Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಪರಿಚಯಿಸಿದ ‘ಕ್ಯಾಂಪ್ಕೋ’

July 13, 2021
in ಪುತ್ತೂರು, ಮಂಗಳೂರು
0
ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಪರಿಚಯಿಸಿದ ‘ಕ್ಯಾಂಪ್ಕೋ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ.

Advertisement
Advertisement
Advertisement

ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಕ್ಯಾಂಪ್ಕೋ ಸಂಸ್ಥೆ ಈಗಾಗಲೇ ವಿವಿಧ ಬಗೆಯ ಚಾಕೋಲೆಟ್​ಗಳನ್ನು ಪರಿಚಯಿಸಿದ್ದು, ನಿನ್ನೆ ಹಲಸಿನ ಹಣ್ಣಿನ ಚಾಕೋಲೆಟ್ ಪರಿಚಯಿಸಿದೆ.

Advertisement

ಹಲಸಿನ ಹಣ್ಣಿನಲ್ಲಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಆದರೆ ದೇಶದಲ್ಲಿ ಎಲ್ಲಿಯೂ ಹಲಸಿನ ಹಣ್ಣಿನಿಂದ ಚಾಕೋಲೆಟ್ ತಯಾರಿಸಲಾಗಿಲ್ಲ. ಹಲಸಿನ ಹಣ್ಣಿನ ಚಾಕೋಲೆಟ್ ಪ್ರಾಯೋಗಿಕ ತಯಾರಿಯನ್ನು ಕಳೆದ 9 ತಿಂಗಳಿನಿಂದ ಪುತ್ತೂರು ಕ್ಯಾಂಪ್ಕೋ ಚಾಕೋಲೆಟ್ ಪ್ಯಾಕ್ಟರಿಯಲ್ಲಿ ನಡೆಸಲಾಗಿದ್ದು, ನಿನ್ನೆ ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

Advertisement

ಇನ್ನು 1 ಚಾಕೋಲೆಟ್​ಗೆ 2 ರೂ. ದರ ವಿಧಿಸಲಾಗಿದೆ. ಒಂದು ಟನ್ ಚಾಕೋಲೆಟ್ ಉತ್ಪಾದನೆಗೆ 500 ಕೆ.ಜಿ ಹಲಸಿನ ಹಣ್ಣು ಬಳಸಲಾಗಿದೆ. ಇದಕ್ಕೆ ಕೇರಳ ಮತ್ತು ಕರ್ನಾಟಕದ ಹಲಸಿನ ಹಣ್ಣನ್ನು ಬಳಸಲಾಗಿದೆ.

Previous Post

ಫರಂಗಿಪೇಟೆ: ಸ್ನಾನದ ವೇಳೆ ಯುವಕನ ಪ್ರಾಣಕ್ಕೆ ಕಂಟಕವಾದ ಗ್ಯಾಸ್ ಗೀಸರ್..!

Next Post

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ

OtherNews

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!
ಪುತ್ತೂರು

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!
ಪುತ್ತೂರು

ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

September 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.