Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕೆಯ್ಯೂರು: ಕಟ್ಟತ್ತಾರು-ಗೋಳ್ತಿಲ ರಸ್ತೆ ಕಾಂಕ್ರಿಟೀಕರಣ, ಕಳಪೆ ಕಾಮಗಾರಿ ಆರೋಪ:; ಸ್ಥಳೀಯರಿಂದ ಕಾಮಗಾರಿ ತಡೆ, ಮಾತುಕತೆ ಬಳಿಕ ಕಾಮಗಾರಿ ಆರಂಭ

July 19, 2021
in ಪುತ್ತೂರು
0
ಕೆಯ್ಯೂರು: ಕಟ್ಟತ್ತಾರು-ಗೋಳ್ತಿಲ ರಸ್ತೆ ಕಾಂಕ್ರಿಟೀಕರಣ, ಕಳಪೆ ಕಾಮಗಾರಿ ಆರೋಪ:; ಸ್ಥಳೀಯರಿಂದ ಕಾಮಗಾರಿ ತಡೆ, ಮಾತುಕತೆ ಬಳಿಕ ಕಾಮಗಾರಿ ಆರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೆಯ್ಯೂರು ಗ್ರಾಪಂ ವ್ಯಾಪ್ತಿಯ ಕಟ್ಟತ್ತಾರು-ಗೋಳ್ತಿಲ ರಸ್ತೆಗೆ ಶಾಸಕರ ಅನುದಾನ ರೂ.5 ಲಕ್ಷದಲ್ಲಿ 110 ಮೀಟರ್ ಕಾಂಕ್ರಿಟೀಕರಣವಾಗುತ್ತಿದ್ದು ಇದು ಕಳಪೆಯಾಗಿದೆ ಎಂದು ಆರೋಪಿಸಿ ಸ್ಥಳೀಯರು ಕಾಮಗಾರಿಯನ್ನು ನಿಲ್ಲಿಸುವಂತೆ ಆಗ್ರಹಿಸಿದ ಘಟನೆ ಜು.19ರಂದು ನಡೆಯಿತು.

Advertisement
Advertisement
Advertisement

ಕಾಂಕ್ರಿಟೀಕರಣದ ಮೊದಲು 3 ಇಂಚುನಷ್ಟು ಜಲ್ಲಿಕಲ್ಲು ಹಾಕಬೇಕಿದ್ದರೂ ಇದನ್ನು ಹಾಕಿಲ್ಲ, ಮಣ್ಣಿನ ಮೇಲೆಯೇ ಕಾಂಕ್ರಿಟೀಕರಣ ಮಾಡುತ್ತಿದ್ದಾರೆ ಎಂದು ಸ್ಥಳೀಯ ರಾಜೇಶ್ ಮಯೂರ ಗೋಳ್ತಿಲ ಮತ್ತಿತರರು ಆರೋಪಿಸಿದರು. ಕಾಮಗಾರಿ ನೋಡಿಕೊಳ್ಳುತ್ತಿದ್ದವರಲ್ಲಿ ಕಾಮಗಾರಿ ನಿಲ್ಲಿಸುವಂತೆ ತಿಳಿಸಿದರು. ಈ ನಡುವೆ ಕೆಲಹೊತ್ತು ಕಾಮಗಾರಿಯನ್ನು ನಿಲ್ಲಿಸಲಾಯಿತು. ಬಳಿಕ ಗುತ್ತಿಗೆದಾರರಲ್ಲಿ ಮಾತುಕತೆ ನಡೆಸಿದ ಸ್ಥಳೀಯರು ಕಾಮಗಾರಿ ಸರಿಯಾದ ರೀತಿಯಲ್ಲಿ ಮಾಡಿಕೊಡುವಂತೆ ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಕೆಯ್ಯೂರು ಗ್ರಾಪಂ ಸದಸ್ಯ ಶರತ್ ಕುಮಾರ್ ಮಾಡಾವುರವರು ಈ ಬಗ್ಗೆ ಸ್ಥಳೀಯರಲ್ಲಿ ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ ಕಾಮಗಾರಿಯನ್ನು ಮುಂದುವರಿಸಲಾಯಿತು ಎಂದು ತಿಳಿದುಬಂದಿದೆ.

Advertisement
Advertisement
Advertisement
Previous Post

ಮಂಗಳೂರು: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರಿನಲ್ಲಿ ನಕಲಿ ಆಡಿಯೋ..! ಸೂಕ್ತ ಕಾನೂನು ಕ್ರಮಕ್ಕೆ ದ.ಕ ಜಿಲ್ಲೆಯ ಶಾಸಕರುಗಳಿಂದ ಮನವಿ

Next Post

ಬಂಟ್ವಾಳ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ:ಗಾಂಜಾ ವಶ

OtherNews

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!
ಪುತ್ತೂರು

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!
Featured

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!
Featured

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page