Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬ್ಲಾಕ್ ಕಾಂಗ್ರೆಸ್ ನ ನಿರ್ದೇಶನದಂತೆ ಯುವ ಕಾಂಗ್ರೆಸ್ ಪಕ್ಷ ಸಂಘಟನೆ ಕೆಲಸ ನಡೆಸಬೇಕು – ನಲಪಾಡ್

July 9, 2021
in ಪುತ್ತೂರು, ರಾಜಕೀಯ
0
ಬ್ಲಾಕ್ ಕಾಂಗ್ರೆಸ್ ನ ನಿರ್ದೇಶನದಂತೆ ಯುವ ಕಾಂಗ್ರೆಸ್ ಪಕ್ಷ ಸಂಘಟನೆ ಕೆಲಸ ನಡೆಸಬೇಕು – ನಲಪಾಡ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಯುವ ಕಾಂಗ್ರೆಸ್ ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ನ ಸಲಹೆಯಂತೆ ಪಕ್ಷ ಸಂಘಟನಾ ಕೆಲಸ ನಡೆಸಬೇಕು, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದ ಜನವಿರೋಧಿ ಆಡಳಿತದಿಂದ ದೇಶದಜನರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಂಪೂರ್ಣ ವಿಫಲರಾಗಿರುವ ಬಿಜೆಪಿ ಸರಕಾರ ತನ್ನ ಅಸಡ್ಡೆ ನೀತಿಯಿಂದಾಗಿ ಅಮಾಯಕ ಜನರು ಅನ್ಯಾಯವಾಗಿ ಸಾವಿಗೀಡಾಗಿರುತ್ತಾರೆ, ಈ ರೋಗದಿಂದ ಹಲವಾರು ಜನರು ತತ್ತರಿಸಿರುತ್ತಾರೆ, ಜನರ ಸಂಕಷ್ಟಕ್ಕೆ ಯಾವುದೇ ಸ್ಪಂದನೆ ಮಾಡದ ಬಿಜೆಪಿ ಸರಕಾರ ಈ ಸಂಕಷ್ಟ ಸಮಯದಲ್ಲಿ ಅಗತ್ಯ ವಸ್ತುಗಳ ಬೆಲೆಗಳನ್ನು ಬೇಕಾಬಿಟ್ಟಿ ಏರಿಸಿ ಜನರನ್ನು ನರಕಕ್ಕೆ ತಳ್ಳಿರುತ್ತಾರೆ, ಜನರ ಬಗ್ಗೆ ಸ್ವಲ್ಪವೂ ದಯೆಯೇ ಇಲ್ಲದ ಕಟುಕ ಸರಕಾರದ ವಿರುದ್ದ ಯುವ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ನ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಳಪಾಡ್ ರವರು ಆಗ್ರಹಿಸಿದರು.

Advertisement
Advertisement
Advertisement

ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ನ ಸದಸ್ಯರು ಬಿಜೆಪಿ ಸರಕಾರದ ವಿರುದ್ದ ಯುವ ಜನತೆಯನ್ನು ಸಂಘಟಿಸುವ ಕೆಲಸ ನಡೆಸಬೇಕು, ಹಾಗೂ ಕೊರೊನಾ ಸೋಂಕಿತರ ಸಹಾಯಕ್ಕೆ ಯುವ ಕಾಂಗ್ರೆಸ್ ನವರು ನಿಲ್ಲಬೇಕು ಎಂದು ಹೇಳಿದರು.

ಪ್ರತಿಭಟನೆ ರ‍್ಯಾಲಿಯಲ್ಲಿ ಭಾಗವಹಿಸಿರುವುದು ನನಗೆ ಅತೀವ ಸಂತಸ ತಂದಿದೆ, ಅತ್ಯಂತ ಯಶಸ್ವಿಯಾಗಿ ಸ್ಯೆಕಲ್ ರ‍್ಯಾಲಿಯನ್ನು ಸಂಘಟಿಸಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಮುಖಂಡರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

Advertisement

ಪ್ರಥಮ ಬಾರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಮಹಮ್ಮದ್ ನಲಪಾಡ್ ರವರನ್ನು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ,ದ ಕ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಮ್ ಡಿ ಸೋಜಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಗೊನ್ಸಾಲ್ವಿಸ್, ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಕಾರ್ಯದರ್ಶಿ ಮನಮೋಹನ್ ರೈ ಕಾರ್ಯದರ್ಶಿ ಹಬೀಬ್ ಕಣ್ಣೂರು, ಕಛೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷದ್ ದರ್ಬೆ, ಎ ಪಿ ಎಂ ಸಿ ನಿರ್ದೇಶಕ ಶುಕುರು ಹಾಜಿ, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ನಗರ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ವಿಲ್ಮಗೊನ್ಸಾಲ್ವಿಸ್ , ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾರದಾ ಅರಸ್, ಸನಮ್ ನಜಿರ್, ಪ್ರತೀಕ ಪೂರ್ಣೇಶ್, ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶ್ರೀಮತಿ ಶೈಲ ಪೈ, ನ್ಯಾಯವಾದಿ ಸಾಯಿರಾ ಝುಬೈರ್, ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಲಾವತಿ ಎಸ್ ಗೌಡ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೇರಾ, , ಆಸಂಗಟಿತ ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷ ಮೇಲ್ವಿನ್ ಮೊಂತೆರೋ, , ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಬು ರೈ ಕೋಟೆ, ಕಾರ್ಯದರ್ಶಿ ಶಾಹುಲ್ ಹಮೀದ್ ಜಾಲಗದ್ದೆ, ನರಿಮೊಗ್ರು ವಲಯ ಅಧ್ಯಕ್ಷ ಪ್ರಕಾಶ ಪುರುಷರಕಟ್ಟೆ, ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಪಾಣಾಜೆ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಅರ್ಲಪದವು, ಗಿರೀಶ್ ಗೋಲ್ವಾಳ್ಕರ್, ಯಂಗ್ ಬ್ರಿಗೇಡ್ ನ ರಂಜಿತ್ ಬಂಗೇರ, ಅಭಿಷೇಕ್ ಬೆಳ್ಳಿಪ್ಪಾಡಿ, ಶರೀಫ್ ಬಲ್ನಾಡ್,ವಿದ್ಯಾರ್ಥಿ ಕಾಂಗ್ರೆಸ್ ನ ಬಾತಿಶ್ ಆಳಕೆ ಮಜಲು, ತಮೀಜ್ ಕೋಲ್ಪೆ, ಕಾಂಗ್ರೆಸ್ ಕಾರ್ಯಕರ್ತರಾದ ಆರ್ ಪಿ ಅಬ್ದುಲ್ ರಝಕ್ ಪಡೀಲ್, ಸಿನಾನ್ ದರ್ಬೆ,ಡೆನ್ನಿಸ್ ಕುಟ್ಟಿ ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಮಹಮ್ಮದ್ ಬಡಗನ್ನೂರು ರವರು ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲಾ ರಾಮಚಂದ್ರರವರು ಕಾರ್ಯಕ್ರಮ ನಿರ್ವಹಣೆ ಮಾಡಿದರು, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್, ಮಹಮ್ಮದ್ ಅಲಿ ವಂದಿಸಿದರು.

Previous Post

ಮಂಗಳೂರು: ನವ ವಿವಾಹಿತೆ ಆತ್ಮಹತ್ಯೆ:; ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಮೃತ ಯುವತಿಯ ಮನೆಯವರ ಆರೋಪ..!

Next Post

ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೂ ರೈಡ್ ಆಗಲಿ..! ಡಿ.ವಿ. ಸದಾನಂದ ಗೌಡರವರ ಹೇಳಿಕೆಯ ವೀಡಿಯೊ ವೈರಲ್…!!!

OtherNews

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
Featured

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

August 26, 2026
ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!
ಪುತ್ತೂರು

ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

August 25, 2026
ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!
ಪುತ್ತೂರು

ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

August 25, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!
ಪುತ್ತೂರು

ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

August 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

August 26, 2026
ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

August 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.