Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಸಿನಿಮಾ

ಆದಿ ವಿತ್ ನಿಧಿಮಾ; ಇದು ‘ದಿಯಾ’-‘ಲವ್‌ ಮಾಕ್ಟೇಲ್’ ಕಾಂಬಿನೇಷನ್ ! ‘ಫಾರ್ ರಿಜಿಸ್ಟ್ರೇಷನ್’ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಈ ಜೋಡಿ !

December 15, 2020
in ಸಿನಿಮಾ
0
ಆದಿ ವಿತ್ ನಿಧಿಮಾ; ಇದು ‘ದಿಯಾ’-‘ಲವ್‌ ಮಾಕ್ಟೇಲ್’ ಕಾಂಬಿನೇಷನ್ ! ‘ಫಾರ್ ರಿಜಿಸ್ಟ್ರೇಷನ್’ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಈ ಜೋಡಿ !
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಜೋಡಿಯಾಗಿ ಅಭಿನಯಿಸುತ್ತಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಮುಹೂರ್ತ ನೆರವೇರಿದೆ.

Advertisement
Advertisement

2020 ರಲ್ಲಿ ಬಿಡುಗಡೆಯಾದ ಕೆಲವೇ ಸಿನಿಮಾಗಳ ಪೈಕಿ ವರ್ಷದಾರಂಭದಲ್ಲಿ ಬಿಡುಗಡೆಯಾದ ದಿಯಾ ಹಾಗೂ ಲವ್ ಮಾಕ್ಟೈಲ್ ಸಿನಿಮಾ ಜನಮೆಚ್ಚುಗೆ ಪಡೆದಿತ್ತು.. ಥಿಯೇಟರ್ ಗಳಲ್ಲಿ ಬಿಡುಗಡೆಯಾದಾಗ ಅಷ್ಟು ಜನ ಬಾರದಿದ್ದರೂ ಓಟಿಟಿಯಲ್ಲಿ ಬಿಡುಗಡೆಯಾದ ನಂತರ ಊಹೆಗೂ ಮೀರಿದಷ್ಟು ಯಶಸ್ಸು ಪಡೆದಿತ್ತು.. ಅದೆಷ್ಟೋ ಜನರು ಥಿಯೇಟರ್ ನಲ್ಲಿ ಈ ಸಿನಿಮಾಗಳನ್ನು ನೋಡದೇ ಇದ್ದದ್ದಕ್ಕೆ ಎರಡೂ ಸಿನಿಮಾದ ನಿರ್ಮಾಪಕರಿಗೆ ಹಣ ಕಳುಹಿಸಿಕೊಡುವುದಾಗಿ ಮನವಿ ಮಾಡಿದ್ದೂ ಉಂಟು.. ಇನ್ನು ಎರಡೂ ಸಿನಿಮಾಗಳ ಕಲಾವಿದರಿಗೆ ಒಳ್ಳೆಯ ಹೆಸರು ಬಂದದ್ದಷ್ಟೇ ಅಲ್ಲದೇ ಜನರ ಮನಸ್ಸಿನಲ್ಲಿ ಉಳಿಯುವಂತೆ ಅಭಿನಯಿಸಿದ್ದು ಮೆಚ್ಚುವ ವಿಚಾರ.

ಇನ್ನು ಇತ್ತ ದಿಯಾ ಸಿನಿಮಾದಲ್ಲಿ ತಮ್ಮ ಸಹಜ ನಟನೆಯ ಮೂಲಕ ಜನರ ಮನ ಗೆದ್ದ ಆದಿ ಹಾಗೂ ಇತ್ತ ಲವ್ ಮಾಕ್ಟೈಲ್ ನಲ್ಲಿ ಸಿಕ್ಕರೆ ಇಂತಹ ಹುಡುಗಿ ಸಿಗಬೇಕ್ ಗುರು ಎನ್ನವಂತೆ ಅಭಿನಯಿಸಿ‌ ಕೊನೆಗೆ ಕಣ್ಣಲ್ಲಿ‌ ನೀರು ಬರಿಸಿದ್ದ ನಿಧಿಮಾ ಇದೀಗ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.. ಹೌದು ಇತ್ತ ಕಳೆದ ಹತ್ತು ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿದ್ದರೂ ಸಹ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆಯಲು ತಮ್ಮದೇ ನಿರ್ದೇಶನದ ಮೂಲಕ ಸ್ಯಾಂಡಲ್ವುಡ್ ಗೆ ನಿರ್ದೇಶಕನಾಗಿ ಎಂಟ್ರಿ ಕೊಡಬೇಕಾಯಿತು..‌ಲವ್ ಮಾಕ್ಟೈಲ್ ಸಿನಿಮಾ ನಂತರ ಇದೀಗ ಲವ್ ಮಾಕ್ಟೈಲ್ ಸಿನಿಮಾದ ಎರಡನೇ ಭಾಗ ಕೂಡ ಸಿದ್ಧವಾಗುತ್ತಿದ್ದು ಅದರ ಜೊತೆಗೆ ಇನ್ನೂ ಎರಡು ಸಿನಿಮಾಗಳಲ್ಲಿ ಕೃಷ್ಣ ಬ್ಯುಸಿಯಾಗಿದ್ದಾರೆ.. ಅಷ್ಟೇ ಅಲ್ಲದೇ ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಕೃಷ್ಣ ಹಾಗೂ ಮಿಲನ ಜೋಡಿ ಫೆಬ್ರವರಿ 14 ರಂದು ನೂತನ ಜೀವನಕ್ಕೆ ಕಾಲಿಡಲಿದ್ದು ಸಿನಿಮಾ ಕೆಲಸದ ಜೊತೆಗೆ ಮದುವೆಯ ತಯಾರಿಯೂ ಜೋರಾಗಿಯೇ ನಡೆಯುತ್ತಿದೆ.

Advertisement

ಇತ್ತ ಲವ್ ಮಾಕ್ಟೈಲ್ ಸಿನಿಮಾ ನಂತರ ಮಿಲನಾ ನಾಗರಾಜ್ ಅವರು ಸಹ ಕೆಲವು ಸಿನಿಮಾ ಒಪ್ಪಿಕೊಂಡಿದ್ದು ಇದೀಗ ದಿಯಾ ಸಿನಿಮಾದ ಆದಿ ಪಾತ್ರಧಾರಿ ಪೃಥ್ವಿ ಅಂಬಾರ್ ಜೊತೆಗೆ ಹೊಸ “ಫಾರ್ ರಿಜಿಸ್ಟ್ರೇಷನ್” ಎಂಬ ಸಿನಿಮಾ ಒಪ್ಪಿಕೊಂಡಿದ್ದು ಸಿನಿಮಾದ ಮುಹೂರ್ತ ನೆರವೇರಿದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಪೃಥ್ವಿ ಅಂಬಾರ್ ಸಿನಿಮಾದ ಮುಹೂರ್ತ ನೆರವೇರಿದೆ.. ಬಹಳ ಪ್ರತಿಭಾವಂತರಾದ ಮಿಲನ ನಾಗರಾಜ್ ಅವರ ಜೊತೆ ತೆರೆ ಹಂಚಿಕೊಳ್ಳಲು ಬಹಳ ಸಂತೀಷವಾಗಿದೆ.. ನಿಮ್ಮೆಲ್ಲರ ಪ್ರೀತಿ ಸದಾ ಇರಲಿ ಎಂದು ಮನವಿ ಮಾಡಿದ್ದಾರೆ.

Previous Post

ಪೊಳ್ಯ: ಬೀಕರ ಬೈಕ್ ಅಪಘಾತ – ಬೈಕ್ ಸವಾರ ಮೃತ್ಯು

Next Post

ಮುತ್ತಪ್ಪ ರೈ ಜೀವನಾಧಾರಿತ ಚಿತ್ರ ಎಂ.ಆರ್ ನಾಯಕಿಯಾಗಿ ಮಲಯಾಳಂನ ಸೌಮ್ಯ ಮೆನನ್..!!

OtherNews

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025

Leave a Reply Cancel reply

Your email address will not be published. Required fields are marked *

Recent News

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

May 19, 2026
ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

May 19, 2026
ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.