Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

July 15, 2021
in ಮಂಗಳೂರು
0
ಮಂಗಳೂರು:  ಸಭೆ, ಸಮಾರಂಭಗಳಿಗೆ  ಶೀಘ್ರವೇ ಹೊಸ ಮಾರ್ಗಸೂಚಿ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ಜು.14ರ ಬುಧವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement
Advertisement
Advertisement

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತೀವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.

ನಗರದ ಫುಟ್‍ಪಾತ್‍ಗಳಲ್ಲಿರುವ ಪೆಟ್ ಶಾಪ್‍ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು, ನೋಂದಣಿ ಆಗದ ಪೆಟ್ ಶಾಪ್‍ಗಳ ವಿರುದ್ಧ ಕಾನುನು ಬದ್ದ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Previous Post

ಸುಳ್ಯ: ಬಾಲ್ಯವಿವಾಹಕ್ಕೆ ಸಿದ್ದತೆ ನಡೆಸುತ್ತಿದ್ದ ಮನೆಗೆ ಅಧಿಕಾರಿಗಳಿಂದ ದಾಳಿ..!

Next Post

ಕಡಬ: ಭಾರೀ ಮಳೆಗೆ ನಿಲ್ಲಿಸಿದ್ದ ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

OtherNews

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!
ಕ್ರೈಮ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

June 14, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.