Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಚಂಡಮಾರುತ: ಟಿವಿ, ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ..!

July 12, 2021
in ರಾಷ್ಟ್ರೀಯ
0
ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಚಂಡಮಾರುತ: ಟಿವಿ, ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ..!
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು : ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು ಇಂದು ಅಥವಾ ನಾಳೆಯಿಂದ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಸ್ಪೇಸ್‌ವೆದರ್‌.ಕಾಮ್ ಉಲ್ಲೇಖಿಸಿದ ವರದಿಯ ಪ್ರಕಾರ, ಭೂಮಿಯ ಜೊತೆಗಿನ ಈ ಘರ್ಷಣೆಯಿಂದ ಸುಂದರವಾದ ಬೆಳಕು ಹೊರಹೊಮ್ಮಲಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಉತ್ತರ ಅಥವಾ ದಕ್ಷಿಣ ಧ್ರುವದಲ್ಲಿ ವಾಸಿಸುವ ಜನರು ರಾತ್ರಿಯ ಸಮಯದಲ್ಲಿ ಈ ಬೆಳಕನ್ನು ನೋಡಲು ಸಾಧ್ಯವಾಗಲಿದೆ. ಈ ಸೌರ ಚಂಡಮಾರುತ (Solar Storm) ಸಂಭವಿಸಿದಾಗ ಭೂಮಿಯ ಮೇಲಿನ ಜಿಪಿಎಸ್ (GPS Network), ಮೊಬೈಲ್ ಫೋನ್ (Mobile Phone Network) ಮತ್ತು ಉಪಗ್ರಹ ಟಿವಿಗಳು (Satellite TV Network) ಪ್ರಭಾವಕ್ಕೆ ಒಳಗಾಗಲಿವೆ ಮತ್ತು ಇತರೆ ರೇಡಿಯೋ ಫ್ರಿಕ್ವೆನ್ಸ ಸಂಚಾಲಿತ ಸಾಧನಗಳೂ ಕೂಡ ಇದರ ಪ್ರಭಾವಕ್ಕೆ ಒಳಗಾಗಲಿವೆ.

ಏನಿದು ಸೌರ ಚಂಡಮಾರುತ..?
ಭೂಮಿಯ ಕಾಂತೀಯ ಮೇಲ್ಮೈ ನಮ್ಮ ಕಾಂತಕ್ಷೇತ್ರದಿಂದ ರಚಿತವಾಗಿದೆ ಮತ್ತು ಇದು ಸೂರ್ಯನಿಂದ ಹೊರಹೊಮ್ಮುವ ಅಪಾಯಕಾರಿ ಕಿರಣಗಳಿಂದ ನಮ್ಮನ್ನು ರಕ್ಷಿಸುತ್ತದೆ. ಹೆಚ್ಚಿನ ವೇಗದ ಕಿರಣಗಳು ಭೂಮಿಯ ಕಡೆಗೆ ಬಂದಾಗಲೆಲ್ಲಾ ಅದು ಕಾಂತೀಯ ಮೇಲ್ಮೈಗೆ ಡಿಕ್ಕಿ ಹೊಡೆಯುತ್ತವೆ.

Advertisement
Advertisement

ಈ ಸೌರ ಕಾಂತಕ್ಷೇತ್ರವು ದಕ್ಷಿಣದಲ್ಲಿದ್ದರೆ, ಅದು ಭೂಮಿಯ ಎದುರು ಇರುವ ಕಾಂತಕ್ಷೇತ್ರವನ್ನು ಸೇರುತ್ತೆ. ನಂತರ ಭೂಮಿಯ ಕಾಂತಕ್ಷೇತ್ರವು ಈರುಳ್ಳಿ ಸಿಪ್ಪೆಗಳಂತೆ ತೆರೆದುಕೊಳ್ಳುತ್ತದೆ ಮತ್ತು ಸೌರ ಮಾರುತದ ಕಣಗಳು ಧ್ರುವಗಳಿಗೆ ಚಲಿಸುತ್ತವೆ. ಈ ಕಾರಣದಿಂದಾಗಿ, ಭೂಮಿಯ ಮೇಲ್ಮೈಯಲ್ಲಿ ಕಾಂತೀಯ ಚಂಡಮಾರುತವು ಸಂಭವಿಸುತ್ತದೆ ಮತ್ತು ಭೂಮಿಯ ಕಾಂತಕ್ಷೇತ್ರದಲ್ಲಿ ತೀಕ್ಷ್ಣವಾದ ಕುಸಿತ ಕಂಡುಬರುತ್ತದೆ. ಇದು ಸುಮಾರು 6 ರಿಂದ 12 ಗಂಟೆಗಳ ಕಾಲ ಹಾಗೇ ಉಳಿಯುತ್ತದೆ. ಕೆಲ ದಿನಗಳ ನಂತರ, ಈ ಆಯಸ್ಕಾಂತೀಯ ಕ್ಷೇತ್ರವು ತನ್ನದೇ ಆದ ರೀತಿಯಲ್ಲಿ ಚೇತರಿಸಿಕೊಳ್ಳಲು ಪ್ರಾರಂಭಿಸುತ್ತದೆ.

ಈ ರೀತಿ ಪ್ರಭಾವ ಬೀರುತ್ತದೆ (Effect Of Solar Storm) :
ಇಂದು ಎಲ್ಲ ಸಂಗತಿಗಳು ತಂತ್ರಜ್ಞಾನವನ್ನು ಆಧರಿಸಿವೆ. ಹವಾಮಾನ ಕೆಟ್ಟದಾಗಿದ್ದಾಗ ಯಾವುದೇ ತಂತ್ರಜ್ಞಾನವು ಸೂಕ್ತವಾಗಿ ಕಾರ್ಯನಿರ್ವಹಿಸುವುದಿಲ್ಲ. ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುತ್ತದೆ. ಇದರಿಂದಾಗಿ ಹಲವು ಬಾರಿ ಪವರ್ ಗ್ರಿಡ್ ವಿಫಲಗೊಳ್ಳುತ್ತದೆ. ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಅವುಗಳ ಪರಿಣಾಮ ಉಂಟಾಗುತ್ತದೆ. ಹೆಚ್ಚಿನ ಆವರ್ತನ ರೇಡಿಯೊ ಸಂವಹನದ ಮೇಲೆ ಅದರ ಪರಿಣಾಮದಿಂದಾಗಿ, ಜಿಪಿಎಸ್ ಇತ್ಯಾದಿಗಳು ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ. ಸೌರ ಚಂಡಮಾರುತವು ಎಷ್ಟು ಕಾಲ ಉಳಿಯುತ್ತದೆ ಎಂಬ ಪ್ರಶ್ನೆ ಈಗ ಉದ್ಭವಿಸುತ್ತದೆ. ಇದು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಇರುತ್ತದೆ. ಆದರೆ ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ ವಾರಗಳವರೆಗೆ ಇರುತ್ತದೆ.

ಇದರ ಹಿಂದಿನ ವಿಜ್ಞಾನ ಯಾವುದು..?
ಸೌರ ಬಿರುಗಾಳಿಗಳು ಭೂಮಿಯ ಕಾಂತಕ್ಷೇತ್ರ ಮತ್ತು ಅಲೆಗಳು ಅಥವಾ ಮೋಡದ ಕಾಂತಕ್ಷೇತ್ರದ ನಡುವಿನ ಘರ್ಷಣೆಯಿಂದ ಉಂಟಾಗುತ್ತವೆ. ಬ್ರಹ್ಮಾಂಡದ (Universe) ಆರಂಭದಲ್ಲಿ, ಸೂರ್ಯನ ಮೇಲೆ ಬಿರುಗಾಳಿಗಳು ಇದ್ದವು. ಜೀವನದ ಉತ್ಪತ್ತಿಗೂ ಕೂಡ ಇವು ಕಾರಣವಾಗಿವೆ ಎಂದು ಹೊಸ ಸಂಶೋಧನೆಗಳು ಸೂಚಿಸುತ್ತವೆ. ಇಂದು ನಾವು ನೋಡುತ್ತಿರುವ ಸೂರ್ಯನ ಪ್ರಕಾಶದ ಮುಕ್ಕಾಲು ಭಾಗ ಮಾತ್ರ ಸುಮಾರು 4 ಶತಕೋಟಿ ವರ್ಷಗಳ ಹಿಂದೆ ಕಾಣಿಸುತ್ತಿತ್ತು. ಆದರೆ ಅದರ ಮೇಲ್ಮೈಯಲ್ಲಿ ಘರ್ಷಣೆಯಿಂದ ಉತ್ಪತ್ತಿಯಾಗುವ ಸೌರ್ಯ ಪದಾರ್ಥ ಬಾಹ್ಯಾಕಾಶದಲ್ಲಿ ಕಿರಣಗಳನ್ನು ಉಂಟುಮಾಡಿವೆ. ಈ ಶಕ್ತಿಯುತ ಸೌರ ಸ್ಫೋಟಗಳು ಭೂಮಿಯನ್ನು ಬಿಸಿಮಾಡುವ ಶಕ್ತಿಯನ್ನು ನೀಡಿತು. ನಾಸಾ ತಂಡವು ನಡೆಸಿದ ಸಂಶೋಧನೆಯ ಪ್ರಕಾರ, ಈ ಶಕ್ತಿಯು ಸರಳ ಅಣುಗಳನ್ನು ಆರ್‌ಎನ್‌ಎ ಮತ್ತು ಡಿಎನ್‌ಎಯಂತಹ ಸಂಕೀರ್ಣ ಅಣುಗಳನ್ನಾಗಿ ಪರಿವರ್ತಿಸಲು ಕಾರಣವಾಯಿತು ಮತ್ತು ಇವು ಜೀವ ಸೃಷ್ಟಿಗೆ ತುಂಬಾ ಅವಶ್ಯಕವಾಗಿತ್ತು. ಈ ಸಂಶೋಧನೆ ನೇಚರ್ ಜಿಯೋ ಸೈನ್ಸ್‌ ಮ್ಯಾಗಜಿನ್ ನಲ್ಲಿ 23 ಮೇ 2016 ರಂದು ಪ್ರಕಟಗೊಂಡಿತ್ತು.

Advertisement
Previous Post

ಇಂದಿನಿಂದ ಜು.16ರ ವರೆಗೆ ಭಾರೀ ಮಳೆ : ಏಳು ಜಿಲ್ಲೆಗಳಲ್ಲಿ ಹೈಅಲರ್ಟ್..!

Next Post

ನಟ ದರ್ಶನ್ ಆಸ್ತಿ ಫೋರ್ಜರಿ ಪ್ರಕರಣ:; ಮೂವರ ವಿರುದ್ಧ ಪ್ರಕರಣ ದಾಖಲು

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page