Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ‘ಫೇಸ್ ಬುಕ್ ಪೋಸ್ಟ್’ ಪ್ರಕರಣ- ಸೌದಿ ಜೈಲಿನಿಂದ ಹರೀಶ್ ಬಂಗೇರಾ ಬಿಡುಗಡೆ:;ಶೀಘ್ರ ತವರಿಗೆ

July 16, 2021
in ಮಂಗಳೂರು
0
ಮಂಗಳೂರು: ‘ಫೇಸ್ ಬುಕ್ ಪೋಸ್ಟ್’ ಪ್ರಕರಣ- ಸೌದಿ ಜೈಲಿನಿಂದ ಹರೀಶ್ ಬಂಗೇರಾ ಬಿಡುಗಡೆ:;ಶೀಘ್ರ ತವರಿಗೆ
Share on WhatsAppShare on FacebookShare on Twitter
Advertisement
Advertisement

ಮಂಗಳೂರು: ತನ್ನದಲ್ಲದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧನಕ್ಕೊಳಪಟ್ಟಿರುವ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ ಶೀಘ್ರದಲ್ಲೇ ತಯ್ನಾಡಿಗೆ ಮರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರುಅಸೋಸಿಯೇಷನ್  ನ ಪರವಾಗಿ ಜೈಲು ಅಧಿಕಾರಿಗಳಿಗೆ ನೀಡಲಾಗಿದೆ. ಇವರ ಬಿಡುಗಡೆಯ ಎಲ್ಲಾ ದಾಖಲೆ ಪತ್ರ ಪೂರ್ಣವಾಗಿದ್ದು ಅವರು ಭಾರತ ಪ್ರಯಾಣದ ಸಿದ್ದತೆಯ ಕೊನೆಯ ಹಂತದಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದಕ್ಕಾಗಿ ಸಹಕರಿಸಿದ, ಭಾರತ ರಾಯಭಾರಿ ಕಚೇರಿ (Indian embassy), IOF ( Indian overseas forum ) ಸಂಸ್ಥೆ , ಮನಿಕಂಠನ್, ಮಹಮ್ಮದ್ ಶರೀಫ್ ದಮ್ಮಾಮ್ ,ಪ್ರಸನ್ನ ಭಟ್ ರಿಯಾದ್ , ಪ್ರಕಾಶ್ ಪೂಜಾರಿ, ರಿಯಾದ್ , ಕಮಾಲಾಕ್ಷ ಅಡ್ಯಾರ್ ಅಲ್ , ಕೋಬರ್ ,ಜೋಯಿಸನ್ ಅಲ್ ಅಸಾ, ಹಾಗೂ ಅವರ ಬಿಡುಗಡೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಬಂಧುಮಿತ್ರರಿಗೂ ಧನ್ಯವಾದಗಳನ್ನು ತಿಳಿಸಿದರು.

ಹರೀಶ್‌ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದ ಮೂಡುಬಿದಿರೆಯ ಸಹೋದರರು, ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದರು. ಇದರಿಂದ ಹರೀಶ್ ಬಂಗೇರಾ ತನ್ನದಲ್ಲ ತಪ್ಪಿಗೆ ಸೌದಿ ಪೊಲೀಸರಿಂದ ಬಂಧನಕ್ಕೊಳಪಟ್ಟಿದ್ದರು.

Advertisement
Advertisement

ಘಟನೆಯ ವಿವರ: ಪೌರತ್ವ ಮಸೂದೆ ವಿರೋಧಿಸಿ 2019 ರ ಡಿಸೆಂಬರ್ ನಲ್ಲಿ ಮಂಗಳೂರಿನಲ್ಲಿ ನಡೆದ ವೀಡಿಯೋವೊಂದನ್ನು ಹರೀಶ್‌ ಬಂಗೇರ ಎಸ್‌. ಎನ್ನುವ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಕೂಡಲೇ ಅಲ್ಲಿನ ಯುವಕರು ಹರೀಶ್‌ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಘಟನೆಯ ಬಗ್ಗೆ ಹರೀಶ್‌ ಕ್ಷಮೆ ಕೇಳಿ ವೀಡಿಯೊವೊಂದನ್ನು ಅಪ್‌ ಲೋಡ್‌ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಕೂಡ ಆಗಿತ್ತು. 2019 ರ ಡಿ.19 ರಾತ್ರಿ ತನ್ನ ಫೇಸ್‌ ಬುಕ್‌ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದರು. ಈ ಎಲ್ಲ ವಿಚಾರಗಳನ್ನು ಹರೀಶ್‌ ಬಂಗೇರ ಅವರು ತಮ್ಮ ಪತ್ನಿಯಲ್ಲಿ ಹಂಚಿಕೊಂಡಿದ್ದರು.

ಆದರೆ ೨೦೧೯ ಡಿ. 20ರಂದು ಮತ್ತೆ ಯಾರೋ ಕಿಡಿಗೇಡಿಗಳು ಹರೀಶ್‌ ಬಂಗೇರ ಎನ್ನುವ ನಕಲಿ ಫೇಸ್‌ ಬುಕ್‌ ಖಾತೆಯಿಂದ ಮೆಕ್ಕಾ ಕುರಿತು, ಸೌದಿ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿ ಅಪ್‌ಲೋಡ್‌ ಮಾಡಿದ್ದರು. ಇದು ನಿಂದನಾತ್ಮಕ ಹಾಗೂ ವಿವಾದಾತ್ಮಕವಾಗಿದ್ದು, ಸೌದಿಯಾದ್ಯಂತ ಭಾರಿ ವೈರಲ್‌ ಆಗಿತ್ತು. ಈ ಬಗ್ಗೆ ಹರೀಶ್ ದುಬೈನಲ್ಲಿ ಕೆಲಸ ಮಾಡುತ್ತಿದ್ದ ದಮಾಮ್‌ನ ಆಲ್‌ಹಸಾ ಗಲ್ಫ್ ಕಾರ್ಟೂನ್‌ ಕಂಪೆನಿ ಅವರನ್ನು ಪೊಲೀಸ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆ ಬಳಿಕ ಅವರನ್ನು ಸೌದಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇನ್ನು ಇತ್ತ ಪತಿ ಬಂಧನದಿಂದ ಕಂಗೆಟ್ಟ ಹರೀಶ್‌ ಬಂಗೇರ ಎಸ್‌. ಅವರ ಪತ್ನಿ , ” ಫೇಕ್‌ ಅಕೌಂಟ್‌ ಮೂಲಕ ಅವಹೇಳನಕಾರಿ ಪೋಸ್ಟ್‌ ಮಾಡಲಾಗಿರುವ ವಿಚಾರದ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು . ಅಲ್ಲದೆ ದೂರಿನ ವರದಿಯನ್ನು ಸೌದಿ ಪೊಲೀಸರಿಗೆ ಉಡುಪಿ ಪೊಲೀಸರು ರವಾನಿಸಿದ್ದರು.

ನಕಲಿ ಖಾತೆ ಸೃಷ್ಟಿಸಿದ್ದ ಮೂಡುಬಿದಿರೆ ಮೂಲದ ಕಿಡಿಗೇಡಿಗಳು: ನಕಲಿ ಖಾತೆ ಕ್ರಿಯೇಟ್ ಆಗಿರುವ ಬಗ್ಗೆ ಉಡುಪಿ ಸೆನ್ ಪೊಲೀಸರು ತನಿಖೆ ನಡೆಸಿದಾಗ ಮೂಡುಬಿದಿರೆಯ ಸಹೋದರರಾದ ಅಬ್ದುಲ್ ಹುಯೇಸ್ ಹಾಗೂ ಅಬ್ದುಲ್ ತುವೇಸ್ ಈ ಕೃತ್ಯದ ಹಿಂದಿರುವುದು ಬೆಳಕಿಗೆ ಬಂದಿತ್ತು. ೨೦೨೦ ರ ಜೂನ್ ತಿಂಗಳಲ್ಲಿ ಸಹೋದರರಿಬ್ಬರನ್ನು ಬಂಧಿಸಿ ಅಕ್ಟೋಬರ್ ನಲ್ಲಿ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದೀಗ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಈ ಎಲ್ಲಾ ಘಟನೆ ನಡೆದು ಸುಮಾರು ಒಂದೂವರೆ ವರ್ಷದ ಬಳಿಕ ಹರೀಶ್ ಬಂಗೇರಾ ಸೌದಿ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

Advertisement
Previous Post

(ಜು.18) ಪುತ್ತೂರು: ಕರ್ನಾಟಕ ಪೊಲೀಸ್ ನೇಮಕಾತಿ – 2021 ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ

Next Post

ರಾಮಕುಂಜ: ಹಳೆನೇರೆಂಕಿ ಕೊಳಂಬೆ ನಿವಾಸಿ, ಕೃಷಿಕ ಪುರುಷೋತ್ತಮ ಗೌಡ ನಿಧನ

OtherNews

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!
Featured

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

May 12, 2025
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!
Featured

ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆ: ಮಂಗಳೂರು ನಗರದಲ್ಲಿ ಡ್ರೋನ್ ಬಳಕೆ : ಹಾರಾಟ: ಚಿತ್ರೀಕರಣ ನಿಷೇಧ..!!!

May 10, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಮಂಗಳೂರು

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

May 10, 2025
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!
Featured

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page