Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ದಿನ ಭವಿಷ್ಯ

ದಿನಭವಿಷ್ಯ 27/07/2021

July 27, 2021
in ದಿನ ಭವಿಷ್ಯ
0
ದಿನ‌ ಭವಿಷ್ಯ 16-07-2021 ಶುಕ್ರವಾರ
Share on WhatsAppShare on FacebookShare on Twitter
Advertisement
Advertisement
Advertisement

ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ತಾಯಿಯ ಅನುಗ್ರಹದಿಂದ ಇಂದಿನ ರಾಶಿ ಭವಿಷ್ಯತಿಳಿದುಕೊಳ್ಳಲು
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿನ್ನ ಸಮಸ್ಯೆಗಳಾದ ಸ್ತ್ರೀವಶೀಕರಣ ಪುರುಷ ವಶೀಕರಣ ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ,ವಶೀಕರಣ ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9008993001

Advertisement
Advertisement
Advertisement
Advertisement
Advertisement
Advertisement

ಮೇಷ ರಾಶಿ:- ನೀವು ಇಂದು ಹಣಕಾಸಿನ ದೃಷ್ಟಿಯಿಂದ ಲಾಭವನ್ನು ಪಡೆಯಬಹುದು ಆದರೆ ಅನಗತ್ಯ ಖರ್ಚು ನಿಮ್ಮ ಬಜೆಟನ್ನು ಹಾಳುಮಾಡುತ್ತದೆ. ಈ ಸಮಯದಲ್ಲಿ ನಿಮ್ಮ ಖರ್ಚನ್ನು ನಿಯಂತ್ರಿಸಲು ಕಲಿಯಬೇಕು. ಇಂದು ನೀವು ಮಾಡುವ ಕೆಲಸಗಳಿಂದ ಆಗುವ ತೊಂದರೆಗಳನ್ನು ತಪ್ಪಿಸಬೇಕು. ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಸಾಕಷ್ಟು ಅವಕಾಶ ದೊರೆಯುತ್ತದೆ. ಕೆಲವು ಮಾನಸಿಕ ಒತ್ತಡಗಳು ಸಂಭವಿಸುತ್ತದೆ. ಇಂದು ಹೆಚ್ಚಿನ ಮಟ್ಟಿಗೆ ಕೆಲಸಗಳು ಸುಧಾರಿಸುತ್ತದೆ. ಕುಟುಂಬದ ಬಗ್ಗೆ ಹೆಚ್ಚು ಕಾಳಜಿ ಇರಲಿ. ಇಂದಿನ ನಿಮ್ಮ ಅದೃಷ್ಟ ಬಣ್ಣ ನೇರಳೆ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 7: 15 ನಿಮಿಷ ರಿಂದ ಮಧ್ಯಾಹ್ನ 2 ಗಂಟೆಯವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ವೃಷಭ ರಾಶಿ:- ಆರ್ಥಿಕ ಕ್ಷೇತ್ರದಲ್ಲಿ ಇಂದು ಉತ್ತಮವಾಗಿದೆ ನಿಮ್ಮ ಮನೆಗೆ ಕೆಲವು ಬೆಲೆಬಾಳುವ ವಸ್ತುಗಳನ್ನು ಖರೀದಿಸಬಹುದು. ಕೌಟುಂಬಿಕವಾಗಿ ಸಂತೋಷ ಮತ್ತು ಸಡಗರ ಇರುತ್ತದೆ. ಕುಟುಂಬದ ಕೆಲವು ಐಕ್ಯತೆ ಮತ್ತು ಸ್ವಾರಸ್ಯ ಕಥೆಯಿಂದ ಕೂಡಿರುತ್ತದೆ. ಇಂದು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸಲು ನಿಮಗೆ ಸಾಕಷ್ಟು ಸಮಯ ಸಿಗುತ್ತದೆ. ಸಂಗಾತಿಯ ಪ್ರೀತಿ ಮತ್ತು ಬೆಂಬಲದಿಂದಾಗಿ ನಿಮಗೆ ಕುಟುಂಬದಲ್ಲಿ ಔಚಿತ್ಯ ಕೂಡಿರುತ್ತದೆ. ನಿಮ್ಮ ಆತ್ಮೀಯರಿಂದ ಒಂದು ಒಳ್ಳೆಯ ಕೆಲಸವಾಗುತ್ತದೆ. ಅಧ್ಯಯನದಲ್ಲಿ ಏಕಾಗ್ರತೆ ಇಲ್ಲದೆ ವಿದ್ಯಾರ್ಥಿಗಳು ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಪೂರ್ತಿ ಏಕಾಗ್ರತೆಯಿಂದ ಕೂಡಿದರೆ ಒಳ್ಳೆಯ ಜ್ಞಾನವನ್ನು ಪಡೆಯಬಹುದು. ಇಂದಿನ ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ನಿಮ್ಮ ಅದೃಷ್ಟ ಸಂಖ್ಯೆ 1 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ರವರೆಗೆ

Advertisement
Advertisement

ಮಿಥುನ ರಾಶಿ:- ಹಣಕಾಸಿನ ವಿಚಾರದ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸಿ. ನಿಮ್ಮ ಕುಟುಂಬದಲ್ಲಿ ಏನಾದ್ರೂ ತೊಂದರೆ ಆಗುತ್ತದೆ ಇನ್ನು ನಿಮ್ಮ ಯೋಜನೆಗಳನ್ನು ಪೂರ್ಣಗೊಳಿಸುತ್ತದೆ. ವ್ಯಾಪಾರಸ್ಥರ ಆಗಿದ್ದರೆ ಇಂದು ಕೆಲಸವನ್ನು ಪ್ರಾರಂಭಿಸಬೇಡಿ. ಕುಟುಂಬ ಜೀವನವು ಇಂದು ಚೆನ್ನಾಗಿರುತ್ತದೆ. ನಿಮ್ಮ ಸಂಗಾತಿಯಿಂದ ಉಡುಗೊರೆಯನ್ನು ಸಹ ಪಡೆಯುತ್ತೀರಿ. ಪೂರ್ವಜರ ಕಾಲದಿಂದ ಇರುವ ಆಸ್ತಿಯು ಇಂದು ಪರಿಹಾರಗೊಳ್ಳುತ್ತವೆ. ಸಾಕಷ್ಟು ಸಮತೋಲಿತವಾಗಿ ವರ್ತಿಸಿ. ಇಂದು ಸ್ವಲ್ಪ ದುರ್ಬಲರಾಗಿರುತ್ತಾರೆ ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ ಮೂರು ನಿಮ್ಮ ಒಳ್ಳೆಯ ಸಮಯ ಸಂಜೆ 5 ಗಂಟೆ 50 ನಿಮಿಷ ದಿಂದ ರಾತ್ರಿ ಎಂಟರವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ಕರ್ಕಾಟಕ ರಾಶಿ:- ಇಂದು ನೌಕರರು ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಸಿಗುತ್ತದೆ. ನಿಮ್ಮ ಮೇಲಧಿಕಾರಿಗಳು ಯಾವುದೇ ದೂರನ್ನು ನೀಡಿದರು ಅದನ್ನು ಸಮರ್ಥನೆಯೊಂದಿಗೆ ಪೂರ್ಣಗೊಳಿಸಿ ಇದರಿಂದ ನಿಮಗೆ ಅದೃಷ್ಟದ ಬಾಗಿಲು ತೆರೆಯಬಹುದು ಹಾಗಾಗಿ ಯಶಸ್ವಿಗೊಳಿಸಿ ನಿಮ್ಮ ಜೀವನದಲ್ಲಿ ಯಾವುದಾದರೂ ವಿವಾದಗಳು ನಡೆಯಬಹುದು ಅವರು ಬಯಸುವುದು ನಿಮ್ಮ ಒಳ್ಳೆದಕ್ಕೆ ಎಂದು ಅರ್ಥ ಮಾಡಿಕೊಳ್ಳಬೇಕು ಆತ್ಮವಿಶ್ವಾಸದಿಂದ ಮಾಡಿದ ಕೆಲಸದಲ್ಲಿ ಯಶಸ್ವಿಯನ್ನು ಪಡೆಯುತ್ತೀರಿ. ಸಾಧ್ಯವಾದಷ್ಟು ಪ್ರಮುಖ ಯೋಜನೆಗಳನ್ನು ನಿಮ್ಮ ನಿರ್ಧಾರ ತೆಗೆದುಕೊಳ್ಳಲು ಪ್ರಯತ್ನಿಸಿ. ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001 ಹಿಂದೆ ಇಂದಿನ ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 9.15 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ಸಿಂಹ ರಾಶಿ:- ಇಂದು ನೀವು ಉತ್ತಮ ಮನಸ್ಥಿತಿಯಲ್ಲಿ ಇರುತ್ತೀರಿ. ಮನರಂಜನೆ ವಿಚಾರಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತೇನೆ. ನೀವು ಬೇರೆಯವರಿಗೆ ಭರವಸೆ ನೀಡುವ ಮೊದಲು ಯೋಚನೆ ಮಾಡಿ ಬರವಸೆ ಕೊಡಿ. ಸಂಗಾತಿಯೊಂದಿಗೆ ಸರಿಯಾಗಿ ಒಡನಾಟ ವಿಲ್ಲದಿದ್ದರೆ ನೀವು ಹೊಂದಿಕೊಂಡು ಪರಿಹರಿಸಿಕೊಳ್ಳುವುದು. ನಿರೀಕ್ಷಿತ ಹಣವನ್ನು ಪಡೆಯಲು ನೀವು ತುಂಬ ಸಂತೋಷ ಕೊಳ್ಳುತ್ತೀರಿ ಇದರಿಂದ ಒಳ್ಳೆಯ ಪರಿಹಾರವನ್ನು ಪಡೆಯುತ್ತೀರಿ ಸಂತೋಷ ಮತ್ತು ಶಾಂತಿ ಸ್ವಭಾವದ ಮನೋಭಾವನೆ ಇರುತ್ತದೆ ಅದೃಷ್ಟ ಬಣ್ಣ ಬಿಳಿ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ ಏಳು ಮೂವತ್ತರಿಂದ ಸಂಜೆ ಆರರವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ಕನ್ಯಾ ರಾಶಿ:- ವಿವಾಹವಾಗುವವರಿಗೆ ಈ ದಿನವೂ ಅತ್ಯುತ್ತಮವಾಗಿದೆ ವ್ಯಾಪಾರಸ್ಥರ ಆಗಿದ್ದರೆ ಇಂದು ದೊಡ್ಡ ಅವಕಾಶ ಸಿಗಬಹುದು. ಇನ್ನು ನಿಮ್ಮ ಆರೋಗ್ಯದ ಬಗ್ಗೆ ಚೆನ್ನಾಗಿ ಕಾಳಜಿವಹಿಸಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಒಳ್ಳೆಯದನ್ನು ನಿರೀಕ್ಷಿಸಲಾಗಿದೆ. ಜೀವನದಲ್ಲಿ ನಡೆಯುತ್ತಿರುವ ದೀರ್ಘಕಾಲದ ಇಂದು ಮುಕ್ತಾಯಗೊಳ್ಳುತ್ತದೆ ಪ್ರಣಯ ಜೀವನದಲ್ಲಿ ಸಂಗತಿಯನ್ನು ಅನುಮಾನಿಸುವುದು ತಪ್ಪಿಸಿ ಬಲವಾದ ಸಂಭವ ದಲ್ಲಿ ನಂಬಿಕೆಯಿರುತ್ತದೆ. ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001
ಇಂದು ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ 7 ನಿಮ್ಮ ಒಳ್ಳೆಯ ಸಮಯ 07:20 ರಿಂದ ಮಧ್ಯಾಹ್ನ ಮೂರರವರೆಗೆ

ತುಲಾ ರಾಶಿ:- ಕೆಲಸದಲ್ಲಿ ಹಿಂದೂ ನಿರಂತರ ಪ್ರಯತ್ನ ಮತ್ತು ಪರಿಶ್ರಮ ವಿರಲಿ. ನಿಮ್ಮ ಗುರಿಯತ್ತ ನಿಮ್ಮ ಸಾಧನೆಯು ಯಶಸ್ವಿ ಗೊಳ್ಳುತ್ತದೆ ಹಿರಿಯರ ಬೆಂಬಲವು ದೊರೆಯುತ್ತದೆ ಈ ಜೀವನವು ವೈವಾಹಿಕ ಜೀವನದಲ್ಲಿ ಸವಾಲನ್ನು ತಂದೊಡ್ಡುತ್ತದೆ ಸಂಗಾತಿಯ ನಡವಳಿಕೆ ಸರಿ ಇರುವುದಿಲ್ಲ ಇದರಿಂದ ನಿಮಗೆ ಒತ್ತಡವೂ ಹೆಚ್ಚಾಗುತ್ತದೆ ಪರಿಸ್ಥಿತಿಯು ಸದೃಡ ಗೊಳ್ಳುತ್ತದೆ ಹಣದ ವಿಚಾರದಲ್ಲಿ ತೊಂದರೆ ಇರುವುದಿಲ್ಲ. ಮಾನಸಿಕವಾಗಿ ಮತ್ತು ದೈಹಿಕವಾಗಿ ಹೆಚ್ಚು ಒತ್ತಡವನ್ನು ಒಳಗೊಂಡಿರುತ್ತದೆ ನಿಮ್ಮ ಅದೃಷ್ಟದ ಬಣ್ಣ ತಿಳಿನೀಲಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ವೃಶ್ಚಿಕ ರಾಶಿ:- ನೀವು ವ್ಯಾಪಾರಸ್ಥರ ಆಗಿದ್ದರೆ ದೊಡ್ಡ ಲಾಭವನ್ನು ಪಡೆಯುವ ಸಂಭವವಿರುತ್ತದೆ. ನಿಮ್ಮ ಯೋಜನೆಯ ಪ್ರಕಾರ ಎಲ್ಲ ಕೆಲಸ ಕಾರ್ಯಗಳು ನೆರವೇರುತ್ತವೆ. ಕುಟುಂಬದಲ್ಲಿ ಒತ್ತಡವುಂಟಾಗಬಹುದು ಕುಟುಂಬವು ನಿಮ್ಮೊಂದಿಗೆ ಅತೃಪ್ತಿ ಹೊಂದುತ್ತದೆ ಸಂಗಾತಿಯು ನಿಮ್ಮನ್ನು ನಿಮ್ಮೊಂದಿಗೆ ಕೆಲವು ದೂರುಗಳನ್ನು ಹೇಳಬಹುದು. ಇದರಿಂದ ನೀವು ಅವರೊಂದಿಗೆ ಮಾತನಾಡುವುದು ಕೆಲವು ಸಮಸ್ಯೆಗಳನ್ನು ದೂರ ಮಾಡುವುದು ಉತ್ತಮ ಇಂದು ನಿಮ್ಮ ಸಂಗಾತಿ ಕೆಲವೊಂದು ಆಲೋಚನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಾರೆ. ಇಂದಿರಾ ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 2 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2:45 ರವರೆಗೆ

ಧನಸು ರಾಶಿ:- ಕೆಲವು ವಿಷಯಗಳು ಸಹ ನಿಮ್ಮ ಸಂತೋಷವನ್ನು ಹಂಚಿಕೊಳ್ಳುತ್ತದೆ ಅತ್ಯಂತ ಕಷ್ಟದ ಸಮಯದಲ್ಲಿ ಅತ್ಯಂತ ಶಾಂತಿಯುತವಾಗಿ ಕೆಲಸ ಮಾಡುವ ನಿಮ್ಮ ಕಲೆ ನಿಮ್ಮ ಕಚೇರಿಯಲ್ಲಿ ಮೇಲಧಿಕಾರಿಗಳು ಬಹಳಷ್ಟು ಹೆಮ್ಮೆಯನ್ನು ಪಡುತ್ತಾರೆ ಹಿಂದೂ ನಿಮಗೆ ಬಹಳ ಮುಖ್ಯವಾದ ಕೆಲಸವನ್ನು ವಹಿಸಬಹುದು ನೀವು ಕೆಲಸದಲ್ಲಿ ಕೆಲವು ಸಮಸ್ಯೆಗಳನ್ನು ಹೆದರಿಸುತ್ತಿದ್ದರು ಮುಂದೆ ಅದು ನಿಮ್ಮಂತೆ ಆಗುತ್ತದೆ ವೈವಾಹಿಕ ಜೀವನವು ಆನಂದಮಯವಾಗಿರುತ್ತದೆ. ಹಿಂದಿನ ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ ಮೂರು ನಿಮ್ಮ ಒಳ್ಳೆಯ ಸಮಯ 1:00 ಐದು ನಿಮಿಷ ದಿಂದ ಸಂಜೆ 5.30 ರವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ಮಕರ ರಾಶಿ:- ಇಂದು ನೀವು ಕೆಲಸದ ಮೇಲೆ ಹೆಚ್ಚು ಗಮನವನ್ನು ಹರಿಸುವುದಿಲ್ಲ ನೀವು ಕಚೇರಿಯಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅದನ್ನು ಅಧಿಕಾರಿಗಳ ಜೊತೆ ಮಾತನಾಡಿ ನಿಮ್ಮ ಸಮಸ್ಯೆಗಳಿಗೆ ಅವರು ಪರಿಹಾರವನ್ನು ನೀಡುತ್ತಾರೆ. ನೀವು ಧೈರ್ಯದಿಂದ ಕೆಲಸ ಮಾಡಬೇಕಾಗುತ್ತದೆ ನೀವು ವಿಷಯವನ್ನು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬಹುದು ಮತ್ತೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿರುವುದಿಲ್ಲ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001 ಇಂದು ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 7 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 8ಗಂಟೆಯಿಂದ ಸಂಜೆ ಆರರವರೆಗೆ

ಕುಂಭ ರಾಶಿ:- ಇಂದು ನೀವು ತುಂಬ ಜಾಗರೂಕರಾಗಿರಬೇಕು ಉದಾರತೆಯ ಲಾಭವನ್ನು ಬೇರೆಯವರು ಪಡೆದುಕೊಳ್ಳಬಾರದು. ಮತ್ತೆ ಯಾವುದೇ ರೀತಿ ಒತ್ತಡದಲ್ಲಿ ಹೆಜ್ಜೆಯನ್ನು ಇಡಬೇಡಿ. ನೀವು ಹಿಂದೂ ಕೆಲವು ಹೊರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ನೀವು ವ್ಯಾಪಾರಸ್ಥರ ಆಗಿದ್ದಾರೆ ಕೆಲವು ಪ್ರಯೋಜನಗಳು ದೊರೆಯುತ್ತದೆ ನೀವು ಕೆಲವು ವೈಯಕ್ತಿಕ ಜೀವನದಲ್ಲಿ ಪಾಲ್ಗೊಳ್ಳುವುದು ಉತ್ತಮ ಇದರಿಂದ ಕೆಲವು ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಇಂದು ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 8.30 ರಿಂದ ಸಂಜೆ ಆರರವರೆಗೆವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001

ಮೀನ ರಾಶಿ:- ಕೆಲಸದ ಸ್ಥಳದಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ನೀವು ದೊಡ್ಡ ಸವಾಲನ್ನು ಎದುರಿಸಬೇಕಾಗಿತ್ತು. ಈ ವಿಚಾರವಾಗಿ ಮೇಲಾಧಿಕಾರಿಗಳು ನಿಮ್ಮ ಮೇಲೆ ತುಂಬಾ ಕಟ್ಟುನಿಟ್ಟಾಗಿ ಇರುತ್ತಾರೆ ಅಂತಹ ಪರಿಸ್ಥಿತಿಯಲ್ಲಿ ನಿಮ್ಮನ್ನು ನೀವು ನಿಯಂತ್ರಿಸಿ ಕೆಲಸ ಬಿಡುವ ಯೋಜನೆ ನಿಮ್ಮ ಮನಸ್ಸಿನಲ್ಲಿ ಬರಬಾರದು ನಿಮ್ಮ ನಿರ್ಧಾರಗಳನ್ನ ತರಾತುರಿಯಲ್ಲಿತೆಗೆದುಕೊಳ್ಳುವುದನ್ನು ತಪ್ಪಿಸಿ ನಿಮ್ಮ ಕೆಲಸಗಳುಸಾಮಾನ್ಯವಾಗಿರುತ್ತದೆ.ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9008993001
ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಸಂಜೆ 4ರಿಂದ ರಾತ್ರಿ 10ರವರೆಗೆ.

Advertisement
Previous Post

ಪುತ್ತೂರು: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಿಂದು ಜಾಗರಣ ವೇದಿಕೆಯ ವತಿಯಿಂದ “ಕಾರ್ಗಿಲ್ ವಿಜಯೋತ್ಸವ”

Next Post

ಸರಕಾರಿ ಕಾರು ಬಿಟ್ಟು ಬಾಡಿಗೆ ವಾಹನದಲ್ಲಿ ತೆರಳುವ ಮೂಲಕ ಮತ್ತೊಮ್ಮೆ ಸರಳತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

OtherNews

ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನಭವಿಷ್ಯ 28/07/2021

July 28, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನಭವಿಷ್ಯ 26/07/2021

July 26, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 25/07/2021

July 25, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 24/07/2021

July 24, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 23/07/2021

July 23, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 22/07/2021

July 22, 2021

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page