Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಹರಿಯುವ ನೀರಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಪ್ರಕರಣ; ಆರೋಪಿ ಪಿರೇರಾ ಬಂಧನ

July 17, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಹರಿಯುವ ನೀರಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಪ್ರಕರಣ; ಆರೋಪಿ ಪಿರೇರಾ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ವಿದ್ಯುತ್ ಕಳ್ಳತನ ಮಾಡಿ ಅದನ್ನು ತಂತಿಯ ಮೂಲಕ ಹರಿಯುವ ನೀರಿಗೆ ಸಂಪರ್ಕ ನೀಡಿದ ಆರೋಪದ ಮೇಲೆ ಅಳದಂಗಡಿ ಸಮೀಪದ ಬಡಗಕಾರಂದೂರು ಗ್ರಾಮದ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ.

Advertisement
Advertisement
Advertisement

ಮಳೆಗಾಲ ಆರಂಭವಾದ ಸಂದರ್ಭದಲ್ಲಿ ಅವಿಭಜಿತ ದ.ಕ ಜಿಲ್ಲೆಯಲ್ಲಿ ರಾತ್ರಿ ಸಮಯದಲ್ಲಿ ಗದ್ದೆ, ಕಣಿವೆ, ಹಳ್ಳ, ತೊರೆಗಳಲ್ಲಿ ಮೀನು ಶಿಕಾರಿ ಮಾಡುವ ಪರಿಪಾಠ ಶತಮಾನಗಳಿಂದ ಬಳಕೆಯಲ್ಲಿದೆ. ಹೆಚ್ಚಿನವರು ಬಲೆ ಹಾಕಿ ಸುರಕ್ಷಿತವಾಗಿ ಮೀನು ಹಿಡಿದರೆ, ಈ ಸವೇರಾ ಪಿರೇರಾ ನೀರಿಗೆ ಕರೆಂಟ್ ಹಾಯಿಸಿ ಮೀನು ಹಿಡಿಯಲು ಹೊರಟಿದ್ದಾನೆ. ತನ್ನ ಪಂಪ್ ಶೆಡ್ ನಿಂದ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿ ತಂತಿಗಳ ಮೂಲಕ ಅದನ್ನು ಸಮೀಪದಲ್ಲೇ ಹರಿಯುವ ಹಳ್ಳದ ಹರಿಯುವ ನೀರಿಗೆ ಸಂಪರ್ಕ ನೀಡಿದ್ದಾನೆ. ಇದರ ಅರಿವು ಇಲ್ಲದ ಸ್ಥಳೀಯರು ಮೀನು ಶಿಕಾರಿಗೆ ಹೋಗಿದ್ದಾರೆ. ಅವರಲ್ಲಿ ಒಬ್ಬರು ಜಾನ್ ಡಿಸೋಜಾ ಎಂಬವರಿಗೆ ವಿದ್ಯುತ್ ಆಘಾತವಾಗಿದೆ. ಯಾವುದೇ ಪ್ರಾಣಪಾಯಗೊಂಡಿಲ್ಲ. ಘಟನೆ ಕಳೆದ ಜೂನ್ 13 ರಂದು ನಡೆದಿದೆ.

ವಿದ್ಯುತ್ ಆಘಾತಗೊಂಡಿರುವ ಬಗ್ಗೆ ಸ್ಥಳೀಯರು ಮೆಸ್ಕಾಂ ಲೈನ್ ಮೆನ್ ಅವರ ಗಮನಕ್ಕೆ ಗಾಳಿ ಮಳೆಗೆ ವಿದ್ಯುತ್ ತಂತಿ ಕಡಿತಗೊಂಡಿರುವ ಸಾಧ್ಯತೆ ಇದೆ ಎಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಲೈನ್ ಮೆನ್ ಅವರು ಹುಡುಕಾಡಿದಾಗ ಬಡಗಕಾರಂದೂರು ಗ್ರಾಮದ ದರ್ಖಾಸು ನಿವಾಸಿ ಸೆವೆರಾ ಪಿರೇರಾ ಎಂಬಾತ ತನ್ನ ಪಂಪ್ ಶೆಡ್ ನಿಂದ ವಿದ್ಯುತ್ ಕಳ್ಳತನ ಮಾಡಿ ತಂತಿಯ ಮೂಲಕ ಹಳ್ಳಕ್ಕೆ ಸಂಪರ್ಕ ನೀಡಿರುವುದು ಕಂಡು ಬಂದಿದೆ.

Advertisement
Advertisement

ಅವರು ತಕ್ಷಣ ಅಳದಂಗಡಿ ಮೆಸ್ಕಾಂ ಇಂಜಿನಿಯರ್ ಹಾಗೂ ಬೆಳ್ತಂಗಡಿ ಕಾರ್ಯಪಾಲಕ ಇಂಜಿನಿಯರ್ ಶಿವಶಂಕರ್ ಅವರ ಗಮನಕ್ಕೆ ತಂದಿದ್ದಾರೆ. ಬಳಿಕ ಶಿವಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ವಿದ್ಯುತ್ ಕಳ್ಳತನ ಮಾಡಿ ಯಾವುದೋ ದುಷ್ಕೃತ್ಯ ನಡೆಸಲು ಸಂಚು ನಡೆಸಿದ್ದಾರೆ ಎಂದು ತಿಳಿದು ಈ ಬಗ್ಗೆ ಫೋಟೋ, ವಿಡಿಯೋ ಸಮೇತ ವೇಣೂರು ಪೋಲಿಸರಿಗೆ ಅಳದಂಗಡಿ ಮೆಸ್ಕಾಂ ಇಂಜಿನಿಯರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ವೇಣೂರು ಪೋಲಿಸರು ಇಂದು ಬೆಳಗ್ಗೆ ಆತನ ಮನೆಗೆ ಧಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈತನ ಮೇಲೆ ಈಗಾಗಲೇ ಹಲವು ಕ್ರಿಮಿನಲ್ ಕೇಸ್ ಗಳು ದಾಖಲಾಗಿದ್ದು, ಮೂರು ವರ್ಷಗಳ ಹಿಂದೆ ತನ್ನ ವೃದ್ದ ತಂದೆ ತಾಯಿಗೆ ಹಲ್ಲೆ ಮಾಡಿದ್ದಲ್ಲದೆ ಸ್ಥಳೀಯರ ಮೇಲೆ ಹಲ್ಲೆ ಸೇರಿದಂತೆ ಹಲವಾರು ಕೇಸ್ ಗಳು ಈತನ ಮೇಲಿದೆ. ಆತ ಮೀನು ಹಿಡಿಯಲು ವಿದ್ಯುತ್ ಹರಿಸಿದನ ಅಥವಾ ಯಾರನ್ನಾದರೂ ಕೊಲೆ ಮಾಡುವ ಉದ್ದೇಶ ಇತ್ತಾ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

Advertisement
Advertisement
Previous Post

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮೇರಿಕಾದ 2 ಎಂಹೆಚ್ -60 ಆರ್ ಹೆಲಿಕಾಪ್ಟರ್‌‌ಗಳು

Next Post

ಮಂಗಳೂರು – ಕಾಸರಗೋಡು ಗಡಿ ಭಾಗಗಳಲ್ಲಿ ಸಂಚರಿಸುವವರಿಗೆ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ತಪಾಸಣೆ ಕಡ್ಡಾಯ- ಶಶಿಕುಮಾರ್

OtherNews

ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!
ಕ್ರೈಮ್

ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

October 29, 2025
ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!
ಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!
Featured

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!
Featured

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!
Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

September 23, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

October 30, 2025
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

October 30, 2025
ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

October 30, 2025
ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

October 29, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page