Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ದೈವಸ್ಥಾನದ ಆವರಣದಲ್ಲಿ ಕ್ರಿಕೆಟ್ ಆಟಕ್ಕೆ ಆಕ್ಷೇಪ ಪ್ರಕರಣ; ಪೊಲೀಸರಿಂದ ನಾಲ್ಕೂ ಕಡೆಯವರನ್ನು ಕರೆಸಿ ವಿಚಾರಣೆ:; ನಿಂದನೆಗಾಗಿ ಕ್ಷಮೆಯಾಚಿಸಿದ ಪ್ರವೀಣ್ ಕುಮಾರ್

July 14, 2021
in ಸುಳ್ಯ
0
ಸುಳ್ಯ: ದೈವಸ್ಥಾನದ ಆವರಣದಲ್ಲಿ ಕ್ರಿಕೆಟ್ ಆಟಕ್ಕೆ ಆಕ್ಷೇಪ ಪ್ರಕರಣ; ಪೊಲೀಸರಿಂದ ನಾಲ್ಕೂ ಕಡೆಯವರನ್ನು ಕರೆಸಿ ವಿಚಾರಣೆ:; ನಿಂದನೆಗಾಗಿ ಕ್ಷಮೆಯಾಚಿಸಿದ ಪ್ರವೀಣ್ ಕುಮಾರ್
Share on WhatsAppShare on FacebookShare on Twitter
Advertisement

ಜಯನಗರದ ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಕ್ರಿಕೆಟ್ ಆಡುವ ವಿಚಾರವಾಗಿ ವಿವಾದವೆದ್ದು ಸ್ಥಳದಲ್ಲಿ ಗಿಡ ನೆಡಲು ಗುಂಡಿ ತೆಗೆದುದರಿಂದ ಕ್ರಿಕೆಟ್ ಆಡುವ ಯುವಕರಿಗೂ ದೈವಸ್ಥಾನ ಆಡಳಿತ ಸಮಿತಿಯವರಿಗೂ ಮಾತಿನ ಚಕಮಕಿಯಾದಾಗ ದೈವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಎಂಬವರು ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮೀಯರ ಭಾವನೆಗೆ ಧಕ್ಕೆ ಯಾಗುವಂತೆ ಮಾತನಾಡಿದ್ದಾರೆಂಬ ವೀಡಿಯೋ ವೈರಲ್ ಆಗಿ ಪೋಲೀಸ್ ಠಾಣೆಗೆ ಮನವಿ ಬಂದ ಹಿನ್ನೆಲೆಯಲ್ಲಿ ಪೋಲೀಸರು ನಾಲ್ಕೂ ಕಡೆಯವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಹಾಗೂ ಧರ್ಮಭೇದದ ವಿಷಬೀಜ ಬಿತ್ತಿದರೆಂಬ ಆರೋಪಕ್ಕೊಳಗಾಗಿರುವ ಪ್ರವೀಣ್, ತಾನು ಮಾಡಿದ ತಪ್ಪಿಗೆ ಕ್ಷಮೆ ಕೇಳುವುದಾಗಿ ಹೇಳಿದ ಕಾರಣ ಪ್ರಕರಣ ಇತ್ಯರ್ಥಗೊಂಡ ಘಟನೆ ವರದಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement


Advertisement
Advertisement

ದೈವಸ್ಥಾನದ ವಠಾರದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರನ್ನು ತರಾಟೆಗೆತ್ತಿಕೊಳ್ಳುವ ವೇಳೆ ಪ್ರವೀಣ್ ಕುಮಾರ್ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಧರ್ಮೀಯರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದರೆಂದು ಆರೋಪ ಬಂದಿತ್ತು. ” ಇದು ಹಿಂದೂ ದೈವಸ್ಥಾನವಾದುದರಿಂದ ನೀನು ಇಲ್ಲಿಂದ ಹೊರಹೋಗು ” ಎಂದು ಕ್ರಿಶ್ಚಿಯನ್ ಯುವಕರೊಬ್ಬರನ್ನು ಪ್ರವೀಣ್ ಹೊರಕಳಿಸಿದ್ದರು. ಈ ವೀಡಿಯೋ ವೈರಲ್ ಆಗಿ ಸಂಚಲನ ಮೂಡಿತ್ತು.ಪ್ರವೀಣ್ ಮೇಲೆ ಪೋಲೀಸರಿಗೆ ಸ್ಥಳೀಯ ಅಲ್ಪಸಂಖ್ಯಾತ ಸಮುದಾಯದವರಿಂದ ಮನವಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಜು.14 ರಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಎಸ್.ಐ. ಎಂ.ಆರ್.ಹರೀಶ್ ರವರು ದೈವಸ್ಥಾನದವರನ್ನು, ಕ್ರಿಕೆಟ್ ಆಡುತ್ತಿದ್ದ ಯುವಕರನ್ನು, ಸ್ಥಳೀಯ ಕ್ರೈಸ್ತ ಮುಖಂಡರನ್ನು, ಸ್ಥಳೀಯ ಮುಸ್ಲಿಂ ಮುಖಂಡರನ್ನು ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದರು.

Advertisement
Advertisement

ಜಯನಗರ ಕೊರಂಬಡ್ಕ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಕುತ್ಪಾಜೆ , ವಾರ್ಷಿಕ ನೇಮೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್, ಅರ್ಚಕ ಉಮೇಶ್, ಮುಸ್ಲಿಂ ಸಮುದಾಯದ ಮುಖಂಡ ಮಹಮ್ಮದ್ ಮೊಟ್ಟೆತೋಡಿ, ಕ್ರೈಸ್ತ ಸಮುದಾಯದ ಮುಖಂಡರಾದ ಶ್ರೀಮತಿ ಜೂಲಿಯಾನ ಕ್ರಾಸ್ತ, ರಿಚರ್ಡ್ ಕ್ರಾಸ್ತ, ಡೇವಿಡ್ ಧೀರ ಕ್ರಾಸ್ತ, ನವೀನ್ ಮಚಾದೊ, ಕ್ರಿಕೆಟ್ ಆಟದ ತಂಡದ ಸದಸ್ಯ ಮನೋಜ್ , ಲೋಕೇಶ್, ಹರೀಶ್, ರಾಜೇಶ್ ಮೊದಲಾದವರು ಮಾತುಕತೆಯಲ್ಲಿ ಇದ್ದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಪ್ರವೀಣ್ ಕುಮಾರ್ ರವರು ” ದೈವಸ್ಥಾನದ ಆವರಣದಲ್ಲಿ ಆಟವಾಡಲು ಬಂದ ಕ್ರಿಶ್ಚಿಯನ್ ಸಮುದಾಯದ ಯುವಕ ನಾವು ಮಾತನಾಡುತ್ತಿದ್ದ ಸಂದರ್ಭ ಮಧ್ಯಪ್ರವೇಶಿಸಿ ನನ್ನ ಮೇಲೆ ಕೈ ತೋರಿದಾಗ ನಾನು ಅವರನ್ನು ಇಲ್ಲಿಂದ ಹೊರ ಹೋಗಲು ಹೇಳಿದ್ದೆ. ಹಿಂದೂ ಸಮುದಾಯದ ದೈವಸ್ಥಾನವಾದ ಕಾರಣ ಇಲ್ಲಿಗೆ ಇತರ ಸಮುದಾಯದವರು ಆಟವಾಡಲು ಬರಬಾರದು ಎಂದು ಮಾತ್ರ ನಾನು ಹೇಳಿದ್ದೇನೆ” ಎಂದು ಸ್ಪಷ್ಟನೆ ನೀಡಿದರು.

ಈ ಸಮಯ ವೃತ್ತ ನಿರೀಕ್ಷಕರು ಇತರ ಸಮುದಾಯದವರ ಬಗ್ಗೆ ನೀವು ಮಾತನಾಡಿರುವ ವಿಡಿಯೋ ತುಣುಕುಗಳು ಭಾರಿ ಚರ್ಚೆಗೆ ಗ್ರಾಸವಾಗಿದ್ದು ಸಾರ್ವಜನಿಕ ಸ್ಥಳದಲ್ಲಿ ಅನ್ಯ ಸಮುದಾಯದವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.

ಆಗ ದೈವಸ್ಥಾನದ ಅಧ್ಯಕ್ಷ ವಸಂತ ಕುದ್ಪಾಜೆ ಯವರು ” ಇಲ್ಲಿ ಕ್ರಿಕೆಟ್ ಆಡಬಾರದೆಂದು ಪ್ರವೀಣ್ ಹೇಳಿರುವುದನ್ನು ನಾವು ಒಪ್ಪುತ್ತೇವೆ. ಆದರೆ ಇತರ ಧರ್ಮದವರ ಬಗ್ಗೆ ಪ್ರವೀಣ್ ಹೇಳಿದ್ದು ಸರಿಯಲ್ಲ ಎಂದರು. ಆಗ ರಿಚರ್ಡ್ ಕ್ರಾಸ್ತ ಹಾಗೂ ಜೂಲಿಯಾನ ಕ್ರಾಸ್ತ ರವರು ” ಪ್ರವೀಣ ಊರಿನ ಸೌಹಾರ್ದತೆ ಕೆಡಿಸಲು ಪ್ರಯತ್ನಿಸುತ್ತಿದ್ದಾರೆ ” ಎಂದು ದೂರಿಕೊಂಡರು. ” ಜಯನಗರದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಇದ್ದೇವೆ. ಮುಸ್ಲಿಂ ಯುವಕರು ಅಲ್ಲಿಗೆ ಕ್ರಿಕೆಟ್ ಆಡಲು ಹೋಗಿಲ್ಲ. ಆದ್ದರಿಂದ ಸೌಹಾರ್ದತೆ ಕೆಡಿಸುವ ರೀತಿಯಲ್ಲಿ ಪ್ರವೀಣ್ ಮಾತಾಡಿದ್ದು ತಪ್ಪು ” ಎಂದು ಮಹಮ್ಮದ್ ಮುಟ್ಟತ್ತೋಡಿ ಹೇಳಿದರು.

” ಯುವಕರು ಅಲ್ಲಿ ಕ್ರಿಕೆಟ್ ಆಡುವಾಗ ಬಾಲ್ ನಮ್ಮ ಮನೆಗೆ ಬಂದು ಸಮಸ್ಯೆಯಾಗುತ್ತಿದೆ ” ಎಂದು ಸ್ಥಳೀಯರಾದ ದೀಕ್ಷಿತ್ ಕುಮಾರ್ ಹೇಳಿದರು. ಕ್ರಿಕೆಟ್ ಆಡುವ ಯುವಕರ ಪರವಾಗಿ ಮಾತನಾಡಿದ ಲೋಕೇಶ್, ಇನ್ನು ಮುಂದೆ ನಾವು ಅಲ್ಲಿ ಕ್ರಿಕೆಟ್ ಆಡುವುದಿಲ್ಲ ಎಂದು ಒಪ್ಪಿಕೊಂಡರು. ಎಸ್.ಐ. ಹರೀಶ್ ರವರು ಪ್ರವೀಣ್ ಗೆ ಎಚ್ಚರಿಕೆ ಮಾತುಗಳನ್ನು ಹೇಳಿದರು. ಕೊನೆಯಲ್ಲಿ ಪ್ರವೀಣ್ ” ನನ್ನಿಂದ ತಪ್ಪಾಗಿದೆ. ನನ್ನ ಮಾತಿನಿಂದ ಯಾವುದಾದರೂ ಸಮುದಾಯದವರಿಗೆ ನೋವಾಗಿದ್ದರೆ ಕ್ಷಮೆ ಕೋರುವುದಾಗಿ” ಹೇಳಿದರು.

ಈ ವೇಳೆ ಮಾತನಾಡಿದ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಹರೀಶ್ ಎಂ ಆರ್ ” ಈಗಾಗಲೇ ತಾವುಗಳು ನೀಡಿರುವ ದೂರುಗಳು ಕ್ರಮಬದ್ಧವಾಗಿ ಇರುವುದಿಲ್ಲ . ದೂರು ದಾಖಲಿಸಬೇಕಾದರೆ ದೂರು ನೀಡುವ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಬೇಕು. ಹಾಗೆ ನೀಡಿದರೆ ದೂರನ್ನು ದಾಖಲು ಮಾಡಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದರು. ನಂತರ ಠಾಣೆಯಿಂದ ಹೊರಬಂದ ಎಲ್ಲಾ ತಂಡದ ಸದಸ್ಯರು ಪರಸ್ಪರ ಮಾತನಾಡಿಕೊಂಡು ನಾವೆಲ್ಲರೂ ಒಂದೇ ಊರಿನವರಾಗಿದ್ದು ಸಣ್ಣ ವಿಷಯವನ್ನು ದೊಡ್ಡದು ಮಾಡದೆ ಮಾತನಾಡಿ ಪರಿಹರಿಸಿಕೊಳ್ಳೋಣ ಎಂದು ತೀರ್ಮಾನಿಸಿಕೊಂಡರು.


ಈ ಸಂದರ್ಭದಲ್ಲಿ ವಸಂತ ಕುತ್ಪಾಜೆ ನಮ್ಮ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ರವರು ಆಡಿರುವ ಮಾತಿನಿಂದ ಯಾವುದಾದರೂ ಸಮುದಾಯಕ್ಕೆ ನೋವಾಗಿದ್ದಲ್ಲಿ ಅವರ ಪರವಾಗಿ ಸಮಿತಿ ವತಿಯಿಂದ ಕ್ಷಮೆ ಕೋರುವುದಾಗಿ ಹೇಳಿಕೆ ನೀಡಿದರು.

Advertisement
Previous Post

ವಿಟ್ಲ: ಪ.ಪಂ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ದಮಯಂತಿ ಮತ್ತು ಹಾಲಿ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ..!

Next Post

ಮಂಗಳೂರು: ಠಾಣೆಯಲ್ಲೇ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ-ಯುವತಿ ಸೇರಿ ಮೂವರು ವಶಕ್ಕೆ

OtherNews

ಸುಳ್ಯ: ಹಲವೆಡೆ ಭೂಕಂಪನದ ಅನುಭವ: 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ: ಬಿರುಕು ಬಿಟ್ಟ ಮನೆಯ ಗೋಡೆ
Featured

ಸುಳ್ಯ: ಹಲವೆಡೆ ಭೂಕಂಪನದ ಅನುಭವ: 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ: ಬಿರುಕು ಬಿಟ್ಟ ಮನೆಯ ಗೋಡೆ

June 25, 2022
ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌
ಪುತ್ತೂರು

ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌

June 23, 2022
ಪುತ್ತೂರು: ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ: ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ: ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಆಸ್ಪತ್ರೆಗೆ ದಾಖಲು

June 20, 2022
ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರಿಪೇರಿ ಬಂದಿದ್ದ ರೆಡ್ಮಿ ಮೊಬೈಲ್ ಸ್ಪೋಟ..!!
ಸುಳ್ಯ

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರಿಪೇರಿ ಬಂದಿದ್ದ ರೆಡ್ಮಿ ಮೊಬೈಲ್ ಸ್ಪೋಟ..!!

June 20, 2022
ಕಾಂಡ ಕೊರೆಯುವ ಕೀಟಗಳ ಮತ್ತು ಹುಳಗಳ ನಿರ್ಮೂಲನೆಗೆ ಬಂದಿದೆ ‘ಕೀಟಭಕ್ಷಕ ಜಂತುಹುಳು’: ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕ ಕಂಪನಿ ಮೂಲಕ ಮಾರುಕಟ್ಟೆಯಲ್ಲಿ ಸಿಗಲಿದೆ ಈ.ಪಿ.ಎನ್.
ಪುತ್ತೂರು

ಕಾಂಡ ಕೊರೆಯುವ ಕೀಟಗಳ ಮತ್ತು ಹುಳಗಳ ನಿರ್ಮೂಲನೆಗೆ ಬಂದಿದೆ ‘ಕೀಟಭಕ್ಷಕ ಜಂತುಹುಳು’: ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕ ಕಂಪನಿ ಮೂಲಕ ಮಾರುಕಟ್ಟೆಯಲ್ಲಿ ಸಿಗಲಿದೆ ಈ.ಪಿ.ಎನ್.

June 20, 2022
ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ
ಸುಳ್ಯ

ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ

June 17, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

June 11, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

June 25, 2022
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

June 25, 2022

ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

June 25, 2022
ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

June 25, 2022

Recent News

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

June 25, 2022
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

June 25, 2022

ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

June 25, 2022
ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

June 25, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page