Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಸುಳ್ಯ: ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಆಟವಾಡುತ್ತಿದ್ದ ಯುವಕರಿಗೆ ತರಾಟೆ..! ಆಟದ ವಿಷಯವಾಗಿ ದೈವಸ್ಥಾನದ ಆಡಳಿತ ಸಮಿತಿ ಮತ್ತು ಕೆಲ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಸ್ಪೋಟ;:ಪೊಲೀಸ್ ಠಾಣೆಗೆ ದೂರು..

July 14, 2021
in Featured, ಸುಳ್ಯ
0
ಸುಳ್ಯ: ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಆಟವಾಡುತ್ತಿದ್ದ ಯುವಕರಿಗೆ ತರಾಟೆ..! ಆಟದ ವಿಷಯವಾಗಿ ದೈವಸ್ಥಾನದ ಆಡಳಿತ ಸಮಿತಿ ಮತ್ತು ಕೆಲ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಸ್ಪೋಟ;:ಪೊಲೀಸ್ ಠಾಣೆಗೆ ದೂರು..
Share on WhatsAppShare on FacebookShare on Twitter
Advertisement
Advertisement

ಸುಳ್ಯ: ಜಯನಗರದ ಕೊರಂಬಡ್ಕ ಶ್ರೀ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಹಲವು ವರ್ಷಗಳಿಂದ ಸ್ಥಳೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಹಾಗೂ ಆ ಜಾಗದಲ್ಲಿ ಆಡಳಿತ ಸಮಿತಿಯವರು ಗಿಡಗಳನ್ನು ನೆಡಲು ಗುಂಡಿಗಳನ್ನು ತೋಡಿದುದರಿಂದ ಯುವಕರಿಗೆ ಆಡಲು ಅಸಾಧ್ಯವಾದ ಮತ್ತು ದೈವಸ್ಥಾನ ಸಮಿತಿಯವರೇ ಪೋಲೀಸರಿಗೆ ದೂರು ನೀಡಿದ ಘಟನೆ ವರದಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ದೈವಸ್ಥಾನದ ಈ ಸ್ಥಳದಲ್ಲಿ ಯುವಕರು ಕ್ರಿಕೆಟ್ ಆಡುವ ವಿಚಾರದಲ್ಲಿ ಇದಕ್ಕೂ ಮೊದಲು ಪರವಿರೋಧ ಚರ್ಚೆಗಳು ನಡೆಯುತ್ತಿದ್ದವು. ಆಟವಾಡುವ ಯುವಕರಲ್ಲಿ ಹಲವು ಮಂದಿ ದೈವಸ್ಥಾನ ಸಮಿತಿಯಲ್ಲೂ ಇರುವವರು. ತಾವು ಕ್ರಿಕೆಟ್ ಆಡುವ ಜಾಗದಲ್ಲಿ ಏಕಾಏಕಿ ಆಡಳಿತ ಮಂಡಳಿಯವರು ಗಿಡ ನೆಡುವುದಕ್ಕಾಗಿ ಗುಂಡಿ ತೋಡಿದರೆಂದು ಬೇಸರಗೊಂಡ ಯುವಕರು ಗುಂಡಿಯನ್ನು ತೋಡಿದ ದಿನ ಕಾಂಪೌಂಡಿನ ಹೊರಭಾಗದ ರಸ್ತೆಯಲ್ಲಿ ಜಮಾಯಿಸಿದ್ದರು. ಇದನ್ನು ಕಂಡ ಒಬ್ಬರು ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆದು ಸುಳ್ಯ ಪೊಲೀಸ್ ಠಾಣೆಗೆ ದೂರವಾಣಿ ಮೂಲಕ ತಿಳಿಸಿದರೆನ್ನಲಾಗಿದೆ.

ದೈವಸಾನಿಧ್ಯದಲ್ಲಿ ಸುಮಾರು ಎರಡು ವರ್ಷದಿಂದ ಸ್ಥಳೀಯ ಯುವಕರು ಆಟವಾಡುತ್ತಿದ್ದರು. ಈ ಮೈದಾನದಲ್ಲಿ ಬೇರೆ ಬೇರೆ ಜಾತಿ, ಧರ್ಮದ ಹುಡುಗರು, ಮಕ್ಕಳು ನಿರಂತರವಾಗಿ ಬಿಡುವಿನ ವೇಳೆಯಲ್ಲಿ ಆಟವಾಡುತ್ತಿದ್ದರು. ಆದರೆ ಕಳೆದ‌ ವರ್ಷದವರೆಗೆ ಈ ಸನ್ನಿಧಿಗೆ ಆಡಳಿತ ಮಂಡಳಿ ಇರಲಿಲ್ಲ. ಕಳೆದ ವರ್ಷ ಈ ದೇವಸ್ಥಾನಕ್ಕೆ ಆಡಳಿತ ಸಮಿತಿ ರಚಿಸಲಾಗಿತ್ತು. ಅದುವರೆಗೂ ಈ ಯುವಕರು ಆಟವಾಡುವುದನ್ನು ಯಾರು ಕೂಡ ಪ್ರಶ್ನೆ ಮಾಡಿರಲಿಲ್ಲ. ಇದೀಗ ಕೆಲದಿನಗಳ ಹಿಂದೆ ಪದಾಧಿಕಾರಿಯಾಗಿ ನೇಮಕಗೊಂಡ ಪ್ರವೀಣ್ ಕುಮಾರ್ ಜಯನಗರ ರವರು ಯುವಕರು ಆಟವಾಡುತ್ತಿದ್ದ ಮೈದಾನದಲ್ಲಿ ಬೇಕೆಂದೇ ಗುಂಡಿಗಳನ್ನು ತೆಗೆದಿದ್ದರು ಎನ್ನಲಾಗಿದೆ.

Advertisement
Advertisement

ಇದರಿಂದಾಗಿ ಆಡಲು ಕಷ್ಟವಾದ ಕಾರಣ ಪ್ರವೀಣ್‌ರ ಬಳಿ ಹೋಗಿ ಕೇಳಿದ್ದ್ದು, ಆದರೆ ಪ್ರವೀಣ್ ಇದಕ್ಕೆ ಸರಿಯಾಗಿ ಉತ್ತರ ಕೊಡದೆ ಇಲ್ಲಿ ಹಿಂದೂಗಳು ಅಲ್ಲದೆ ಬೇರೆ ಯಾವ ಧರ್ಮದವರು ಆಟವಾಡಬಾರದು ಎಂದು ಗದರಿಸಿದ್ದಾರೆ ಎನ್ನಲಾಗಿದೆ. ಕಳೆದ ಶನಿವಾರ ಹುಡುಗರ ತಂಡ ಇಲ್ಲಿ ಆಟವಾಡಲು ತೆರಳಿದಾಗ ಈ ಜಾಗ ಹಿಂದೂಗಳಿಗೆ ಸೇರಿದ್ದು. ಇಲ್ಲಿ ಹಿಂದೂ ಬಿಟ್ಟು ಅನ್ಯಧರ್ಮೀಯರು ಆಡಬಾರದು. ಅವರು ಆಡಲು ಚರ್ಚ್, ಮಸೀದಿ ಜಾಗಗಳಿವೆ. ಅಲ್ಲೇ ಆಟವಾಡಲಿ ಎಂದು ದಬಾಯಿಸಿದ್ದಾರೆ. ಈ ಮೂಲಕ ಸಾಮರಸ್ಯದಿಂದ ಆಟವಾಡುತ್ತಿದ್ದ ಯುವಕರ ನಡುವೆ ಜಾತಿ,ಧರ್ಮದ ವಿಷಬೀಜ ಬಿತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ವೈರಲ್ ಆಗುತ್ತಿದೆ.

https://youtu.be/2gcsL8AdQd4

Advertisement
Previous Post

ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್..!

Next Post

ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

OtherNews

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!
Featured

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಸೇನೆ ಹೈ ಅಲರ್ಟ್: ಪಂಜಾಬ್, ದೆಹಲಿ ಮ್ಯಾಚ್ ರದ್ದು…!!!
Featured

ಸೇನೆ ಹೈ ಅಲರ್ಟ್: ಪಂಜಾಬ್, ದೆಹಲಿ ಮ್ಯಾಚ್ ರದ್ದು…!!!

May 8, 2025
ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |
Featured

ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

May 8, 2025
ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!
Featured

ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

May 8, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page