Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

    ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

    ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ

    ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ  ಹೃದಯಾಘಾತದಿಂದ ನಿಧನ

    ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    ಮಂಗಳೂರು: “Muscle power GYM” ಶುಭಾರಂಭ

    ಮಂಗಳೂರು: “Muscle power GYM” ಶುಭಾರಂಭ

    ಸಾಲೆತ್ತೂರು: ಫಾಸ್ಟ್ ಫುಡ್ ಅಂಗಡಿ ಸಮೀಪ ಸೂಕ್ತ ರೀತಿಯಲ್ಲಿ ಚರಂಡಿ, ಮೋರಿ ನಿರ್ಮಾಣ: ವರದಿಗೆ ಸ್ಪಂದಿಸಿದ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು

    ಸಾಲೆತ್ತೂರು: ಫಾಸ್ಟ್ ಫುಡ್ ಅಂಗಡಿ ಸಮೀಪ ಸೂಕ್ತ ರೀತಿಯಲ್ಲಿ ಚರಂಡಿ, ಮೋರಿ ನಿರ್ಮಾಣ: ವರದಿಗೆ ಸ್ಪಂದಿಸಿದ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

    ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

    ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ

    ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ  ಹೃದಯಾಘಾತದಿಂದ ನಿಧನ

    ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    ಮಂಗಳೂರು: “Muscle power GYM” ಶುಭಾರಂಭ

    ಮಂಗಳೂರು: “Muscle power GYM” ಶುಭಾರಂಭ

    ಸಾಲೆತ್ತೂರು: ಫಾಸ್ಟ್ ಫುಡ್ ಅಂಗಡಿ ಸಮೀಪ ಸೂಕ್ತ ರೀತಿಯಲ್ಲಿ ಚರಂಡಿ, ಮೋರಿ ನಿರ್ಮಾಣ: ವರದಿಗೆ ಸ್ಪಂದಿಸಿದ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು

    ಸಾಲೆತ್ತೂರು: ಫಾಸ್ಟ್ ಫುಡ್ ಅಂಗಡಿ ಸಮೀಪ ಸೂಕ್ತ ರೀತಿಯಲ್ಲಿ ಚರಂಡಿ, ಮೋರಿ ನಿರ್ಮಾಣ: ವರದಿಗೆ ಸ್ಪಂದಿಸಿದ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಸುಳ್ಯ: ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಆಟವಾಡುತ್ತಿದ್ದ ಯುವಕರಿಗೆ ತರಾಟೆ..! ಆಟದ ವಿಷಯವಾಗಿ ದೈವಸ್ಥಾನದ ಆಡಳಿತ ಸಮಿತಿ ಮತ್ತು ಕೆಲ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಸ್ಪೋಟ;:ಪೊಲೀಸ್ ಠಾಣೆಗೆ ದೂರು..

July 14, 2021
in Featured, ಸುಳ್ಯ
0
ಸುಳ್ಯ: ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಆಟವಾಡುತ್ತಿದ್ದ ಯುವಕರಿಗೆ ತರಾಟೆ..! ಆಟದ ವಿಷಯವಾಗಿ ದೈವಸ್ಥಾನದ ಆಡಳಿತ ಸಮಿತಿ ಮತ್ತು ಕೆಲ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಸ್ಪೋಟ;:ಪೊಲೀಸ್ ಠಾಣೆಗೆ ದೂರು..
Share on WhatsAppShare on FacebookShare on Twitter
Advertisement

ಸುಳ್ಯ: ಜಯನಗರದ ಕೊರಂಬಡ್ಕ ಶ್ರೀ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಹಲವು ವರ್ಷಗಳಿಂದ ಸ್ಥಳೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಹಾಗೂ ಆ ಜಾಗದಲ್ಲಿ ಆಡಳಿತ ಸಮಿತಿಯವರು ಗಿಡಗಳನ್ನು ನೆಡಲು ಗುಂಡಿಗಳನ್ನು ತೋಡಿದುದರಿಂದ ಯುವಕರಿಗೆ ಆಡಲು ಅಸಾಧ್ಯವಾದ ಮತ್ತು ದೈವಸ್ಥಾನ ಸಮಿತಿಯವರೇ ಪೋಲೀಸರಿಗೆ ದೂರು ನೀಡಿದ ಘಟನೆ ವರದಿಯಾಗಿದೆ.

Advertisement
Advertisement
Advertisement
Advertisement
Advertisement
Advertisement

ದೈವಸ್ಥಾನದ ಈ ಸ್ಥಳದಲ್ಲಿ ಯುವಕರು ಕ್ರಿಕೆಟ್ ಆಡುವ ವಿಚಾರದಲ್ಲಿ ಇದಕ್ಕೂ ಮೊದಲು ಪರವಿರೋಧ ಚರ್ಚೆಗಳು ನಡೆಯುತ್ತಿದ್ದವು. ಆಟವಾಡುವ ಯುವಕರಲ್ಲಿ ಹಲವು ಮಂದಿ ದೈವಸ್ಥಾನ ಸಮಿತಿಯಲ್ಲೂ ಇರುವವರು. ತಾವು ಕ್ರಿಕೆಟ್ ಆಡುವ ಜಾಗದಲ್ಲಿ ಏಕಾಏಕಿ ಆಡಳಿತ ಮಂಡಳಿಯವರು ಗಿಡ ನೆಡುವುದಕ್ಕಾಗಿ ಗುಂಡಿ ತೋಡಿದರೆಂದು ಬೇಸರಗೊಂಡ ಯುವಕರು ಗುಂಡಿಯನ್ನು ತೋಡಿದ ದಿನ ಕಾಂಪೌಂಡಿನ ಹೊರಭಾಗದ ರಸ್ತೆಯಲ್ಲಿ ಜಮಾಯಿಸಿದ್ದರು. ಇದನ್ನು ಕಂಡ ಒಬ್ಬರು ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆದು ಸುಳ್ಯ ಪೊಲೀಸ್ ಠಾಣೆಗೆ ದೂರವಾಣಿ ಮೂಲಕ ತಿಳಿಸಿದರೆನ್ನಲಾಗಿದೆ.

Advertisement
Advertisement

ದೈವಸಾನಿಧ್ಯದಲ್ಲಿ ಸುಮಾರು ಎರಡು ವರ್ಷದಿಂದ ಸ್ಥಳೀಯ ಯುವಕರು ಆಟವಾಡುತ್ತಿದ್ದರು. ಈ ಮೈದಾನದಲ್ಲಿ ಬೇರೆ ಬೇರೆ ಜಾತಿ, ಧರ್ಮದ ಹುಡುಗರು, ಮಕ್ಕಳು ನಿರಂತರವಾಗಿ ಬಿಡುವಿನ ವೇಳೆಯಲ್ಲಿ ಆಟವಾಡುತ್ತಿದ್ದರು. ಆದರೆ ಕಳೆದ‌ ವರ್ಷದವರೆಗೆ ಈ ಸನ್ನಿಧಿಗೆ ಆಡಳಿತ ಮಂಡಳಿ ಇರಲಿಲ್ಲ. ಕಳೆದ ವರ್ಷ ಈ ದೇವಸ್ಥಾನಕ್ಕೆ ಆಡಳಿತ ಸಮಿತಿ ರಚಿಸಲಾಗಿತ್ತು. ಅದುವರೆಗೂ ಈ ಯುವಕರು ಆಟವಾಡುವುದನ್ನು ಯಾರು ಕೂಡ ಪ್ರಶ್ನೆ ಮಾಡಿರಲಿಲ್ಲ. ಇದೀಗ ಕೆಲದಿನಗಳ ಹಿಂದೆ ಪದಾಧಿಕಾರಿಯಾಗಿ ನೇಮಕಗೊಂಡ ಪ್ರವೀಣ್ ಕುಮಾರ್ ಜಯನಗರ ರವರು ಯುವಕರು ಆಟವಾಡುತ್ತಿದ್ದ ಮೈದಾನದಲ್ಲಿ ಬೇಕೆಂದೇ ಗುಂಡಿಗಳನ್ನು ತೆಗೆದಿದ್ದರು ಎನ್ನಲಾಗಿದೆ.

Advertisement

ಇದರಿಂದಾಗಿ ಆಡಲು ಕಷ್ಟವಾದ ಕಾರಣ ಪ್ರವೀಣ್‌ರ ಬಳಿ ಹೋಗಿ ಕೇಳಿದ್ದ್ದು, ಆದರೆ ಪ್ರವೀಣ್ ಇದಕ್ಕೆ ಸರಿಯಾಗಿ ಉತ್ತರ ಕೊಡದೆ ಇಲ್ಲಿ ಹಿಂದೂಗಳು ಅಲ್ಲದೆ ಬೇರೆ ಯಾವ ಧರ್ಮದವರು ಆಟವಾಡಬಾರದು ಎಂದು ಗದರಿಸಿದ್ದಾರೆ ಎನ್ನಲಾಗಿದೆ. ಕಳೆದ ಶನಿವಾರ ಹುಡುಗರ ತಂಡ ಇಲ್ಲಿ ಆಟವಾಡಲು ತೆರಳಿದಾಗ ಈ ಜಾಗ ಹಿಂದೂಗಳಿಗೆ ಸೇರಿದ್ದು. ಇಲ್ಲಿ ಹಿಂದೂ ಬಿಟ್ಟು ಅನ್ಯಧರ್ಮೀಯರು ಆಡಬಾರದು. ಅವರು ಆಡಲು ಚರ್ಚ್, ಮಸೀದಿ ಜಾಗಗಳಿವೆ. ಅಲ್ಲೇ ಆಟವಾಡಲಿ ಎಂದು ದಬಾಯಿಸಿದ್ದಾರೆ. ಈ ಮೂಲಕ ಸಾಮರಸ್ಯದಿಂದ ಆಟವಾಡುತ್ತಿದ್ದ ಯುವಕರ ನಡುವೆ ಜಾತಿ,ಧರ್ಮದ ವಿಷಬೀಜ ಬಿತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ವೈರಲ್ ಆಗುತ್ತಿದೆ.

Advertisement
Previous Post

ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್..!

Next Post

ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

OtherNews

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ
Featured

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

July 5, 2022
ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ
Featured

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 5, 2022
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

July 4, 2022
ಮೈಸೂರಿನ ‘ಹಿಂದೂ ಯುವತಿ’ಯನ್ನು ವಿವಾಹವಾದ ವಿಟ್ಲದ ‘ಅನ್ಯಕೋಮಿನ ಯುವಕ’: ಸಾಮಾಜಿಕ ಜಾಲತಾಣಗಳಲ್ಲಿ ವಿವಾಹದ ಪತ್ರ ವೈರಲ್: ವ್ಯವಸ್ಥಿತ ‘ಲವ್ ಜಿಹಾದ್’ ಎಂದ ಹಿಂದೂ ಸಂಘಟನೆಗಳು
Featured

ಮೈಸೂರಿನ ‘ಹಿಂದೂ ಯುವತಿ’ಯನ್ನು ವಿವಾಹವಾದ ವಿಟ್ಲದ ‘ಅನ್ಯಕೋಮಿನ ಯುವಕ’: ಸಾಮಾಜಿಕ ಜಾಲತಾಣಗಳಲ್ಲಿ ವಿವಾಹದ ಪತ್ರ ವೈರಲ್: ವ್ಯವಸ್ಥಿತ ‘ಲವ್ ಜಿಹಾದ್’ ಎಂದ ಹಿಂದೂ ಸಂಘಟನೆಗಳು

July 4, 2022
ಕುಂಬ್ರ: ಮಗನನ್ನು ಬಸ್ ಗೆ ಬಿಡಲು ಬಂದಿದ್ದ ತಂದೆ ಅಪಘಾತದಲ್ಲಿ ಮೃತ್ಯು: ಮಗನ ಕಾಲು ಮುರಿತ
Featured

ಕುಂಬ್ರ: ಮಗನನ್ನು ಬಸ್ ಗೆ ಬಿಡಲು ಬಂದಿದ್ದ ತಂದೆ ಅಪಘಾತದಲ್ಲಿ ಮೃತ್ಯು: ಮಗನ ಕಾಲು ಮುರಿತ

July 4, 2022
ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನೀರುಪಾಲು, ನಾಲ್ವರ ರಕ್ಷಣೆ
ಬಂಟ್ವಾಳ

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನೀರುಪಾಲು, ನಾಲ್ವರ ರಕ್ಷಣೆ

July 3, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

June 11, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

July 5, 2022
ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 5, 2022
ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ  ಹೃದಯಾಘಾತದಿಂದ ನಿಧನ

ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

July 4, 2022
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

July 4, 2022

Recent News

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

July 5, 2022
ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದ ಕೂಡಲೇ ಶಾಲಾ ಮಕ್ಕಳಿಗೆ ರಜೆ ಘೋಷಿಸಿ: ಮಾರ್ಗ ಮಧ್ಯೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವುದು ಬೇಡ- ಅಹಿಂದ ದಿಂದ ಜಿಲ್ಲಾಡಳಿತಕ್ಕೆ ಮನವಿ

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 5, 2022
ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ  ಹೃದಯಾಘಾತದಿಂದ ನಿಧನ

ಪುತ್ತೂರು: ಲಕ್ಷ್ಮೀ ಪ್ರಸನ್ನ ಗ್ರೂಪ್ಸ್ ನ ಮ್ಯಾನೇಜರ್ ವಿಶ್ವನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

July 4, 2022
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

July 4, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page