Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಗಾಂಧಿ ಚಿಂತನೆಯ ಅರಿವು ಮೂಡಿಸುವ “ಗಾಂಧಿ ವಿಚಾರ ವೇದಿಕೆ” ಅಸ್ತಿತ್ವಕ್ಕೆ: ಯೋಗ್ಯರ ಮೌನ, ಅಯೋಗ್ಯರ ಮಾತು ಎರಡೂ ಅಪಾಯಕರ- ಶ್ರೀಧರ ಜಿ. ಭಿಡೆ

July 29, 2021
in ಬೆಳ್ತಂಗಡಿ
0
ಗಾಂಧಿ ಚಿಂತನೆಯ ಅರಿವು ಮೂಡಿಸುವ “ಗಾಂಧಿ ವಿಚಾರ ವೇದಿಕೆ” ಅಸ್ತಿತ್ವಕ್ಕೆ: ಯೋಗ್ಯರ ಮೌನ, ಅಯೋಗ್ಯರ ಮಾತು ಎರಡೂ ಅಪಾಯಕರ- ಶ್ರೀಧರ ಜಿ. ಭಿಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಜಿರೆ: ಆದರ್ಶಗಳು ಕುಸಿದಿರುವಾಗ ನಮಗೆ ಆದರ್ಶವಾಗಿ ಕಾಣಿಸುವುದು ಸ್ವಾತಂತ್ರ್ಯ ಹೋರಾಟಗಾರರು. ಅವರು ಅಹಿಂಸಾವಾದಿಗಳಿರಲಿ, ಹಿಂಸಾವಾದಿಗಳಿರಲಿ ಪರಸ್ಪರ ಗೌರವವಿತ್ತು ಮತ್ತು ಸಾಮಾನ್ಯ ಧ್ಯೇಯವಿತ್ತು. ನಮ್ಮ ಹಿರಿಯರು ಕಡು ಕಷ್ಟದಿಂದ ಒಂದು ಹೊತ್ತು ಊಟ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗುವ ನಮ್ಮ ಬದುಕನ್ನು ಕಟ್ಟಿದರು. ಅವರು ಮೂರು ಹೊತ್ತು ಊಟ ಮಾಡಿದ್ದರೆ ನಮಗೆ ಒಂದು ಹೊತ್ತು ಊಟ ಸಿಗುತ್ತಿರಲಿಲ್ಲ. ಇದರ ಅರಿವು ಇರಬೇಕು. ಗಾಂಧೀಜಿ ಆ ಕಾಲಮಾನದ ಸ್ವಾತಂತ್ರ್ಯ ಹೋರಾಟಗಾರರ, ಹಿರಿಯರ ಪ್ರತಿನಿಧಿಯಷ್ಟೆ. ಆ ಪ್ರತಿನಿಧಿತ್ವದ ಮೂಲಕ ಮೌಲಿಕ ಚಿಂತನೆಗಳು ಸಮಾಜದಲ್ಲಿ ಬೆಳೆಯಬೇಕು. ಗಾಂಧೀಜಿಯವರ ಚಿಂತನೆಗಳು ಮುಂದಿನ ಪೀಳಿಗೆಗೆ ತಲುಪುವಂತಾಗಬೇಕು. ಯೋಗ್ಯರು ಮಾತನಾಡದೆ ಇರುವುದು ಮತ್ತು ಅಯೋಗ್ಯರು ಮಾತನಾಡುವುದು ಎರಡೂ ಅಪಾಯಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸದ್ವಿಚಾರಗಳನ್ನು ಪಸರಿಸಬೇಕು ಎನ್ನುವುದು ಗಾಂಧಿ ವಿಚಾರ ವೇದಿಕೆಯ ಉದ್ದೇಶವಾಗಿದೆ ಎಂದು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆಯವರು ಹೇಳಿದರು. ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ಗಾಂಧಿ ವಿಚಾರ ವೇದಿಕೆಯ ಸಮಿತಿ ರಚನೆಯ ಸಂದರ್ಭದಲ್ಲಿ ಮಾತನಾಡಿದರು.

Advertisement
Advertisement
Advertisement

ವೇದಿಕೆಯ ಉದ್ದೇಶವನ್ನು ವಿವರಿಸಿದ ಸಾಹಿತಿ ಅರವಿಂದ ಚೊಕ್ಕಾಡಿ,” ಆರೋಗ್ಯ, ಶಿಕ್ಷಣ, ಆರ್ಥಿಕತೆ, ಪರಿಸರ, ಸಾಮರಸ್ಯದಿಂದ ಸಮೃದ್ಧ ಜೀವನ ಹೀಗೆ ಯಾವ ವಿಚಾರದಲ್ಲಿ ನೋಡಿದರೂ ಗಾಂಧೀಜಿ ಪ್ರಸ್ತುತರಾಗಿದ್ದಾರೆ. ಆದ್ದರಿಂದ ಗಾಂಧಿ ಚಿಂತನೆಗಳ ಅರಿವನ್ನು ಬೆಳೆಯಿಸುವುದು ವೇದಿಕೆಯ ಉದ್ದೇಶವಾಗಿದೆ” ಎಂದರು. ಸಧ್ಯಕ್ಕೆ ಗಾಂಧಿ ವನ ನಿರ್ಮಾಣ, ಗಾಂಧೀಜಿ ಕುರಿತಂತೆ ತಾಲೂಕಿನ ಯಾವುದಾದರೂ ಮನೆಯಲ್ಲಿ ಊರವರು ಸೇರಿ ತಿಂಗಳಿಗೊಮ್ಮೆ ಗಾಂಧಿ ಚಿಂತನೆಗಳ ಬಗ್ಗೆ ಸಂವಾದ, ಮಕ್ಕಳಿಗಾಗಿ ಗಾಂಧಿ ಚಿಂತನೆಗಳ ಬಗ್ಗೆ ಕಿರು ಪುಸ್ತಕ ಪ್ರಕಟಣೆಯಂತಹ ಯೋಜನೆಯನ್ನು ಹಮ್ಮಿಕೊಂಡಿದ್ದು ಉಡುಪಿ ಜಿಲ್ಲಾ ಕ. ಸ. ಪ. ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಇದೇ ತಿಂಗಳು ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಲಿದ್ದು, ನಂತರ ಬದುಕಿರುವ ತನಕವೂ ಶಾಲೆಗಳಿಗೆ ಹೋಗಿ ಗಾಂಧಿ ತತ್ವ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ ಎಂದು ಸಭೆಗೆ ತಿಳಿಸಿದರು.

Advertisement

ಸಭೆಯಲ್ಲಿ ಮಾತೃ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗಾಂಧೀಜಿಯವರನ್ನು ಭೇಟಿಯಾಗಿ ಅವರಿಂದ ಪ್ರೇರಿತರಾಗಿ ಗಾಂಧೀಜಿಯವರ ಆದೇಶದಂತೆ ಮುಂಡಾಜೆಯಲ್ಲಿ ಶೈಕ್ಷಣಿಕ ಕೆಲಸಗಳನ್ನು ಮಾಡಿದ್ದ ಭಿಡೆ ನಾರಾಯಣ ಭಟ್ ಅವರ ಕಾಲದಿಂದ ಗಾಂಧಿವಾದಿ ಪರಂಪರೆಯವರಾದ ಶ್ರೀಧರ ಜಿ. ಭಿಡೆಯವರನ್ನು ಅಧ್ಯಕ್ಷರನ್ನಾಗಿ ಆರಿಸಲಾಯಿತು. ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಮಾಜಿ ಶಾಸಕರೂ, ವಿನಯಚಂದ್ರ ಅವರನ್ನು ಉಪಾಧ್ಯಕ್ಷರಾಗಿ ಆರಿಸಲಾಯಿತು. ಅಧ್ಯಕ್ಷರ ಸೂಚನೆಯಂತೆ ತಾತ್ಕಾಲಿಕವಾಗಿ ಪ್ರಧಾನ ಕಾರ್ಯದರ್ಶಿಯಾಗಿ ಸಾಹಿತಿ ಅರವಿಂದ ಚೊಕ್ಕಾಡಿಯವರನ್ನು ಆಯ್ಕೆ ಮಾಡಲಾಯಿತು.

Advertisement
Advertisement

ದಲಿತ ಹೋರಾಟಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಅಚ್ಚುತ ಮೇಲ್ಕಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗಾಗಿ ಉಪಾಧ್ಯಕ್ಷರಾಗಿ, ನೀಲಾವರ ಸುರೇಂದ್ರ ಅಡಿಗ ಅವರನ್ನು ಉಡುಪಿ ಜಿಲ್ಲೆಗಾಗಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ವೇದಿಕೆಯ ಮಹಿಳಾ ಘಟಕಕ್ಕೆ, ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲೆಗೆ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಶ್ರೀಮತಿ ಜಯಶ್ರೀ ಗೌಡ ಅವರನ್ನು ಆರಿಸಲಾಯಿತು. ಜತೆ ಕಾರ್ಯದರ್ಶಿಗಳಾಗಿ ಶಶಿಧರ ಠೋಸರ್ ಮತ್ತು ಗಂಡಿಬಾಗಿಲು ಚರ್ಚ್‌ನ ಗುರುಗಳಾದ ಫಾದರ್ ಮ್ಯಾಥ್ಯೂ ಅವರನ್ನು ಆಯ್ಕೆ ಮಾಡಲಾಯಿತು.

ನೇತಾಜಿ ಗಾಂಧಿಯವರನ್ನು ಉತ್ತರ ಕರ್ನಾಟಕಕ್ಕೆ, ಮಂಡ್ಯದ ಚಂದ್ರಣ್ಣ ಎನ್. ಶರಣಪ್ಪ ಅವರನ್ನು ದಕ್ಷಿಣ ಕರ್ನಾಟಕಕ್ಕೆ ಆಯ್ಕೆ ಮಾಡಲಾಯಿತು. ವಿಸ್ತರಣಾ ಸಂಯೋಜಕರಾಗಿ ಮುಷ್ತಾಕ್ ಹೆನ್ನಾಬೈಲ್ ಅವರನ್ನು ಆಯ್ಕೆ ಮಾಡಲಾಯಿತು. ಮಾತೃ ಸಮಿತಿಯ ಸಮಗ್ರ ಸಂಯೋಜಕರಾಗಿ ಪುತ್ತೂರಿನ ವಿದ್ಯಾ ಮಾತಾ ಅಕಾಡೆಮಿಯ ವ್ಯವಸ್ಥಾಪಕರಾದ ಭಾಗ್ಯೇಶ್ ರೈ ಅವರನ್ನು ಆರಿಸಲಾಯಿತು.

ಕುಂದಾಪುರ ತಾಲೂಕಿಗೆ ಡಾ. ಜಗದೀಶ್ ಶೆಟ್ಟಿ, ಬ್ರಹ್ಮಾವರ ತಾಲೂಕಿಗೆ ರಂಜಿತ್ ಶೆಟ್ಟಿ, ಮಂಗಳೂರು ತಾಲೂಕಿಗೆ ಪುಷ್ಪರಾಜ್ ಗುಂಡ್ಯ, ಬೆಳ್ತಂಗಡಿ ತಾಲೂಕಿಗೆ ಶರತ್‌ಕೃಷ್ಣ ಪಡುವೆಟ್ಣಾಯ, ಪುತ್ತೂರು ತಾಲೂಕಿಗೆ ಝೆವಿಯರ್ ಡಿಸೋಜಾ, ಸುಳ್ಯ ತಾಲೂಕಿಗೆ ಲಕ್ಷ್ಮೀಶ ಗಬಲಡ್ಕ ಅವರನ್ನು ಅಧ್ಯಕ್ಷರನ್ನಾಗಿ ಆರಿಸಿ ಆಗಸ್ಟ್ 15 ರ ಮೊದಲು ತಾಲೂಕು ಸಮಿತಿಯ ಪೂರ್ಣ ರಚನೆಯನ್ನು ಮಾಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯ ಹರಿಪ್ರಸಾದ್, ಪೆರಿಂಜೆಯ ಇಸ್ಮಾಯಿಲ್, ಸುಳ್ಯ ಗಾಂಧಿ ಚಿಂತನ ವೇದಿಕೆಯ ಮುಖ್ಯಸ್ಥ ಹರೀಶ್ ಬಂಟ್ವಾಳ್, ಪುತ್ತೂರಿನ‌ ನಿಖರ ನ್ಯೂಸ್‌ನ ವ್ಯವಸ್ಥಾಪಕ ಚಿನ್ಮಯಕೃಷ್ಣ, ಸನ್ಮಾರ್ಗ ನ್ಯೂಸ್ ಚಾನೆಲ್‌ನ ಎ. ಕೆ. ಕುಕ್ಕಿಲ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಿಷಪ್ ಅವರ ಪ್ರತಿನಿಧಿಯಾಗಿ ಫಾದರ್ ಲಾರೆನ್ಸ್, ಬೆಳ್ತಂಗಡಿ ಜೈಕನ್ನಡಮ್ಮ ದಿನ ಪತ್ರಿಕೆಯ ಸ್ಥಾಪಕ ದೇವಿಪ್ರಸಾದ್, ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡು, ಅರವಿಂದ ಹೆಬ್ಬಾರ್ ಮುಂತಾದವರು ಭಾಗವಹಿಸಿದ್ದರು. ಶಶಿಧರ ಠೋಸರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Advertisement
Advertisement
Previous Post

ನೆಹರೂ ನಗರ: ಓಮ್ನಿ ಕಾರು ಮತ್ತು ಸ್ಕೂಟಿ ನಡುವೆ ಡಿಕ್ಕಿ..!

Next Post

ಬೆಳ್ತಂಗಡಿ: ನಿಶ್ಚಿತಾರ್ಥವಾಗಿದ್ದ ಯುವಕನನ್ನು ಅಪಹರಿಸಿ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ: 6 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!
Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

September 23, 2025
ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!
Featured

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!

September 1, 2025
ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!
ಬೆಳ್ತಂಗಡಿ

ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!

August 26, 2025
ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!
Featured

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!

August 26, 2025
ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!
Featured

ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!

August 23, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

October 22, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

October 22, 2025
ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page