Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ

July 28, 2021
in ಸುಳ್ಯ
0
ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ : ತಾಲೂಕಿನ ಉಬರಡ್ಕ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ಹಿಂದು ರುದ್ರಭೂಮಿ ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿ ಸರಕಾರವು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿತ್ತು, ನೂರಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದಿದ್ದರು. ಆದರೆ ಕೆಲವು ರಾಜಕೀಯ ಮುಖಂಡರು ರಾಜಕೀಯ ದುರುದ್ದೇಶದಿಂದ ಕಳೆದ ರಾತ್ರಿ ಅಪಘಾತದಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಂದು ಶವಸಂಸ್ಕಾರ ಮಾಡಲು ಮುಂದಾದಾಗ ಅದನ್ನು ವಿರೋಧಿಸಿ ಹಿಂದೂ ರುದ್ರಭೂಮಿಗೆ ಬೀಗ ಜಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

Advertisement
Advertisement
Advertisement

ಸಾರ್ವಜನಿಕರಿಗೆ ಈ ಸ್ಮಶಾನದಿಂದ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ ಸರಿಪಡಿಸಿಕೊಳ್ಳಬೇಕು ಹೊರತು ಸರಕಾರದ ಲಕ್ಷಾಂತರ ಹಣದಿಂದ ನಿರ್ಮಾಣವಾದ ಸ್ಮಶಾನಕ್ಕೆ ಬೀಗ ಜಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲವೆಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

ಕೋಡಿಯಾಲಬೈಲು ಹಿಂದೂ ರುದ್ರಭೂಮಿಗೆ ಹಾಕಿರುವ ಬೀಗವನ್ನು ತೆರವುಗೊಳಿಸಿ ಮತ್ತೆ ಹಿಂದಿನ ರೀತಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಅದೇ ರೀತಿ ಈ ಸ್ಮಶಾನದಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಉಗ್ರಣಿಮನೆ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ಯೋಜನಾಧಿಕಾರಿ ಹಾಗೂ ಸುಳ್ಯದ ತಹಸೀಲ್ದಾರರಿಗೆ ಆಗ್ರಹ ಪತ್ರವನ್ನು ಸಲ್ಲಿಸಿದೆ. ಬೀಗವನ್ನು ತೆರವುಗೊಳಿಸದಿದ್ದಲ್ಲಿ ಮುಂದಿನ ದಿನ ಉಗ್ರವಾಗಿರುವಂತಹ ಪ್ರತಿಭಟನೆ ಮಾಡಬೇಕಾದೀತು ಎಂದು ಹಿಂ.ಜಾ.ವೇ ತಿಳಿಸಿದೆ.

Advertisement

ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಮಡಪ್ಪಾಡಿ, ಮುಖಂಡರಾದ ಪ್ರಶಾಂತ್ ಕಾಯರ್ತೋಡಿ, ಸಂದೀಪ ಉಬರಡ್ಕ, ನಿಕೇಶ್ ಉಬರಡ್ಕ, ರಮೇಶ್ ಇರಂತಮಜಲು, ಲಕ್ಷ್ಮಣ ಉಗ್ರಣಿಮನೆ, ಗುರುಪ್ರಸಾದ್, ದೀಪಕ್ ರಾಜ್ ಜಾಲಬೈಲು, ಪ್ರಶಾಂತ್ ಕನ್ಯಾನ ಉಪಸ್ಥಿತರಿದ್ದರು.

Advertisement

Previous Post

ಸೌತಡ್ಕ: ದೇವಸ್ಥಾನದ ಅಂಗಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಅನ್ಯಕೋಮಿನ ಯುವಕ:;ಆಡಳಿತ ಮಂಡಳಿಯಿಂದ ಠಾಣೆಗೆ ದೂರು

Next Post

ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಅರುಣ್ ಕುಮಾರ್ ಶೆಟ್ಟಿ ರವರಿಗೆ ನುಡಿ ನಮನ

OtherNews

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!
ಸುಳ್ಯ

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!
ಸುಳ್ಯ

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!
ಸುಳ್ಯ

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!
ಸುಳ್ಯ

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
(ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!
ಸುಳ್ಯ

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

August 6, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.