Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಮಕ್ಕಳನ್ನು ಸದೃಢಗೊಳಿಸಬೇಕಾದ ಸರ್ಕಾರ ಅವರ ತಟ್ಟೆಗೆ ಬಾಯಿ ಹಾಕಿ ಮೊಟ್ಟೆಗಳನ್ನು ನುಂಗಿದೆ – ಕಾಂಗ್ರೆಸ್ ಆಕ್ರೋಶ

July 24, 2021
in ಬೆಂಗಳೂರು, ರಾಜ್ಯ
0
ಮಕ್ಕಳನ್ನು ಸದೃಢಗೊಳಿಸಬೇಕಾದ ಸರ್ಕಾರ ಅವರ ತಟ್ಟೆಗೆ ಬಾಯಿ ಹಾಕಿ ಮೊಟ್ಟೆಗಳನ್ನು ನುಂಗಿದೆ – ಕಾಂಗ್ರೆಸ್ ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆಯವರ ಮೊಟ್ಟೆ ಟೆಂಡರ್ ಕಿಕ್ ಬ್ಯಾಕ್ ಬೇಡಿಕೆ ಇಡುವ ಹಗರಣವೂ ಖಾಸಗಿ ವಾಹಿನಿಯೊಂದು ಬಯಲು ಮಾಡಿದೆ. ಈ ವಿಚಾರ ಹೊರಬರುತ್ತಿದ್ದಂತೆ ಕಾಂಗ್ರೆಸ್ ಕಿಡಿಕಾರಿದ್ದು, ಸೊರಗಿದ ಮಕ್ಕಳ ಪಾಲಿನ ಮೊಟ್ಟೆ ತಿಂದು ಭ್ರಷ್ಟ ಬಿಜೆಪಿ ಕೊಬ್ಬುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Advertisement
Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಸರ್ಕಾರ ‘ದಿನಕ್ಕೊಂದು ಭ್ರಷ್ಟಾಚಾರ’ ಯೋಜನೆ ಹಾಕಿಕೊಂಡಿದ್ದರ ಭಾಗವಾಗಿ ಈಗ ಸಚಿವೆ ಶಶಿಕಲಾ ಜೊಲ್ಲೆಯವರ ಮೊಟ್ಟೆ ಟೆಂಡರ್ ಕಿಕ್ ಬ್ಯಾಕ್ ಬೇಡಿಕೆ ಇಡುವ ಹಗರಣ ಬಯಲಾಗಿದೆ.
ಸರ್ಕಾರಕ್ಕೆ ಸ್ವಲ್ಪವಾದರೂ ಮರ್ಯಾದೆ ಇದ್ದರೆ ಕೂಡಲೇ ಅವರ ರಾಜೀನಾಮೆ ಪಡೆದು, ಹಗರಣವನ್ನು ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದೆ.

Advertisement
Advertisement

ಸತ್ತವರ ಹಣವನ್ನೂ ಬಿಡದ ಬಿಜೆಪಿ ಬದುಕಿದವರ ಹಣ ಬಿಡುವುದೇ! ನೆರೆ ಸಂತ್ರಸ್ತರ ಪರಿಹಾರ ಹಣವನ್ನ ನುಂಗಿದರು, ಕರೋನಾ ಹೆಸರಲ್ಲೂ ಲೂಟಿ ಹೊಡೆದರು. ಈಗ ನಿರ್ಗತಿಕ ಮುಗ್ದ ಮಕ್ಕಳ ಪೌಷ್ಟಿಕ ಆಹಾರದಲ್ಲೂ ಭ್ರಷ್ಟಾಚಾರ ನಡೆಸಿದ್ದು ಅಕ್ಷಮ್ಯವಾದುದು.ಸೊರಗಿದ ಮಕ್ಕಳ ಪಾಲಿನ ಮೊಟ್ಟೆ ತಿಂದು ಭ್ರಷ್ಟ ಬಿಜೆಪಿ ಕೊಬ್ಬುತ್ತಿದೆ.

Advertisement
Advertisement

ಕರೋನಾ 3ನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂದು ತಜ್ಞರು ಹಲವು ಬಾರಿ ಎಚ್ಚರಿಸಿದ್ದರೂ, ಬಿಜೆಪಿ ಸರ್ಕಾರ ರಾಜ್ಯದ ಮಕ್ಕಳಿಗೆ ಪೌಷ್ಟಿಕಾಂಶ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ. ಮಕ್ಕಳನ್ನು ಸದೃಢಗೊಳಿಸಿಬೇಕಾದ ಸರ್ಕಾರ ಅವರ ತಟ್ಟೆಗೇ ಬಾಯಿ ಹಾಕಿ ಮೊಟ್ಟೆಗಳನ್ನ ನುಂಗಿದೆ! ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕರೋನಾ 3ನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂದು ತಜ್ಞರು ಹಲವು ಬಾರಿ ಎಚ್ಚರಿಸಿದ್ದರೂ @BJP4Karnataka ಸರ್ಕಾರ ರಾಜ್ಯದ ಮಕ್ಕಳಿಗೆ ಪೌಷ್ಟಿಕಾಂಶ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ.

ಮಕ್ಕಳನ್ನು ಸದೃಢಗೊಳಿಸಿಬೇಕಾದ ಸರ್ಕಾರ ಅವರ ತಟ್ಟೆಗೇ ಬಾಯಿ ಹಾಕಿ ಮೊಟ್ಟೆಗಳನ್ನ ನುಂಗಿದೆ!#ಮೊಟ್ಟೆಕಳ್ಳಬಿಜೆಪಿ

— Karnataka Congress (@INCKarnataka) July 24, 2021

Advertisement
Advertisement
Previous Post

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌- ನಳಿನ್ ಕುಮಾರ್ ಕಟೀಲ್

Next Post

ಬುದ್ಧಿವಂತರ ಜಿಲ್ಲೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ- ರಮಾನಾಥ ರೈ

OtherNews

RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ..?
Featured

RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ..?

October 12, 2025
ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ…!!
Featured

ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ…!!

October 11, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!
Featured

ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!

September 20, 2025
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ..!!
ಕ್ರೈಮ್

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ..!!

September 19, 2025
ಸನ್ ರೂಫ್ ನಲ್ಲಿ ನಿಂತಿದ್ದ ಬಾಲಕನಿಗೆ ಕಬ್ಬಿಣದ ಕಂಬಿ ಹೊಡೆದು ಗಂಭೀರ ಗಾಯ..!
Featured

ಸನ್ ರೂಫ್ ನಲ್ಲಿ ನಿಂತಿದ್ದ ಬಾಲಕನಿಗೆ ಕಬ್ಬಿಣದ ಕಂಬಿ ಹೊಡೆದು ಗಂಭೀರ ಗಾಯ..!

September 8, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page