Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಅರಣ್ಯ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಿ-ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಬಿ. ಟಿ

July 29, 2021
in ಪುತ್ತೂರು
0
ಅರಣ್ಯ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಿ-ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಬಿ. ಟಿ
Share on WhatsAppShare on FacebookShare on Twitter

ಪುತ್ತೂರು: ಅರಣ್ಯ ಇಲಾಖೆ ವತಿಯಿಂದ ಕೃಷಿಕರಿಗೆ ಹಾಗೂ ಸಾರ್ವಜನಿಕರಿಗೆ ಅನೇಕ ಸವಲತ್ತುಗಳು ಇದೆ ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಪುತ್ತೂರು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ ಬಿಟಿ ಅವರು ರೋಟರಿ ಕ್ಲಬ್ ಪುತ್ತೂರು ಯುವದಿಂದ ಆಯೋಜಿಸಿದ ಅರಣ್ಯ ಸಂರಕ್ಷಣೆ ಕುರಿತಾಗಿ ನಡೆಸಿದ ಮಾಹಿತಿ ಕಾರ್ಯಗಾರದಲ್ಲಿ ತಿಳಿಸಿದರು.

Advertisement
Advertisement
Advertisement
Advertisement
Advertisement

ಮಾಹಿತಿ ಕಾರ್ಯಗಾರದ ಕೆಲವು ಪ್ರಮುಖ ಅಂಶಗಳು:
ಕೃಷಿಕರು ತಮ್ಮ ತೋಟಕ್ಕೆ ಸೌರ ವಿದ್ಯುತ್ ತಂತಿ ಬೇಲಿಯನ್ನು ಅಳವಡಿಸಲು ಒಂದು ಕಿಲೋಮೀಟರಿಗೆ ಸುಮಾರು 2,30,000/- ನಿಗದಿಪಡಿಸಲಾಗಿದೆ . ಇದರಲ್ಲಿ 50% ಅರಣ್ಯ ಇಲಾಖೆಯ ವತಿಯಿಂದ ಸಹಾಯಧನದ ರೂಪದಲ್ಲಿ ಸಿಗುತ್ತದೆ. ಮಾರುಕಟ್ಟೆಯಲ್ಲಿ ಶ್ರೀಗಂಧ ಹಾಗೂ ರಕ್ತಚಂದನದ ಬೇಡಿಕೆ ಅಧಿಕವಾಗಿದೆ . ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಬೆಳೆಸಿ ಹೆಚ್ಚಿನ ಲಾಭ ಪಡೆಯಬಹುದು. ಅದನ್ನು ಕಟಾವು ಮಾಡುವ ಸಮಯದಲ್ಲಿ ಸಮೀಪದ ಅರಣ್ಯ ಇಲಾಖೆಗೆ ತಿಳಿಸತಕ್ಕದ್ದು. ಬಳಿಕ ಅರಣ್ಯ ಇಲಾಖೆ ಈ ಮರಗಳನ್ನು ಕಡಿದು ಹರಾಜು ಮೂಲಕ ಮಾರಾಟ ಮಾಡಿ ಕೃಷಿಕರಿಗೆ ನೀಡಲಾಗುವುದು.

Advertisement
Advertisement

ಸಾರ್ವಜನಿಕರು ತಮ್ಮ ಕೃಷಿಭೂಮಿ ಅಥವಾ ವಾಸ್ತವ್ಯದ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಹೆಸರಿಸಿದ ಕೆಲವು ವೃಕ್ಷಗಳನ್ನು ಉದಾಹರಣೆಗೆ ಮಾವು ನೇರಳೆ ಇತ್ಯಾದಿಗಳನ್ನು ಅರಣ್ಯ ಇಲಾಖೆಯ ನರ್ಸರಿಯಲ್ಲಿ ಸಸಿಯೊಂದಕ್ಕೆ ರೂ. 1/- ಹಾಗೂ ರೂ 3/- ದರದಲ್ಲಿ ನೀಡುತ್ತಾರೆ. ಈ ರೀತಿ ಅರಣ್ಯ ಇಲಾಖೆಯಿಂದ ಪಡೆದ ಸಸಿಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟಲ್ಲಿ ಸಸಿ ಯೊಂದಕ್ಕೆ ಪ್ರಥಮ ವರ್ಷ ರೂ 35, ದ್ವಿತೀಯ ವರ್ಷ ರೂ. 40 ಹಾಗೂ ತೃತೀಯ ವರ್ಷ ರೂ.45 ರಂತೆ ಪ್ರೋತ್ಸಾಹಕ ಧನದ ರೂಪದಲ್ಲಿ ಒಟ್ಟು ರೂ. 125 ನೀಡುತ್ತಾರೆ.( ಬದುಕಿ ಉಳಿದ ಸಸಿಗಳ ಲೆಕ್ಕಾಚಾರ ಮಾಡಿ )

Advertisement

ರಕ್ಷಿತಾರಣ್ಯದಲ್ಲಿ ಇರುವ ವನ್ಯಜೀವಿಗಳನ್ನು ಬೇಟೆಯಾಡಿದರೆ ಹಾಗೂ ಅಲ್ಲಿರುವ ವೃಕ್ಷಗಳನ್ನು ಕಡಿದಲ್ಲಿ ಅಥವಾ ಅದರಲ್ಲಿರುವ ಹಣ್ಣುಗಳನ್ನು ಕಿತ್ತಲ್ಲಿ ದಂಡ ಹಾಗೂ ಜೈಲು ಶಿಕ್ಷೆ ಆಗುತ್ತದೆ. ಸಾರ್ವಜನಿಕರು ತಮ್ಮ ಭೂಮಿಯಲ್ಲಿ ಇರುವ ವೃಕ್ಷ ವನ್ನು ಒಂದು ವೇಳೆ ಕಡಿಯ ಬೇಕಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆದೆ ಕಡಿಯ ತಕ್ಕದ್ದು. ಅರಣ್ಯ ಇಲಾಖೆ ಅನುಮತಿ ಇಲ್ಲದೆ ಮನೆಯಲ್ಲಿ ಯಾವುದೇ ವನ್ಯಜೀವಿಗಳ ಕೊಂಬು ಚರ್ಮಗಳನ್ನು ಇಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಗಾಳಿಮರ, ಗೇರು, ಮಾಂಜಿಯಂ ಇತ್ಯಾದಿ ಅರಣ್ಯ ಇಲಾಖೆ ಹೆಸರಿಸಿದ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವ ಅಗತ್ಯವಿಲ್ಲ.

ವನ್ಯಜೀವಿಗಳಿಂದ ಪ್ರಾಣ ಹಾನಿಯಾದಲ್ಲಿ ಸರಕಾರದಿಂದ ರೂ.7.30 ಲಕ್ಷ ರೂಪಾಯಿ ಪರಿಹಾರ ರೂಪದಲ್ಲಿ ಮೃತರ ಕುಟುಂಬಕ್ಕೆ ಸಿಗುತ್ತದೆ. ಅರಣ್ಯ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಬೇಕಾದಲ್ಲಿ ಸಮೀಪದ ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಎಂದು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ ಬಿ ಟಿ ಅವರು ತಿಳಿಸಿದರು.

ಅಧ್ಯಕ್ಷ ಭರತ್ ಪೈ ಅತಿಥಿಗಳನ್ನು ಸ್ವಾಗತಿಸಿದರು, ಸತೀಶ ಕಟ್ಟಾವು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು, ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಅವರು ಪ್ರಾರ್ಥಿಸಿದರು, ಕಾರ್ಯದರ್ಶಿ ಪ್ರೊ. ದೇವಿ ಚರಣ್ ರೈ ವಂದನಾರ್ಪಣೆಗೈದರು. ಝೋನಲ್ ಲೆಫ್ಟಿನೆಂಟ್ಉ ಮೇಶ್ ನಾಯಕ್, ಪೂರ್ವಾಧ್ಯಕ್ಷ ಹರ್ಷಕುಮಾರ ರೈ, ಸ್ಥಾಪಕಾಧ್ಯಕ್ಷ ರತ್ನಾಕರ ರೈ ಮುಂತಾದವರು ಉಪಸ್ಥಿತರಿದ್ದರು.

Advertisement
Previous Post

ಬ್ಯಾಡ್ಮಿಂಟನ್- ಕ್ವಾರ್ಟರ್ ​​​​​​​​​​ಫೈನಲ್​​ ಪ್ರವೇಶಿಸಿದ ಪಿ.ವಿ.ಸಿಂಧು

Next Post

ವಿಟ್ಲ: ಭಾರತ್ ಆಟೋಲಿಂಕ್ಸ್ ಮತ್ತು ಫೈನಾನ್ಸ್ ಏಜೆಂಟ್ ಸಂಸ್ಥೆಯ ಮಾಲಕ ಹಸೈನಾರ್ ಕಾಂತಡ್ಕ ನಿಧನ

OtherNews

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ
ಪುತ್ತೂರು

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

August 10, 2022
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ
ಧಾರ್ಮಿಕ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

August 10, 2022
ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!
Featured

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

August 10, 2022
ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!
ಪುತ್ತೂರು

ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

August 10, 2022
ಪುತ್ತೂರು: ಕೆ. ಎಸ್.ಆರ್.ಟಿ.ಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ: ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ ಸ್ಥಳೀಯರು
ಪುತ್ತೂರು

ಪುತ್ತೂರು: ಕೆ. ಎಸ್.ಆರ್.ಟಿ.ಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ: ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ ಸ್ಥಳೀಯರು

August 9, 2022
ನೆಲ್ಯಾಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿ ಸಮೀಪದ ಹೊಸವಕ್ಲು ಎಂಬಲ್ಲಿ ನಡೆದಿದೆ.
ನಿಧನ

ನೆಲ್ಯಾಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!!

August 9, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

August 10, 2022
‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

August 10, 2022
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

August 10, 2022
ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

August 10, 2022

Recent News

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

August 10, 2022
‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

‘ಹರ್ ಘರ್ ತಿರಂಗಾ’ ಅಭಿಯಾನ: ವಿಟ್ಲ ಬಿಜೆಪಿ ಮಹಾ ಶಕ್ತಿಕೇಂದ್ರ ವತಿಯಿಂದ ಬೂತ್ ಗಳಿಗೆ ಧ್ವಜ ಹಸ್ತಾಂತರ

August 10, 2022
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

August 10, 2022
ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

August 10, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page