ಪುತ್ತೂರು: ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ದಿ.ಕೃಷ್ಣಪ್ಪ ರವರ ಪತ್ನಿ ಗಿರಿಜರವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಅನಾರೋಗ್ಯದ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕ್ ಅನ್ನುಉದ್ಯಮಿ,ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು. ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.
![](https://zoomintv.online/wp-content/uploads/2021/07/WhatsApp-Image-2021-07-20-at-3.32.19-PM-1024x768.jpeg)