Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪ್ರತಿಷ್ಠಿತ ಕ್ಯಾಂಪ್ಕೋ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಎಸ್. ಆರ್. ಸತೀಶ್ಚಂದ್ರ, ಕೆದಿಲ ರಾಘವೇಂದ್ರ ಭಟ್‌ಗೆ ಸ್ಥಾನ

December 9, 2020
in Featured, ಕೃಷಿ, ನ್ಯೂಸ್, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಪ್ರತಿಷ್ಠಿತ ಕ್ಯಾಂಪ್ಕೋ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಎಸ್. ಆರ್. ಸತೀಶ್ಚಂದ್ರ, ಕೆದಿಲ ರಾಘವೇಂದ್ರ ಭಟ್‌ಗೆ ಸ್ಥಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರತಿಷ್ಠಿತ ಕ್ಯಾಂಪ್ಕೋದ 2020-25 ನೇ ಸಾಲಿನ ಆಡಳಿತ ಮಂಡಳಿಗೆ 16 ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಹಾಲಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹಾಗೂ ಕೆದಿಲ ರಾಘವೇಂದ್ರ ಭಟ್‌ರವರಿಗೆ ಸ್ಥಾನ ಲಭಿಸಿದೆ.

Advertisement
Advertisement
Advertisement


ಕರ್ನಾಟಕದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಹಾಲಿ ಅಧ್ಯಕ್ಷ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಎಸ್.ಆರ್.ಸತೀಶ್ಚಂದ್ರ, ಕೆದಿಲ ಗ್ರಾಮದ ರಾಘವೇಂದ್ರ ಭಟ್ ಕೆದಿಲ, ಉಡುಪಿ ಕುಂದಾಪುರದ ಕಿಶೋರ್ ಕುಮಾರ್ ಕೂಡ್ಗಿ, ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಎಂ. ಮಹೇಶ್ ಚೌಟ, ಶಿವಮೊಗ್ಗ ಹೊಸನಗರದ ರಾಘವೇಂದ್ರ ಎಚ್.ಎಮ್., ಉಡುಪಿ ಕಾರ್ಕಳದ ದಯಾನಂದ ಹೆಗ್ಡೆ, ಉತ್ತರ ಕನ್ನಡ ಶಿರಸಿಯ ಶಂಭುಲಿಂಗ ಗಣಪತಿ ಹೆಗಡೆ, ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷ್ಣ ಪ್ರಸಾದ್ ಮಡ್ತಿಲ, ಕೇರಳದಿಂದ ಶಂಕರನಾರಾಯಣ ಭಟ್ ಖಂಡಿಗೆ, ರಾಧಾಕೃಷ್ಣನ್, ಪದ್ಮರಾಜ್ ಪಟ್ಟಾಜೆ, ಬಾಲಕೃಷ್ಣ ರೈ ಬಾನೊಟ್ಟು, ಜಯರಾಮ ಸರಳಾಯ, ಸತ್ಯನಾರಾಯಣ ಪ್ರಸಾದ, ಸುರೇಶ್ ಕುಮಾರ್ ಶೆಟ್ಟಿ, ಡಾ.ಜಯಪ್ರಕಾಶ್ ನಾರಾಯಣ್ ಟಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಲ್ಲರೂ ಬೆಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾಗಿದ್ದು ಕ್ಯಾಂಪ್ಕೋಗೆ ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಡಿ.೧೩ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯಲಿದೆ.
ಎಸ್.ಆರ್.ಸತೀಶ್ಚಂದ್ರ: ಬಂಟ್ವಾಳ ತಾಲೂಕಿನ ಪುಣಚ ನಿವಾಸಿಯಾಗಿರುವ ಎಸ್.ಆರ್.ಸತೀಶ್ಚಂದ್ರರವರು ಪ್ರಸ್ತುತ ಕ್ಯಾಂಪ್ಕೋದ ಅಧ್ಯಕ್ಷರಾಗಿದ್ದು ಇದೀಗ ನಿರ್ದೇಶಕರಾಗಿ ಪುನರಾಯ್ಕೆಗೊಂಡಿದ್ದಾರೆ. ಸರಸ್ವತಿ ಕ್ರೆಡಿಟ್ಸೌಹಾರ್ದ ಸಹಕಾರಿಯ ಅಧ್ಯಕ್ಷರೂ ಆಗಿದ್ದಾರೆ. ಸತೀಶ್ಚಂದ್ರರವರು ಕಳೆದ ಎರಡೂವರೆ ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸಹಕಾರ ಭಾರತಿ ಕರ್ನಾಟಕ ಇದರ ರಾಜ್ಯಾಧ್ಯಕ್ಷರಾಗಿ, ಪುಣಚ ಶ್ರೀದೇವಿ ಉನ್ನತ ಪ್ರಾಥಮಿಕ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಅರೇಕಾ ಮಾರ್ಕೆಟಿಂಗ್ ಸೊಸೈಟೀಸ್ ಫೆಡರೇಶನ್ ಶಿವಮೊಗ್ಗ ಇದರ ನಿರ್ದೇಶಕರಾಗಿ, ಅರೆಕಾನೆಟ್ ರಿಸರ್ಚ್ ಡೆವಲಪ್‌ಮೆಂಟ್ ಪೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿಯಾಗಿ, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಕರ್ನಾಟಕ ರಾಜ್ಯ ಸೌಹಾರ್ದ ಕೋ-ಅಪರೇಟಿವ್ ಲಿಮಿಟೆಡ್‌ನ ಅಧ್ಯಕ್ಷರಾಗಿ, ಪುಣಚ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ, ಸೌತ್ ಕೆನರಾ ಅಗ್ರಿಕಲ್ಚರಿಸ್ಟ್ಸ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷರಾಗಿ, ಸೌತ್ ಕೆನರಾ ಸೆಂಟ್ರಲ್ ಕೋ ಒಪರೇಟಿವ್ ಹೋಲ್‌ಸೇಲ್ ಸ್ಟೋರ್‍ಸ್ ಮಂಗಳೂರು ಇದರ ನಿರ್ದೇಶಕರಾಗಿ, ಬಂಟ್ವಾಳ ಎಪಿಎಂಸಿ ನಿರ್ದೇಶಕರಾಗಿ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಚೀನಾ, ಹಾಂಗ್‌ಕಾಂಗ್, ಥೈಲ್ಯಾಂಡ್, ಮೆಕ್ಸಿಕೊ, ದುಬೈ ಮತ್ತು ಇಂಗ್ಲೆಂಡ್ ಮೊದಲಾದ ದೇಶಗಳಿಗೆ ಪ್ರವಾಸ ಮಾಡಿ ಸಹಕಾರಿ ಕಾನೂನು, ಅಭ್ಯಾಸಗಳು ಸೇರಿದಂತೆ ಸಹಕಾರ ರಂಗದ ಕುರಿತು ಹೆಚ್ಚಿನ ಅಧ್ಯಯನ ನಡೆಸಿರುವ ಸತೀಶ್ವಂದ್ರರವರು ಕೃಷಿ ಪರಂಪರೆಯಿರುವ ಕುಟುಂಬದಿಂದ ಬೆಳೆದು ಬಂದವರಾಗಿದ್ದು ಕೃಷಿ ಕ್ಷೇತ್ರದಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಕೃಷಿ ವಿಭಾಗದಲ್ಲಿ ಅವರು ಮಾಡಿರುವ ಆವಿಷ್ಕಾರಗಳು ಯುವ ಪೀಳಿಗೆ ಸೇರಿದಂತೆ ಕೃಷಿಕ ಸಮುದಾಯಕ್ಕೇ ಸ್ಪೂರ್ತಿಯಾಗಿದೆ. ಸಹಕಾರಿ, ಕೃಷಿ ಮಾತ್ರವಲ್ಲದೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿಯೂ ಇವರು ಸಕ್ರಿಯರಾಗಿದ್ದಾರೆ.
ರಾಘವೇಂದ್ರ ಭಟ್ ಕೆದಿಲ: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕೆದಿಲ ನಿವಾಸಿಯಾಗಿರುವ ರಾಘವೇಂದ್ರ ಭಟ್‌ರವರು ಕೆದಿಲ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕರಾಗಿದ್ದು ೧೯೯೬ರಿಂದ ಈ ತನಕವೂ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಕೆದಿಲ ದುರ್ಗಾಭವನ ಎಂದೇ ಖ್ಯಾತರಾಗಿದ್ದ ದಿ. ಕೃಷ್ಣ ಭಟ್‌ರವರ ಪುತ್ರರಾಗಿರುವ ಇವರು ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆದಿಲ ಗ್ರಾ.ಪಂ ಸದಸ್ಯರಾಗಿ, ಪುತ್ತೂರು ಬಿಜೆಪಿ ಮಂಡಲದ ಕೋಶಾಧಿಕಾರಿಯಾಗಿ, ಪ್ರಸ್ತುತ ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಛಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಪುತ್ತೂರು ಅಸೋಸಿಯೇಟ್ಸ್ ಆಫ್ ಸಿವಿಲ್ ಇಂಜಿನಿಯರ್‌ನ ಉಪಾಧ್ಯಕ್ಷಾಗಿರುವ ಇವರು ಕಳೆದ ವರ್ಷ ಅಂತರ್ಜಲ ಉಳಿಸುವ ನಿಟ್ಟಿನಲ್ಲಿ ಎರ್ದುಕುಲ ಎಂಬಲ್ಲಿ ತೋಡುಗಳಿಗೆ ಸಾಂಪ್ರದಾಯಿಕ ಹಲಗೆಗಳನ್ನು ಇಟ್ಟು ನೀರು ಉಳಿಸುವ ಯೋಜನೆ ಆರಂಭಿಸಿದ್ದು ಇದಕ್ಕಾಗಿ ಊರಿಗೆ ಊರೇ ಅವರನ್ನು ಅಭಿನಂದಿಸಿತ್ತು. ಅದೇ ರೀತಿ ಸಂಸದರ ಮತ್ತು ಶಾಸಕರ ಅನುದಾನದ ಮೂಲಕ ಕೆದಿಲ-ಪೆರ್ನೆಗೆ ಸಂಪರ್ಕ ಕಲ್ಪಿಸುವ ಕಾಂತುಕೊಡಿ ಗಿಟ್ಟದಡ್ಕ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ ಸೇತುವೆ ನಿರ್ಮಾಣಕ್ಕೆ ಮತ್ತು ರಸ್ತೆ ಅಭಿವೃದ್ಧಿಗೆ ಶಾಸಕರ ಮತ್ತು ಸಂಸದರಿಂದ ಅನುದಾನ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Previous Post

(ಡಿ.10) ಎಲಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಗರ್ಭನ್ಯಾಸ ಕಾರ್ಯಕ್ರಮ

Next Post

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಕಾರ್ಯಕಾರಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಸಭೆ: ಹರಿಕೃಷ್ಣ ಬಂಟ್ವಾಳ್ ಹೇಳಿಕೆಗೆ ಖಂಡನಾ ನಿರ್ಣಯ

OtherNews

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!
Featured

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

October 16, 2025
ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!
Featured

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

October 16, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!
Featured

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025

Leave a Reply Cancel reply

Your email address will not be published. Required fields are marked *

Recent News

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

October 16, 2025
ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

October 16, 2025
ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

October 16, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page