Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಭಾರೀ ಮಳೆಗೆ ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ..!

July 18, 2021
in ಬಂಟ್ವಾಳ
0
ಭಾರೀ ಮಳೆಗೆ ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ..!
Share on WhatsAppShare on FacebookShare on Twitter

ವಿಟ್ಲ : ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು.

Advertisement
Advertisement
Advertisement
Advertisement
Advertisement

ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ ತೋಡಿಗೆ ಕಟ್ಟಲಾದ ತಡೆಗೋಡೆ ಕುಸಿದು ಬಿದ್ದಿದ್ದು, ಮನೆ ಅಪಾಯದಲ್ಲಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

Advertisement
Advertisement

ಗುಂಡಿಮಜಲು ವಿಶ್ವನಾಥ ಭಟ್ ಅವರ ಮನೆಯ ಪಕ್ಕದ ಗುಡ್ಡ ಕುಸಿದಿದೆ. ಬೋಳಂತೂರು ಗುತ್ತು ಸೀತಾರಾಮ ಅವರ ಮನೆಯ ಪಕ್ಕದ ತೋಡಿನ ತಡೆಗೋಡೆ ಕುಸಿದು ಅಪಾಯದಲ್ಲಿದೆ.

Advertisement

ವೀರಕಂಬ-ಬೋಳಂತೂರು ಸಂಪರ್ಕಿಸುವ ರಸ್ತೆಯ ತಡೆಗೋಡೆ ತೋಡಿನ ಪಾಲಾಗಿದ್ದು, ರಸ್ತೆ ಸಂಪೂರ್ಣವಾಗಿ ಕುಸಿಯುವ ಭೀತಿಯಲ್ಲಿದೆ.

    Advertisement
    Previous Post

    ವಿಟ್ಲ : ಅಡ್ಡದ ಬೀದಿಯ ಇಸ್ಪೀಟ್ ಅಡ್ಡೆಗೆ ದಾಳಿ : 8 ಮಂದಿ ವಶಕ್ಕೆ

    Next Post

    ಬಂಟ್ವಾಳ : ಅಕ್ರಮ ಗಾಂಜಾ ಅಡ್ಡಕ್ಕೆ ಪೊಲೀಸರಿಂದ ದಾಳಿ:;ಗಾಂಜಾ ವಶ, ಆರೋಪಿ ಇಕ್ಬಾಲ್ ಬಂಧನ

    OtherNews

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ
    ಬಂಟ್ವಾಳ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    August 10, 2022
    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!
    Featured

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    August 10, 2022
    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ
    ನಿಧನ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    August 10, 2022
    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!
    Featured

    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

    August 10, 2022
    ವಿಟ್ಲ: ರಸ್ತೆಗೆ ಕಾಂಕ್ರೇಟ್ ಮಿಕ್ಸರ್ ಅಡ್ಡ ನಿಲ್ಲಿಸಿದ್ದ ವಿಚಾರವಾಗಿ ಹಲ್ಲೆ ಆರೋಪ: ಕುಂಡಡ್ಕ ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು..!!
    Featured

    ವಿಟ್ಲ: ರಸ್ತೆಗೆ ಕಾಂಕ್ರೇಟ್ ಮಿಕ್ಸರ್ ಅಡ್ಡ ನಿಲ್ಲಿಸಿದ್ದ ವಿಚಾರವಾಗಿ ಹಲ್ಲೆ ಆರೋಪ: ಕುಂಡಡ್ಕ ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು..!!

    August 9, 2022
    ವಿಟ್ಲ: ಅವಿವಾಹಿತ ಯುವಕ ನಾಪತ್ತೆ: ದೂರು ದಾಖಲು..!!
    ಬಂಟ್ವಾಳ

    ವಿಟ್ಲ: ಅವಿವಾಹಿತ ಯುವಕ ನಾಪತ್ತೆ: ದೂರು ದಾಖಲು..!!

    August 9, 2022

    Leave a Reply Cancel reply

    Your email address will not be published. Required fields are marked *

    • Trending
    • Comments
    • Latest
    ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

    ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

    January 7, 2022
    ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

    ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

    August 28, 2021
    ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

    ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

    July 8, 2022
    ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

    ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

    August 26, 2021
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    0
    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

    0
    ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

    ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

    0
    ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

    ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

    0
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    August 10, 2022
    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    August 10, 2022
    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    August 10, 2022
    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    August 10, 2022

    Recent News

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    August 10, 2022
    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    August 10, 2022
    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    August 10, 2022
    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    August 10, 2022
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Swagath Building,
    Near Aruna Theatre, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Privacy Policy
    • Terms & Conditions

    © 2020 Zoomin TV. All Rights Reserved. Website made with ❤️ by The Web People.

    No Result
    View All Result

    © 2020 Zoomin TV. All Rights Reserved. Website made with ❤️ by The Web People.

    You cannot copy content of this page