Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು,ನಾದಿನಿ ಜೊತೆ ಪರಾರಿ ಪ್ರಕರಣ:; ಜೋಡಿ ಹಕ್ಕಿಗಳು ಕೊಡಗಿನಲ್ಲಿ ಪೊಲೀಸ್ ವಶಕ್ಕೆ

July 17, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು,ನಾದಿನಿ ಜೊತೆ ಪರಾರಿ ಪ್ರಕರಣ:; ಜೋಡಿ ಹಕ್ಕಿಗಳು ಕೊಡಗಿನಲ್ಲಿ ಪೊಲೀಸ್ ವಶಕ್ಕೆ
Share on WhatsAppShare on FacebookShare on Twitter

ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು ಅಲ್ಲಿಂದ ನಾದಿನಿ ಜೊತೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement
Advertisement
Advertisement

ಘಟನೆಯ ವಿವರ : ದೂರದಾರರಾಗಿದ್ದ ಮಹಮ್ಮದ್‌ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಾಳ ಜೊತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ, ಫೋನ್‌‌‌ ಮುಖಾಂತರ ಸಂಭಾಷಣೆ ನಡೆಸುತ್ತಿದ್ದರು .
ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತನ್ನ ತವರು ಮನೆಯಲ್ಲಿದ್ದು, ಜುಲೈ 8ರಂದು ಬೆಳಗ್ಗೆ ಮುಸ್ತಾಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಈ ವೇಳೆ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರಿನಲ್ಲಿ ಹೋಗಿದ್ದಳು.
ತನ್ನ ಕಿರಿಯ ಪುತ್ರಿ ಹಿರಿಯ ಪುತ್ರಿಯ ಗಂಡನೊಂದಿಗೆ ತೆರಳಿದ್ದು ಈವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ತಂದೆ ಮಹಮ್ಮದ್‌‌ ದೂರಿನಲ್ಲಿ ತಿಳಿಸಿದ್ದರು.

Advertisement

ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯವನ್ನು ಕೈಗೆತ್ತಿಕೊಂಡ ಪೊಲೀಸರು ಇಬ್ಬರನ್ನೂ ಕೊಡಗಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು, ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ವೇಳೆ ರೈಹಾನಾ ತನ್ನ ತಾಯಿ ಮನೆಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಮಂಗಳೂರು ರಿಮಾಂಡ್ ಹೋಂ ಗೆ ಕಳುಹಿಸಲು ನ್ಯಾಯಾಲಯ ಆದೇಶ ನೀಡಿದೆ.

Advertisement
Advertisement
Advertisement
Previous Post

ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ: ‘ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು 50 ಮಂದಿಗೆ ಅವಕಾಶ’

Next Post

(ಜು.19) ಮಂತ್ರಾಲಯದಲ್ಲಿ ಜಗದೀಶ್ ಪುತೂರು ಗಾಯನದ ಶ್ರೀಗುರುರಾಯರ ಭಕ್ತಿಗೀತೆ ‘ಮಂತ್ರಾಕ್ಷತೆʼ ಬಿಡುಗಡೆ

OtherNews

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ
ಪುತ್ತೂರು

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

October 1, 2023
ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಕ್ರೈಮ್

ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

September 28, 2023
ಸೌತಡ್ಕ ಶ್ರೀ ದೇವರ ಸನ್ನಿಧಿಯಲ್ಲಿ ನೈಮಿಷ ರವರ ಶುದ್ಧ ಗಾಣದ ಕೊಬ್ಬರಿ ಎಣ್ಣೆ ‘ಕೋಕೋ ಡ್ಯೂ’ ಲೋಕಾರ್ಪಣೆ
ಬೆಳ್ತಂಗಡಿ

ಸೌತಡ್ಕ ಶ್ರೀ ದೇವರ ಸನ್ನಿಧಿಯಲ್ಲಿ ನೈಮಿಷ ರವರ ಶುದ್ಧ ಗಾಣದ ಕೊಬ್ಬರಿ ಎಣ್ಣೆ ‘ಕೋಕೋ ಡ್ಯೂ’ ಲೋಕಾರ್ಪಣೆ

September 21, 2023
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಬೆಳ್ತಂಗಡಿ : ಜಾಗದ ವಿಚಾರವಾಗಿ ಮಹಿಳೆಗೆ ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು..!!

September 20, 2023
ಕಂಬಳ ಸಮಿತಿಯಿಂದ 2021-22ರ ಕಂಬಳ ವೇಳಾಪಟ್ಟಿ ಬಿಡುಗಡೆ
ಕ್ರೀಡೆ

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ : ಯಾವಾಗ ನಡೆಯಲಿದೆ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ..!!!

September 18, 2023
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
ಕ್ರೈಮ್

ವೇಣೂರು : ಅಕ್ರಮ ಗೋ ಸಾಗಾಟ : ವಾಹನ ಸಹಿತ ಇಬ್ಬರು ಪೊಲೀಸ್ ವಶಕ್ಕೆ..!!!

September 18, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

October 4, 2023
ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

October 4, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

October 4, 2023
ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

October 4, 2023

Recent News

ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ

October 4, 2023
ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

October 4, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

October 4, 2023
ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

October 4, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page