Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ

July 28, 2021
in ಸುಳ್ಯ
0
ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ : ತಾಲೂಕಿನ ಉಬರಡ್ಕ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ಹಿಂದು ರುದ್ರಭೂಮಿ ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿ ಸರಕಾರವು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿತ್ತು, ನೂರಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದಿದ್ದರು. ಆದರೆ ಕೆಲವು ರಾಜಕೀಯ ಮುಖಂಡರು ರಾಜಕೀಯ ದುರುದ್ದೇಶದಿಂದ ಕಳೆದ ರಾತ್ರಿ ಅಪಘಾತದಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಂದು ಶವಸಂಸ್ಕಾರ ಮಾಡಲು ಮುಂದಾದಾಗ ಅದನ್ನು ವಿರೋಧಿಸಿ ಹಿಂದೂ ರುದ್ರಭೂಮಿಗೆ ಬೀಗ ಜಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

Advertisement
Advertisement
Advertisement

ಸಾರ್ವಜನಿಕರಿಗೆ ಈ ಸ್ಮಶಾನದಿಂದ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ ಸರಿಪಡಿಸಿಕೊಳ್ಳಬೇಕು ಹೊರತು ಸರಕಾರದ ಲಕ್ಷಾಂತರ ಹಣದಿಂದ ನಿರ್ಮಾಣವಾದ ಸ್ಮಶಾನಕ್ಕೆ ಬೀಗ ಜಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲವೆಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

ಕೋಡಿಯಾಲಬೈಲು ಹಿಂದೂ ರುದ್ರಭೂಮಿಗೆ ಹಾಕಿರುವ ಬೀಗವನ್ನು ತೆರವುಗೊಳಿಸಿ ಮತ್ತೆ ಹಿಂದಿನ ರೀತಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಅದೇ ರೀತಿ ಈ ಸ್ಮಶಾನದಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಉಗ್ರಣಿಮನೆ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ಯೋಜನಾಧಿಕಾರಿ ಹಾಗೂ ಸುಳ್ಯದ ತಹಸೀಲ್ದಾರರಿಗೆ ಆಗ್ರಹ ಪತ್ರವನ್ನು ಸಲ್ಲಿಸಿದೆ. ಬೀಗವನ್ನು ತೆರವುಗೊಳಿಸದಿದ್ದಲ್ಲಿ ಮುಂದಿನ ದಿನ ಉಗ್ರವಾಗಿರುವಂತಹ ಪ್ರತಿಭಟನೆ ಮಾಡಬೇಕಾದೀತು ಎಂದು ಹಿಂ.ಜಾ.ವೇ ತಿಳಿಸಿದೆ.

Advertisement
Advertisement

ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಮಡಪ್ಪಾಡಿ, ಮುಖಂಡರಾದ ಪ್ರಶಾಂತ್ ಕಾಯರ್ತೋಡಿ, ಸಂದೀಪ ಉಬರಡ್ಕ, ನಿಕೇಶ್ ಉಬರಡ್ಕ, ರಮೇಶ್ ಇರಂತಮಜಲು, ಲಕ್ಷ್ಮಣ ಉಗ್ರಣಿಮನೆ, ಗುರುಪ್ರಸಾದ್, ದೀಪಕ್ ರಾಜ್ ಜಾಲಬೈಲು, ಪ್ರಶಾಂತ್ ಕನ್ಯಾನ ಉಪಸ್ಥಿತರಿದ್ದರು.

Advertisement
Previous Post

ಸೌತಡ್ಕ: ದೇವಸ್ಥಾನದ ಅಂಗಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಅನ್ಯಕೋಮಿನ ಯುವಕ:;ಆಡಳಿತ ಮಂಡಳಿಯಿಂದ ಠಾಣೆಗೆ ದೂರು

Next Post

ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಅರುಣ್ ಕುಮಾರ್ ಶೆಟ್ಟಿ ರವರಿಗೆ ನುಡಿ ನಮನ

OtherNews

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!
ಸುಳ್ಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page