Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಠೇವಣಿದಾರರಿಗೆ ಹಣ ಹಿಂತಿರುಗಿಸದೆ ವಂಚನೆ ಪ್ರಕರಣ:; ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಸಂಸ್ಥೆಯ ಅಧ್ಯಕ್ಷ, ವ್ಯವಸ್ಥಾಪಕ, ನಿರ್ದೇಶಕರ ಆಸ್ತಿ ಜಪ್ತಿಗೆ ಸರಕಾರದ ಆದೇಶ

July 17, 2021
in Featured, ಪುತ್ತೂರು
0
ಠೇವಣಿದಾರರಿಗೆ ಹಣ ಹಿಂತಿರುಗಿಸದೆ ವಂಚನೆ ಪ್ರಕರಣ:; ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಸಂಸ್ಥೆಯ ಅಧ್ಯಕ್ಷ, ವ್ಯವಸ್ಥಾಪಕ, ನಿರ್ದೇಶಕರ ಆಸ್ತಿ ಜಪ್ತಿಗೆ ಸರಕಾರದ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಈ ಹಿಂದೆ ಪುತ್ತೂರಿನಲ್ಲಿ ಎಪಿಎಂಸಿ ರಸ್ತೆ ಕ್ರಿಸ್ಟೋಫರ್ ಕಟ್ಟಡದಲ್ಲಿ ಮುಖ್ಯ ಕಚೇರಿಯನ್ನು ಹೊಂದಿ ವ್ಯವಹರಿಸುತ್ತಿದ್ದ ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ ಸಂಸ್ಥೆಯು ಠೇವಣಿದಾರರಿಗೆ ಹಣ ಹಿಂತಿರುಗಿಸದೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಠೇವಣಿದಾರರ ಹಿತಾಸಕ್ತಿಯನ್ನು ಸಂರಕ್ಷಿಸುವ ಸಲುವಾಗಿ ಸಂಸ್ಥೆಯ ಅಧ್ಯಕ್ಷ, ವ್ಯವಸ್ಥಾಪಕ ಮತ್ತು ಕೆಲ ನಿರ್ದೇಶಕರಿಗೆ ಸೇರಿದ ಸ್ಥಿರ ಸೊತ್ತುಗಳ ಜತ್ತಿಗೆ ಸರಕಾರದಿಂದ ಅಧಿಸೂಚನೆ ಪ್ರಕಟವಾಗಿದೆ.

Advertisement
Advertisement
Advertisement

ಸಂಸ್ಥೆಗೆ ಸೇರಿದ ಸೊತ್ತು ಮತ್ತು ಸಂಸ್ಥೆಯ ಪ್ರವರ್ತಕರ, ಪಾಲುದಾರರ, ನಿರ್ದೇಶಕರ ಅಥವಾ ವ್ಯವಸ್ಥಾಪಕರ ಯಾ ಸದಸ್ಯರಿಗೆ ಸೇರಿದ ಚಿರ ಮತ್ತು ಚರ ಸ್ವತ್ತುಗಳನ್ನು ಸರಕಾರದ
ವತಿಯಿಂದ ಜಪ್ತಿ ಮಾಡಿಕೊಳ್ಳುವ ಕುರಿತು ಅಧಿಸೂಚನೆ ಹೊರಡಿಸಿ ಪತ್ರಿಕೆಯಲ್ಲಿ ಪ್ರಕಟಣೆ ನೀಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಹೆಸರಿನಲ್ಲಿ ಸರ್ಕಾರದ ಕಂದಾಯ ಇಲಾಖೆ (ವಿಶೇಷ ಕೋಶ)ಯ ಅಧೀನ ಕಾರ್ಯದರ್ಶಿ(ಪ್ರಭಾರ) ಎ೦.ಸುಮಿತ್ರ ಅವರು ಈ ಪ್ರಕಟಣೆ ಹೊರಡಿಸಿದ್ದಾರೆ. ಪ್ರಸ್ತುತ 2,84,93,816 ರೂ.ಮಾರುಕಟ್ಟೆ ದರ(ಖರೀದಿ ದರ 6,88,01,939)ದ ಒಟ್ಟು 41 ಆಸ್ತಿಗಳನ್ನು ಜಪ್ತಿ ಮಾಡುವ ಕುರಿತು ಪ್ರಕಟಣೆಯಲ್ಲಿ ವಿವರ
ನೀಡಲಾಗಿದೆ.

ಸಂಸ್ಥೆಯ ಅಧ್ಯಕ್ಷ ಗಿರೀಶ್ ಕುಮಾರ್, ವ್ಯವಸ್ಥಾಪಕ ಕೇಶವ ಅಂಚನ್, ನಿರ್ದೇಶಕರಾಗಿದ್ದ ಪುತ್ತೂರು ಕಸಬಾದ ನೂಜಿ ದುಗ್ಗಣ್ಣ ನಾಯ್ಕರ ಮಗ ಕೃಷ್ಣ ನಾಯ್ಕ, ಬಿ.ರಾಮ ಭಟ್ ಅವರ ಮಗ ಮುರಳೀಕೃಷ್ಣ ಹಸಂತಡ್ಕ, ಪಿ.ವಿಶ್ವನಾಥರ ಮಗ ಯಾದವ ಕುಮಾರ್‌ ಅವರಿಗೆ ಸೇರಿರುವ ಆಸ್ತಿ ಜಪ್ತಿ ಮಾಡಿರುವ ಕುರಿತು ಪ್ರಕಟಣೆ ಹೊರಡಿಸಲಾಗಿದೆ.

Advertisement

ಇವರಲ್ಲಿ ಸಂಸ್ಥೆಯ ಅಧ್ಯಕ್ಷ ಗಿರೀಶ್ ಶರ್ಮ (ಅವರ ತಂದೆ ಗಣೇಶ್ ಶರ್ಮ ಅವರ ಹೆಸರಲ್ಲಿರುವ 3 ಜಮೀನು), ವ್ಯವಸ್ಥಾಪಕ ಕೇಶವ ಟಿ.ಅಂಚನ್ (ಕೇಶವ ಟಿ.ಅಂಚನ್, ಅವರ ತಾಯಿ ಜಾನಕಿ, ಸಹೋದರಿ ಚಂದ್ರಾವತಿ ಜಂಟಿ ಹೆಸರಲ್ಲಿರುವ 2 ಜಮೀನಿನಲ್ಲಿ ಕೇಶವ ಅವರಿಗೆ
ಸೇರಿದ ಭಾಗ), ನಿರ್ದೇಶಕರಾಗಿದ್ದ (ಮುರಳೀಕೃಷ್ಣ ಹಸಂತಡ್ಕ ಅವರ ಹೆಸರಲ್ಲಿರುವ 8 ಸ್ವಂತ ಆಸ್ತಿ, ಅವರ ತಂದೆ ಬಿ.ರಾಮ ಭಟ್ ಅವರ ಹೆಸರಲ್ಲಿರುವ 4 ಆಸ್ತಿಯಲ್ಲಿ ಮುರಳೀಕೃಷ್ಣ
ಅವರಿಗೆ ಸೇರಿದ ಅಂಶ, ಬಿ.ರಾಮ ಭಟ್, ಸುಮತಿ, ಮುರಳೀಕೃಷ್ಣ, ನಯನ ಕುಮಾರಿ, ಅಶ್ವಿನಿ ಶಂಕರಿ ಹೆಸರಲ್ಲಿರುವ ಜಂಟಿ ಆಸ್ತಿಯಲ್ಲಿ ಮುರಳೀಕೃಷ್ಣ ಅವರಿಗೆ ಸೇರಿದ ಅಂಶ, ಸುಮತಿ ಆರ್.ಭಟ್ ಅವರ ಹೆಸರಲ್ಲಿರುವ ಆಸ್ತಿಯಲ್ಲಿ ಮುರಳೀಕೃಷ್ಣ ಅವರಿಗೆ ಸೇರಿದ ಅಂಶ), ನಿರ್ದೇಶಕ ಬಾಲಚಂದ್ರ ಸೊರಕೆ (ಅವರ ಹೆಸರಲ್ಲಿರುವ 3 ಸ್ವಂತ ಆಸ್ತಿ, ತಂದೆ ಮೋನಪ್ಪ ನಾಯ್ಕರ ಹೆಸರಲ್ಲಿರುವ 8 ಆಸ್ತಿಯಲ್ಲಿ ಬಾಲಚಂದ್ರ ಅವರಿಗೆ ಸೇರಿದ ಭಾಗ), ನೂಜಿ ಕೃಷ್ಣನಾಯ್ಕ (ಅವರಿಗೆ ಸೇರಿದ 9 ಸ್ವಂತ ಆಸ್ತಿ), ಯಾದವ ಕುಮಾರ್ (ಅವರ | ಸ್ವಂತ ಜಮೀನು ಸೇರಿದಂತೆ ಕೋಟ್ಯಂತರ ರೂ.ಬೆಲೆ ಬಾಳುವ ಒಟ್ಟು 41 ಆಸ್ತಿ ಜಪ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.
ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ ಇವರುಠೇವಣಿದಾರರಿಂದ ಗುಟ್ಟಾಗಿ ಹಾಗೂ ಕಾನೂನು ಬಾಹಿರವಾಗಿ ಠೇವಣಿಗಳನ್ನು ಅಥವಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುವ ಮೋಸದ ವ್ಯವಹಾರಗಳಲ್ಲಿ ತೊಡಗಿರುವುದು ಹಾಗೂ ಆ ಬಳಿಕ ಅದನ್ನು ಹಿಂತಿರುಗಿಸಲು ವಿಫಲವಾಗಿರುವುದು ಸರಕಾರದ ಗಮನಕ್ಕೆ ಬಂದಿದೆ.


ಶರ್ಮಹಾನ್ ಸಂಸ್ಥೆ ಅಥವಾ ಅವರ ಸಹವರ್ತಿ ಜನರು ಠೇವಣಿದಾರರಿಂದ ಸಂಗ್ರಹಿಸಲಾದ ಹಣದಿಂದ ಜಮೀನು, ಚರ ಮತ್ತು ಸ್ಥಿರಾಸ್ತಿಗಳನ್ನು, ನಗದು ಹಾಗೂಇತರೆ ವಸ್ತುವನ್ನು ಅರ್ಜಿಸಿರುವುದು, ಆಮೂಲಕ ಠೇವಣಿ ಹಾಗೂ ಹಣವನ್ನು ಪಡೆದಿರುವ ಉದ್ದೇಶಿತ ಉದ್ದೇಶಗಳಿಗೆ ಬಳಸದೆ ಬೇರೆ ಕಡೆ ವರ್ಗಾಯಿಸಿರುವುದು ಸರಕಾರದ ಗಮನಕ್ಕೆ
ಬಂದಿದೆ. ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋಆಪರೇಟಿವ್ ಹಾಗೂ ಅವರ ಸಹವರ್ತಿ ಜನರ ಕೃತ್ಯಗಳು ಮುಗ್ಧಜನರಿಗೆ ವಂಚಿಸುವ ಉದ್ದೇಶದಿಂದ ಠೇವಣಿದಾರರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲು ಕಾರಣಗಳನ್ನು ಹೊಂದಿರುವ ಸರಕಾರವು ದ.ಕ.ಜಿಲ್ಲಾಧಿಕಾರಿಯವರ ವರದಿಯನ್ನು ಪರಿಗಣಿಸಿ ಹಾಗೂ ಠೇವಣಿದಾರರ ಹಿತಾಸಕ್ತಿಯನ್ನು ಸಂರಕ್ಷಿಸುವುದು ತುರ್ತು ಅಗತ್ಯವಿದೆ ಎಂದು ಸ್ವಯಂ ಮನವರಿಕೆ ಮಾಡಿಕೊಂಡು, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿಯ ಸಂರಕ್ಷಣಾ ಅಧಿನಿಯಮ 2004(2005ರ
ಕರ್ನಾಟಕ ಅಧಿನಿಯಮ, 30)ರ ಕಲಂ 3(2)ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶರ್ಮಹಾನ್ ಸಂಸ್ಥೆಗೆ ಸೇರಿದೆ ಎನ್ನಲಾದ ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡುವುದು ಅವಶ್ಯಕವಾಗಿದೆ ಎಂದು ಮನಗಂಡಿರುವುದರಿಂದ, ಸದರಿ ಹಣಕಾಸು ಸಂಸ್ಥೆಯ ಅಂತಹ ಹಣ ಅಥವಾ ಇತರ ಸ್ವತ್ತುಗಳು ಅಥವಾ ಸಂಸ್ಥೆಯ ಪ್ರವರ್ತಕರ, ಪಾಲುದಾರರ, ನಿರ್ದೇಶಕರ, ವ್ಯವಸ್ಥಾಪಕರ
ಅಥವಾ ಸದಸ್ಯರ ಅಥವಾ ಯಾರೇ ಇತರ ವ್ಯಕ್ತಿಯ ವೈಯಕ್ತಿಕ ಆಸ್ತಿಗಳು, ಠೇವಣಿಗಳನ್ನು, ಬಡ್ಡಿ ಅಥವಾ ಇತರೆ ಖಾತ್ರಿ ಪ್ರಯೋಜನಗಳನ್ನು ಠೇವಣಿದಾರರಿಗೆ ಮರುಸಂದಾಯ ಮಾಡುವುದಕ್ಕೆ ಸಂಬಂಧಿಸಿ ಪ್ರಯಾಪ್ತವಾಗಿಲ್ಲವೆಂದು ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಲಿ. ಸಂಗ್ರಹಿಸಲಾದ ಠೇವಣಿಗಳಿಂದ ತನ್ನ ಹೆಸರಲ್ಲಾಗಲಿ ಅಥವಾ ಯಾರೇ ಇತರ ವ್ಯಕ್ತಿಗಳ ಹೆಸರಿನಲ್ಲಿ ಅರ್ಜಿಸಿದೆ ಎನ್ನಲಾದ ಆದೇಶದಲ್ಲಿ ನಿರ್ದಿಷ್ಟಪಡಿಸಲಾದ ಎಲ್ಲಾ ಸ್ಥಿರ ಸ್ವತ್ತುಗಳನ್ನು ಸರಕಾರವು ಈ ಮೂಲಕ ಜಪ್ತಿ ಮಾಡಿಕೊಳ್ಳುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧ್ಯಕ್ಷ, ಕಾರ್ಯದರ್ಶಿಯನ್ನು ಬಂಧಿಸಿದ್ದ ಪೊಲೀಸರು: ಲಕ್ಷಾಂತರ ರೂ. ಠೇವಣಿ ಇಟ್ಟ ಗ್ರಾಹಕರೊಬ್ಬರಿಗೆ ಹಣ ಹಿಂತಿರುಗಿಸದೆ ವಂಚಿಸಿದ್ದ ಆರೋಪದಡಿ ಶರ್ಮಹಾನ್
ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಿರುದ್ದ ಮಂಗಳೂರು ಯಯ್ಯಾಡಿ ನಿವಾಸಿ ಶ್ರೀಶ ಕೇಶವ ಎಂಬವರು ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಸಂಸ್ಥೆಯ ಅಧ್ಯಕ್ಷ ಬೆಳ್ಳಿಪಾಡಿ ಗ್ರಾಮದ ಬೇರಿಕೆ ಸಮೀಪದ ಕರ್ನೋಜಿ ನಿವಾಸಿ ಗಣೇಶ್ ಶರ್ಮರವರ ಪುತ್ರ ಗಿರೀಶ್ ಕುಮಾರ್ ಮತ್ತು ಸಂಘದ ಕಾರ್ಯದರ್ಶಿ, ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಮೋನಪ್ಪ ಪೂಜಾರಿ ರವರ ಪುತ್ರ ಕೇಶವ ಡಿ.ರವರನ್ನು ಬಂಧಿಸಿದ್ದರು.

Previous Post

ಮಂಗಳೂರು : ವಿದ್ಯಾರ್ಥಿಯೋರ್ವನನ್ನು ಅರೆ ನಗ್ನಗೊಳಿಸಿ ರಾಗಿಂಗ್ :; ಆರು ಜನ ನರ್ಸಿಂಗ್ ವಿದ್ಯಾರ್ಥಿಗಳ ಬಂಧನ

Next Post

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಅಧಿಕಾರಿ ಡಾ.ಮುರಲೀ ಮೋಹನ್ ಚೂಂತಾರುರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ

OtherNews

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

July 17, 2026
ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!
Featured

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

July 17, 2026
ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!
Featured

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

July 16, 2026
ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!
Featured

ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

July 16, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

July 16, 2026
ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!
Featured

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

July 16, 2026

Leave a Reply Cancel reply

Your email address will not be published. Required fields are marked *

Recent News

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

July 17, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

July 17, 2026
ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

July 17, 2026
ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.