Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಬೆಳ್ತಂಗಡಿ: ನಿಶ್ಚಿತಾರ್ಥವಾಗಿದ್ದ ಯುವಕನನ್ನು ಅಪಹರಿಸಿ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ: 6 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2021
in ಕ್ರೈಮ್, ಬೆಳ್ತಂಗಡಿ
0
ಬೆಳ್ತಂಗಡಿ: ನಿಶ್ಚಿತಾರ್ಥವಾಗಿದ್ದ ಯುವಕನನ್ನು ಅಪಹರಿಸಿ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ: 6 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ, : ನಾಲ್ಕು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಮಂಗಳೂರಿನ 1 ನೇ ಹೆಚ್ಚವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾತ್ರವಲ್ಲದೆ 1.38 ಲಕ್ಷ ರೂ. ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ 1 ಲಕ್ಷ ರೂ. ಪರಿಹಾರವಾಗಿ ಸಂತ್ರಸ್ತರ ತಾಯಿಗೆ ನೀಡುವಂತೆ ಆದೇಶಿಸಿದೆ.

Advertisement
Advertisement
Advertisement

ಬೆಳ್ತಂಗಡಿ ತಾಲೂಕಿನ ಆನಂದ ನಾಯ್ಕ(39), ಬೆಳ್ತಂಗಡಿ ಕಸಬಾ ನಿವಾಸಿ ಪ್ರವೀಣ್ ನಾಯ್ಕ(39), ಚಾರ್ಮಾಡಿ ನಿವಾಸಿ ವಿನಯ್ ಕುಮಾರ್(34) , ಮೂಡುಕೋಡಿ ನಿವಾಸಿ ಪ್ರಕಾಶ್(35), ಬಂಟ್ವಾಳ ಪುದು ನಿವಾಸಿ ಲೋಕೇಶ್(38), ಮೇಲಂತಬೆಟ್ಟು ನಿವಾಸಿ ನಾಗರಾಜ್(43) ಶಿಕ್ಷೆಗೆ ಒಳಗಾದವರು. ಬೆಳ್ತಂಗಡಿ ದಿಡುಪೆ ನಿವಾಸಿ ಸುರೇಶ್ ನಾಯ್ಕ್ ಅವರನ್ನು 6 ಮಂದಿಯ ತಂಡ 2017 ರ ಎ.19ರಂದು ಕಾರಿನಲ್ಲಿ ಕರೆದೊಯ್ದಿದು ಕೊಲೆ ಮಾಡಿ ಸುಟ್ಟು ಹಾಕಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯ ವಿವರ:
ಆರೋಪಿ ಆನಂದ ನಾಯ್ಕ ವಿವಾಹಿತನಾಗಿದ್ದು ಮಕ್ಕಳಿದ್ದರೂ, ಯುವತಿಯೋರ್ವಳನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ. ಅಲ್ಲದೆ ಆಕೆಯನ್ನು ಮದುವೆಯಾಗಬೇಕೆನ್ನುವ ಹಠಕ್ಕೆ ಬಿದು, ಆಕೆಯ ತಂದೆಯಲ್ಲಿ ಮದುವೆ ಪ್ರಸ್ತಾಪವಿರಿಸಿದ್ದಾಗ ಯುವತಿಯ ಮನೆಯವರು ನಿರಾಕರಿಸಿದ್ದರು.

Advertisement
Advertisement

ಇದಾದ ಕೆಲದಿನಗಳ ಬಳಿಕ ಆ ಯುವತಿಗೆ ಮದುವೆ ಸಂಬಂಧವೂ ದಿಡುಪೆ ನಿವಾಸಿ ಸುರೇಶ ನಾಯ್ಕ ಎಂಬವರೊಂದಿಗೆ ಕೂಡಿ ಬಂದಿತ್ತು. 2017 ರ ಏ. ೩೦ ರಂದು ನಿಶ್ಚಿತಾರ್ಥ ನಿಗದಿಯಾಗಿತ್ತು. ವಿಚಾರ ತಿಳಿದ ಆನಂದ ನಾಯ್ಕ ಸುರೇಶ ನಾಯ್ಕನ ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿ ನೀನು ಮದುವೆಯಾಗುವ ಯುವತಿಯನ್ನು ನಾನು ಪ್ರೀತಿಸುತ್ತಿದ್ದು, ಈ ಸಂಬಂಧವನ್ನು ಬಿಟ್ಟು ಬಿಡು ಎಂದು ಒತ್ತಾಯಿಸಿದ್ದಾನೆ. ಇದಕ್ಕೆ ಸುರೇಶ ನಾಯ್ಕ ಒಪ್ಪದಿದ್ದಾಗ ಜೀವ ಬೆದರಿಕೆಯನ್ನೂ ಆನಂದ ನಾಯ್ಕ ಹಾಕಿದ್ದ.

ನಂತರ 2017 ಎಪ್ರಿಲ್ 29 ರಂದು 2 ನೇ ಆರೋಪಿ ಪ್ರವೀಣ್ ನಾಯ್ಕ ಎಂಬಾತ ಸುರೇಶ ನಾಯ್ಕನಿಗೆ ಕರೆ ಮಾಡಿ ಆತ್ಮೀಯವಾಗಿ ಮಾತನಾಡಿ ಗಂಗಾ ಕಲ್ಯಾಣ್ ಯೋಜನೆಯಡಿ ಹಣ ಸಿಗುವ ಬಗ್ಗೆ ಮಾಹಿತಿ ನೀಡಿದ್ದಲ್ಲದೇ ಈ ಬಗ್ಗೆ ಮಾತನಾಡಲು ದಾಖಲಾತಿಗಳೊಂದಿಗೆ ಉಜಿರೆಗೆ ಬನ್ನಿ ಎಂದು ತಿಳಿಸಿದ್ದ. ಅದರಂತೆ ಸುರೇಶ ನಾಯ್ಕ ಉಜಿರೆಗೆ ಬಂದಾಗ ಆರೋಪಿಗಳಾದ ಪ್ರವೀಣ ನಾಯ್ಕ, ವಿನಯ್, ಪ್ರಕಾಶ್, ಲೋಕೇಶ್, ನಾಗರಾಜ್ ಒಟ್ಟು ಸೇರಿ ಸುರೇಶ ನಾಯ್ಕನನ್ನು ಓಮಿನಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭ ನಿಶ್ಚಿತಾರ್ಥ ಪ್ರಸ್ತಾಪವನ್ನು ಕೈ ಬಿಡುವಂತೆ ಒತ್ತಡ ಹಾಕಿದ್ದು, ಇದಕ್ಕೆ ಸುರೇಶ ನಾಯ್ಕ ಒಪ್ಪದೇ ಇದ್ದಾಗ ನೈಲಾನ್ ಹಗ್ಗದ ಸಹಾಯದಿಂದ ಕುತ್ತಿಗೆಗೆ ಬಿಗಿದ್ ಸುರೇಶ ನಾಯ್ಕ ನನ್ನು ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಧರ್ಮಸ್ಥಳದ ಅವೆಕ್ಕಿ ಎಂಬಲ್ಲಿ ಕೊಂಡೊಯ್ದು ಗೋಣಿ ಚೀಲ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗುರುತು ಸಿಗದಂತೆ ಸುಟ್ಟು ಹಾಕಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಬಂಟ್ವಾಳ ಪೊಲಿಸ್ ಉಪಾಧೀಕ್ಷಕರಾಗಿದ್ದ ರವೀಶ್ ಸಿ ಆರ್ ರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ರವರು ತನಿಖೆ ನಡೆಸಿ, ದೋಷಾರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ತನಿಖೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಪಿ ಎಸ್ ಐ ಕೊರಗಪ್ಪ ನಾಯ್ಕ, ಸಿಬ್ಬಂದಿಗಳಾದ ಬೆನ್ನಿಚ್ಚನ್ , ಸ್ಯಾಮುವೆಲ್, ವಿಜು, ಪ್ರಮೋದ್ ನಾಯ್ಕ್, ರಾಹುಲ್ ರಾವ್, ವೃತ್ತ ಕಛೇರಿಯ ಸಿಬ್ಬಂದಿಗಳಾದ ವೆಂಕಟೇಶ್ ನಾಯ್ಕ್, ಪ್ರವೀಣ್ ದೇವಾಡಿಗ, ನವಾಝ್ ಬುಡ್ಕಿ ಮತ್ತು ಜಿಲ್ಲಾ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ್ ರವರು ಸಹಕರಿಸಿದ್ದರು. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶೇಖರ್ ಶೆಟ್ಟಿ ಹಾಗೂ ರಾಜು ಪೂಜಾರಿರವರು ವಾದಿಸಿದ್ದರು.

Advertisement
Previous Post

ಗಾಂಧಿ ಚಿಂತನೆಯ ಅರಿವು ಮೂಡಿಸುವ “ಗಾಂಧಿ ವಿಚಾರ ವೇದಿಕೆ” ಅಸ್ತಿತ್ವಕ್ಕೆ: ಯೋಗ್ಯರ ಮೌನ, ಅಯೋಗ್ಯರ ಮಾತು ಎರಡೂ ಅಪಾಯಕರ- ಶ್ರೀಧರ ಜಿ. ಭಿಡೆ

Next Post

ಸಚಿವನಾಗಿ ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ, ನನ್ನ ಸಾಧನೆಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ- ಕೋಟಾ ಶ್ರೀನಿವಾಸ ಪೂಜಾರಿ

OtherNews

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!
ಕ್ರೈಮ್

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!
ಕ್ರೈಮ್

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!
ಕ್ರೈಮ್

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page