Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

    ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

    ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

    ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

    ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

    ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

    ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

    ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

    ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಕಾರ್ಯಕಾರಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಸಭೆ: ಹರಿಕೃಷ್ಣ ಬಂಟ್ವಾಳ್ ಹೇಳಿಕೆಗೆ ಖಂಡನಾ ನಿರ್ಣಯ

December 9, 2020
in Featured, ಧಾರ್ಮಿಕ, ನ್ಯೂಸ್, ಪುತ್ತೂರು
0
ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಕಾರ್ಯಕಾರಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಸಭೆ: ಹರಿಕೃಷ್ಣ ಬಂಟ್ವಾಳ್ ಹೇಳಿಕೆಗೆ ಖಂಡನಾ ನಿರ್ಣಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಇತ್ತೀಚೆಗೆ ಪಡುಮಲೆಯಲ್ಲಿ ನಡೆದ ಸಭೆಯಲ್ಲಿ ಹರಿಕೃಷ್ಣ ಬಂಟ್ವಾಳ್ ಅವರು ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ ಚೆನ್ನಯರ ಕುರಿತಂತೆ ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಕಾರಣಿಕ ಪುಇರುಷರ ಮೂಲಸ್ಥಾನದ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ , ಇದು ಖಂಡನೀಯ ಎಂದು ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರಾಡಳಿತ ಸಮಿತಿ ತಿಳಿಸಿದೆ. ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸಭೆ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದ್ದು, ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಜಯಂತ ನಡುಬೈಲ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

Advertisement
Advertisement
Advertisement

ಹರಿಕೃಷ್ಣ ಬಂಟ್ವಾಳ್ ಅವರು ಹಲವಾರು ಕಡೆಗಳಲ್ಲಿ ಸಭೆಗಳನ್ನು ನಡೆಸುತ್ತಾ, ಕೋಟಿ ಚೆನ್ನಯರ ಬಗ್ಗೆ ಹಾಗೂ ಮಾತೆ ದೇಯಿಬೈದ್ಯೆತಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕರಾವಳಿಯ ಬಹುಸಂಖ್ಯಾತ ಬಿಲ್ಲವ ಸಮುದಾಯದ ಆತ್ಮಶಕ್ತಿಗಳಾದ ಕೋಟಿ ಚೆನ್ನಯರ ಬಗ್ಗೆ ಸಮಾಜದಲ್ಲಿ ಹಾಗೂ ಸರ್ವ ಜನಾಂಗದ ಭಕ್ತವೃಂದದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೂ ಕೋಟಿ ಚೆನ್ನಯರ ಹೆಸರಿಡಬೇಕೆಂಬ ಬೇಡಿಕೆಯನ್ನೂ ಲೇವಡಿ ಮಾಡುವ ಹರಿಕೃಷ್ಣ ಬಂಟ್ವಾಳ್, ಕೋಟಿ ಚೆನ್ನಯರ ಮೂಲಸ್ಥಾನ ಕತ್ತಲೆಯಲ್ಲಿದೆ ಎಂಬ ಆಘಾತಕಾರಿ ಹೇಳಿಕೆಯನ್ನೂ ನೀಡಿರುತ್ತಾರೆ. ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಸತ್ಯ ಧರ್ಮ ಚಾವಡಿ, ಮೂಲಸ್ಥಾನ ಗರಡಿ, ಸಾಯನ ಬೈದ್ಯರ ಗುರುಪೀಠ, ದೇ#ಯಿ ಬೈದ್ಯೆತಿ ಸಮಾಧಿ, ಆದಿದೈವ ಧೂಮಾವತಿ ಮತ್ತು ಸಪರಿವಾರ ದೈವಸ್ಥಾನ ಸೇರಿದಂತೆ ಸಮಗ್ರ ಜೀರ್ಣೋದ್ಧಾರ ಕಾರ್ಯ ನಡೆದು, ಬ್ರಹ್ಮಕಲಶೋತ್ಸವವೂ ಅದ್ಧೂರಿಯಾಗಿ ನಡೆದಿದೆ. ಅಂತಹುದರಲ್ಲಿ ನಾಡಿನ ಪುಣ್ಯಕ್ಷೇತ್ರ ಬೆಳಗುತ್ತಿರುವಾಗ ಅಸಂಬದ್ಧ ಹೇಳಿಕೆ ಸಮಂಜಸವಲ್ಲ ಎನ್ನಲಾಗಿದೆ. ಇದರ ಜತೆಗೆ ಸಮಾಜವನ್ನು ಒಡೆಯುವು, ಭಕ್ತರನ್ನು ಗೊಂದಲಕ್ಕೆ ದೂಡುವ ಹೇಳಿಕೆಗಳನ್ನು ಮುಂದುವರೆಸಿದ್ದಲ್ಲಿ ಗೆಜ್ಜೆಗಿರಿಯ ಭಕ್ತರು ಉಗ್ರ ಹೋರಾಟವನ್ನೂ ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿ ಉಪಾಧ್ಯಕ್ಷರಾದ ಪೀತಾಂಬರ ಹೇರಾಜೆ, ಡಾ.ರಾಜಶೇಖರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ,ಉಲ್ಲಾಸ್ ಕೋಟ್ಯಾನ್,ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಅನುವಂಶಿಕ ಮೊಕ್ತೇಸರರಾದ ಮಾತೃಶ್ರೀ ಲೀಲಾವತಿ ಪೂಜಾರಿ, ರವೀಂದ್ರ ಸುವರ್ಣ, ಮಹಾಬಲ ಪೂಜಾರಿ, ಸಮಿತಿ ಸದಸ್ಯರಾದ ಎನ್ ಟಿ ಪೂಜಾರಿ ಮುಂಬೈ, ಭಾಸ್ಕರ ಸಾಲಿಯಾನ್ ಮುಂಬೈ, ಡಿ ಆರ್ ರಾಜು ಕಾರ್ಕಳ, ಚಂದ್ರಶೇಖರ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಮಡ್ಯಂಗಳ, ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆಗುತ್ತು, ಉದಯ ಕುಮಾರ್ ಕೊಲಾಡಿ, ದಯಾನಂದ ಕರ್ಕೇರ, ಕೆಡೆಂಜಿಗುತ್ತು ಪ್ರವೀಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Previous Post

ಪ್ರತಿಷ್ಠಿತ ಕ್ಯಾಂಪ್ಕೋ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಎಸ್. ಆರ್. ಸತೀಶ್ಚಂದ್ರ, ಕೆದಿಲ ರಾಘವೇಂದ್ರ ಭಟ್‌ಗೆ ಸ್ಥಾನ

Next Post

(ಡಿ.10)ಮಹಾಲಿಂಗೇಶ್ವರ ಎಲೆಕ್ಟ್ರಾನಿಕ್ಸ್ ನವೀಕರಣಗೊಂಡು ಶುಭಾರಂಭ

OtherNews

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!
ಪುತ್ತೂರು

ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

July 31, 2026
ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!
ಪುತ್ತೂರು

ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

July 31, 2026
ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!
ಬಂಟ್ವಾಳ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

July 31, 2026

Leave a Reply Cancel reply

Your email address will not be published. Required fields are marked *

Recent News

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

July 31, 2026
ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

July 31, 2026
ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.