Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು : ವಿಸ್ಟಾಡೋಮ್ ರೈಲು ಸಂಚಾರಕ್ಕೆ ಹಸಿರು ನಿಶಾನೆ

July 11, 2021
in ಮಂಗಳೂರು
0
ಮಂಗಳೂರು : ವಿಸ್ಟಾಡೋಮ್ ರೈಲು ಸಂಚಾರಕ್ಕೆ ಹಸಿರು ನಿಶಾನೆ
Share on WhatsAppShare on FacebookShare on Twitter
Advertisement
Advertisement

ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರು ನಡುವೆ ವಿಸ್ಟಾ ಡೋಮ್ ವಿಶೇಷ ರೈಲು ಪ್ರಯಾಣ ಆರಂಭಿಸಲಾಗಿದ್ದು, ಭಾನುವಾರ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ಪ್ರಯಾಣಿಕರಿಗೆ ವಿಶೇಷ ಅನುಕೂಲತೆ ಕಲ್ಪಿಸಿದೆ. ವಿಶೇಷ ರೈಲಿಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ನೀಡಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ರೈಲ್ವೆ ಇಲಾಖೆಯು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ ಆಮೆಗತಿಯಲ್ಲಿ ಸಾಗುತ್ತಿದ್ದ ಅಭಿವೃದ್ಧಿ ಕಾಮಗಾರಿಯು ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ ಬಳಿಕ ಸಾಕಷ್ಟು ತ್ವರಿತವಾಗಿ ನಡೆಯುತ್ತಿದೆ ಎಂದರು.
ಮೋದಿಯವರು ಪ್ರಧಾನಿ ಆದ ಬಳಿಕ ರೃಲ್ವೇ ಯೋಜನೆಗಳು ವೇಗ ಪಡೆದುಕೊಂಡಿವೆ ಎಂದು ಹೇಳಿದ ನಳಿನ್, ವಿಸ್ಟಾ ಡೋಮ್ ಪ್ರಯಾಣದ ಮೂಲಕ ಪ್ರಯಾಣಿಕರಿಗೆ ಧಾರ್ಮಿಕ ಮತ್ತು ಪ್ರಾಕೃತಿಕ ದರುಶನ ಭಾಗ್ಯ ದೊರೆಯಲಿದೆ ಎಂದರು.


Advertisement
Advertisement

ದಕ್ಷಿಣ ರೈಲ್ವೇ ಡಿಆರ್ ಎಂ ತ್ರಿಲೋಕ್ ಕೊಠಾರಿ, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಸ್ಟಾಡೋಮ್ ಬೋಗಿಗಳ್ಳುಳ್ಳ‌‌ ರೈಲು ದಕ್ಷಿಣ ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ. ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್‌ಪ್ರೆಸ್ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಗಳು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶಮಾನ್ಸೂನ್‌ನಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್‌ಎಚ್‌ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ -ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ.

ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

Advertisement
Previous Post

‘ರಾಜಕೀಯದಲ್ಲಿ ನಾವು ಯಾರ ಬಗ್ಗೆಯೂ ವೈಯುಕ್ತಿಕವಾಗಿ ಮಾತನಾಡಲ್ಲ’ – ಕಟೀಲ್

Next Post

ಪುತ್ತೂರಿಗೆ ಭೇಟಿ ನೀಡಿದ ‘ಗಿಣಿರಾಮ’ ಖ್ಯಾತಿಯ ‘ರಿತ್ವಿಕ್ ಮಠದ್’

OtherNews

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!
Featured

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

May 12, 2025
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!
Featured

ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!

May 10, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಮಂಗಳೂರು

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

May 10, 2025
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!
Featured

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

May 13, 2025
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

May 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page