಇಂಡಿಯಾ ಮಾಜಿ ನಾಯಕ ಎಮ್​.ಎಸ್​​ ಧೋನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳ ನೆಚ್ಚಿನ ಮಿಸ್ಟರ್​ ಕೂಲ್​ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್​​ಗೆ ಗುಡ್​ ಬೈ ಹೇಳಿರುವ ಧೋನಿ ಸದ್ಯ ಸಕ್ರಿಯವಾಗಿರೋದು ಐಪಿಎಲ್​ನಲ್ಲಿ ಮಾತ್ರ. ಐಪಿಎಲ್​​​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​​ ತಂಡ 2ನೇ ಸಕ್ಸಸ್​ಫುಲ್​ ತಂಡವಾಗಿ ಗುರುತಿಸಿಕೊಂಡಿದೆ ಅಂದ್ರೆ ಅದು ಧೋನಿಯ ಸಮರ್ಥ ನಾಯಕತ್ವದ ಬಲದಿಂದ. 8 ಬಾರಿ ಫೈನಲ್​ ಪ್ರವೇಶ, ಅದರಲ್ಲಿ 3 ಬಾರಿ ಚಾಂಪಿಯನ್​ ಪಟ್ಟ. ಧೋನಿ ಸಾಧನೆಗೆ ಇದೇ ಕನ್ನಡಿ.

ಈ ಕಾರಣದಿಂದಲೇ ಅಭಿಮಾನಿಗಳ ನೆಚ್ಚಿನ ಥಲಾ ಆಗಿ ಗುರುತಿಸಿಕೊಂಡಿರುವ ಧೋನಿ, ಇದೀಗ 40ನೇ ವಸಂತಕ್ಕೆ ಕಾಲಿಟ್ಟಿರೋದು ಸಂಭ್ರಮದೊಂದಿಗೆ ಅಭಿಮಾನಿಗಳಲ್ಲಿ ಆತಂಕವನ್ನೂ ಮೂಡಿಸಿದೆ.

Advertisement
Advertisement

2022ರಲ್ಲಿ ಯಶಸ್ವಿ ನಾಯಕನನ್ನ ರಿಟೈನ್​ ಮಾಡಿಕೊಳ್ಳುತ್ತಾ CSK..?
14ನೇ ಆವೃತ್ತಿಯ ಉಳಿದ ಪಂದ್ಯಗಳ ಆಯೋಜನೆಯೊಂದಿಗೆ 15ನೇ ಆವೃತ್ತಿಯ ಟೂರ್ನಿಗೂ ಬಿಸಿಸಿಐ ಭರ್ಜರಿ ಸಿದ್ಧತೆ ನಡೆಸಿದೆ. ಮೆಗಾ ಆಕ್ಷನ್​ಗೂ ಬ್ಲೂ ಪ್ರಿಂಟ್​ ರೆಡಿ ಆಗಿದೆ. ಹೀಗಾಗಿ ಯಾವೆಲ್ಲಾ ಆಟಗಾರನನ್ನ ಫ್ರಾಂಚೈಸಿಗಳು ರಿಟೈನ್​ ಮಾಡಿಕೊಳ್ಳಲಿವೆ ಅನ್ನೋದು ಹೆಚ್ಚು ಚರ್ಚೆಯಾಗ್ತಿದೆ. ಅದರಲ್ಲೂ 40 ವರ್ಷದ ಧೋನಿಗೆ ಸಿಎಸ್​ಕೆ ಫ್ರಾಂಚೈಸಿ ಮತ್ತೆ ಮಣೆ ಹಾಕುತ್ತಾ ಅನ್ನೋದು ಹಾಟ್​ ಟಾಪಿಕ್​ ಆಗಿದೆ.

ಕಳೆದ ಆವೃತ್ತಿಯಲ್ಲಿ ಧೋನಿ ಪ್ರದರ್ಶನ

  • ಪಂದ್ಯ 7
  • ರನ್ 37
  • ಸರಾಸರಿ 12.33
  • ಸ್ಟ್ರೈಕ್​ರೇಟ್ 123.33

ಧೋನಿ ತಂಡದಲ್ಲಿರ್ತಾರಾ ಅನ್ನೋ ಪ್ರಶ್ನೆಗೆ ಸಿಎಸ್​​ಕೆ ಫ್ರಾಂಚೈಸಿ ಸಿಇಒ ಕಾಶಿ ವಿಶ್ವನಾಥನ್ ಅವರ​ ಉತ್ತರ ಹೌದು ಅನ್ನೋದೇ ಆಗಿದೆ. ಆದ್ರೆ ಕಳೆದ ಆವೃತ್ತಿಯಲ್ಲಿ ನೀಡಿದ ಪ್ರದರ್ಶನ, ಧೋನಿ ಔಟ್​ ಆಫ್​ ಫಾರ್ಮ್​ ಆಗಿದ್ದಾರೆ​​ ಅನ್ನೋದನ್ನ ಸಾರಿ ಹೇಳ್ತಿದೆ. ಇದಲ್ಲದೇ ಮ್ಯಾಚ್​​ ಫಿಟ್​ನೆಸ್​​ ವಿಚಾರದಲ್ಲೂ ಧೋನಿ ಹಿಂದುಳಿದಿದ್ದಾರೆ. ಇದೀಗ ಇನ್ನೊಂದು ವರ್ಷವೂ ಉರುಳಿದೆ. ಹೀಗಾಗಿ ಮಾಹಿಗೆ ಮತ್ತೆ ಸಿಎಸ್​ಕೆ ಮಣೆ ಹಾಕುತ್ತಾ ಅನ್ನೋದು ಚರ್ಚೆಯಲ್ಲಿದೆ.

‘ಧೋನಿ ಚೆನ್ನೈ ಸೂಪರ್​ ಕಿಂಗ್ಸ್​​ ತೊರೆಯುವುದಿಲ್ಲ. ಆತ ಆ ಫ್ರಾಂಚೈಸಿಯ ಮಹಾರಾಜ. ಆತ ಕೋಚ್​​ ಆಗಿ ಬದಲಾಗ್ತಾನೆ’’

-ಬ್ರಾಡ್​ ಹಾಗ್​, ಆಸಿಸ್​ ಮಾಜಿ ಕ್ರಿಕೆಟಿಗ

ಧೋನಿ ಭವಿಷ್ಯದ ಬಗೆಗಿನ ಚರ್ಚೆ ಸದ್ಯ ಸೋಷಿಯಲ್​ ಮೀಡಿಯಾಗಳಲ್ಲಿ ವ್ಯಾಪಕ ಚರ್ಚೆಯಾಗ್ತಿದೆ. ಈ ಅಖಾಡಕ್ಕೆ ಧುಮಿಕಿರುವ ಆಸಿಸ್​​ ಮಾಜಿ ಕ್ರಿಕೆಟಿಗ ಬ್ರಾಡ್​ ಹಾಗ್​, ಧೋನಿ ಮುಂದೆ ಕೋಚ್​​ ಆಗ್ತಾರೆ ಅಂತಾ ಪ್ರಿಡಿಕ್ಟ್​ ಮಾಡಿದ್ದಾರೆ. ಧೋನಿ ಚೆನ್ನೈ ಫ್ರಾಂಚೈಸಿಯ ಮಹಾರಾಜ. ಅವರು ಕೋಚ್​​ ಆಗಿ ಬದಲಾಗಲಿದ್ದಾರೆ ಎಂದು ಹಾಗ್​ ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಹಲವರು ಧೋನಿ ಚೆನ್ನೈನ ತಂಡ ಸಲಹೆಗಾರನಾಗಿರಲಿದ್ದಾರೆ ಎಂದು ಹೇಳ್ತಿದ್ದಾರೆ. ಆದ್ರೆ, ಧೋನಿ ಮುಂದಿನ ನಡೆಯನ್ನ ಪ್ರಿಡಿಕ್ಟ್​ ಮಾಡೋದು ಅಷ್ಟು ಸುಲಭದ ವಿಚಾರವಲ್ಲ ಅನ್ನೋದಂತೂ ಸತ್ಯ.

Advertisement
Previous Post

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ:; ಇಂದಿನಿಂದ ಕೇರಳದಲ್ಲಿ ಕಠಿಣ ನಿರ್ಬಂಧ ಜಾರಿ

Next Post

ಸುಬ್ರಹ್ಮಣ್ಯ: ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

OtherNews

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!
ಕ್ರೀಡೆ

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

May 6, 2025
(ಏ.26)ಪೆರ್ನೆ: ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ: ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ…!!!
ಕ್ರೀಡೆ

(ಏ.26)ಪೆರ್ನೆ: ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ: ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ…!!!

April 25, 2025
ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!
ಕರಾವಳಿ

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

April 13, 2025
ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ..!!
Featured

‘ನನ್ನನ್ನು ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜತೆ ತೆರಳಿದ್ದೇನೆ’ : ಉಡುಪಿ ಲವ್ ಜಿಹಾದ್ ಕೇಸ್‌ಗೆ ಬಿಗ್ ಟ್ವಿಸ್ಟ್ ..!!!

April 5, 2025
(ಎ.06) : ಆರ್ಲಪದವಿನಲ್ಲಿ ಯಾದವ ಕ್ರೀಡಾಕೂಟ 2025..!!
ಕ್ರೀಡೆ

(ಎ.06) : ಆರ್ಲಪದವಿನಲ್ಲಿ ಯಾದವ ಕ್ರೀಡಾಕೂಟ 2025..!!

April 4, 2025
MS ಧೋನಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಿಎಸ್​ಕೆ ಕೋಚ್​.. ಮಾಹಿಗೆ ಏನಾಗಿದೆ ಗೊತ್ತಾ?
Featured

MS ಧೋನಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಿಎಸ್​ಕೆ ಕೋಚ್​.. ಮಾಹಿಗೆ ಏನಾಗಿದೆ ಗೊತ್ತಾ?

March 31, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

May 13, 2025
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

May 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page