Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರಿಗನ ಸಾರಥ್ಯದಲ್ಲಿ ಡ್ರೋನ್ ತಡೆ ತಂತ್ರಜ್ಞಾನ ಅನ್ವೇಷಣೆ: ಶಸ್ತ್ರ ಸಂಸ್ಥೆಯ ಎಂ.ಡಿ ಕಜೆಮಾರು ಕೊನಾರ್ಕ್ ರೈಯವರಿಂದ ವಿಶೇಷ ಸಾಧನೆ

July 29, 2021
in ಪುತ್ತೂರು
0
ಪುತ್ತೂರಿಗನ ಸಾರಥ್ಯದಲ್ಲಿ ಡ್ರೋನ್ ತಡೆ ತಂತ್ರಜ್ಞಾನ ಅನ್ವೇಷಣೆ: ಶಸ್ತ್ರ ಸಂಸ್ಥೆಯ ಎಂ.ಡಿ ಕಜೆಮಾರು ಕೊನಾರ್ಕ್ ರೈಯವರಿಂದ ವಿಶೇಷ ಸಾಧನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಡ್ರೋನ್ ಪ್ರತಿರೋಧ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಲು ರಾಷ್ಟ್ರೀಯ ಭದ್ರತಾ ಸಂಸ್ಥೆ (ಎನ್.ಎಸ್.ಜಿ)ಗೆ ನೆರವಾಗುವುದಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಸೆಕ್ಯುರಿಟಿ ಆಂಡ್ ಸೈಂಟಿಫಿಕ್ ಟೆಕ್ನಿಕಲ್ ರಿಸರ್ಚ್ ಅಸೋಸಿಯೇಶನ್ (ಶಸ್ತ್ರ) ಸಂಸ್ಥೆಯನ್ನು ಇತ್ತೀಚೆಗೆ ರೂಪಿಸಲಾಗಿದೆ. ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಕಜೆಮಾರು ಕೊನಾರ್ಕ್ ರೈ ಇದರ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕವಾಗಿರುವುದು ಪುತ್ತೂರಿಗೆ ಹೆಮ್ಮೆಯಾಗಿದೆ.

Advertisement
Advertisement

ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ರಾಷ್ಟ್ರೀಯ ರಕ್ಷಾ ಯುನಿವರ್ಸಿಟಿ (ಆರ್.ಆರ್.ಯು) ಆರಂಭಿಸಿದ್ದರು. ಭದ್ರತಾ ಸಿಬ್ಬಂದಿಗೆ ವಿಶೇಷ ತರಭೇತಿ ನೀಡುವುದು ಇದರ ಉದ್ದೇಶವಾಗಿತ್ತು. ಅವರು ಪ್ರಧಾನಿಯಾದ ಬಳಿಕ ಆರ್.ಆರ್.ಯು ಮಸೂದೆ ಜಾರಿಗೊಳಿಸಿ ವಿ.ವಿಯನ್ನು ಕೇಂದ್ರ ಸರಕಾರದಡಿ ತಂದರು. ಈ ವಿ.ವಿ.ಯ ಅಂಗ ಸಂಸ್ಥೆಯಾಗಿ `ಶಸ್ತ್ರ’ ಸ್ಥಾಪಿಸಲಾಗಿದೆ.

ಶಸ್ತ್ರ ಏನಿದರ ಉದ್ದೇಶ..?
ಎಲ್ಲಾ ಸ್ತರದ ಭದ್ರತ ಪಡೆಗಳ ಅಗತ್ಯ ಸಾಧನಗಳು, ತಂತ್ರಜ್ಞಾನಗಳ ಬಗ್ಗೆ ಅಧ್ಯಯನ ನಡೆಸುವುದು ಮತ್ತು ಅನ್ವೇಷಣೆ ಮಾಡುವವರಿಗೆ ನೆರವಾಗುವುದು ಶಸ್ತ್ರದ ಮುಖ್ಯ ಉದ್ದೇಶವಾಗಿದೆ. ಭದ್ರತಾ ಪಡೆಗಳ ಅಗತ್ಯಗಳನ್ನು ಅರಿತುಕೊಂಡು ನ್ಯಾಷನಲ್ ಇನೋವೇಶನ್ ಚಾಲೆಂಜ್ ಆರಂಭಿಸಲಾಗುತ್ತದೆ. ಆತ್ಮನಿರ್ಭರ ಭಾರತದಡಿ ಭಾರತೀಯ ಕಂಪೆನಿ, ಸ್ಪಾರ್ಟ್ ಆಪ್‌ಗಳು ಸಿದ್ದಪಡಿಸುವ ಸುಧಾರಿತ ತಂತ್ರಜ್ಞಾನಗಳನ್ನು ಭದ್ರತಾ ಪಡೆ ಮತ್ತು ಶಸ್ತ್ರ ತಂಡ ಪರಿಶೀಲಿಸುತ್ತದೆ. ಒಪ್ಪಿಗೆಯಾದರೆ ಉತ್ಪಾದನೆಗೆ ಆರ್ಥಿಕ ಬೆಂಬಲವನ್ನು ಶಸ್ತ್ರ ನೀಡುತ್ತದೆ. ಇದೀಗ ಕೊನಾರ್ಕ್ ರೈಯವರ ಡ್ರೋನ್ ತಡೆ ತಂತ್ರಜ್ಞಾನ ಅನ್ವೇಷಣೆ ಎಲ್ಲರ ಮೆಚ್ಚುಗೆ ಗಳಿಸಿದೆ.

Advertisement

ಕೊನಾರ್ಕ್ ರೈ:
ಪುತ್ತೂರಿನ ತಾಲೂಕಿನ ಕೆದಂಬಾಡಿ ಗ್ರಾಮದ ಕಜೆಮಾರು ನಿವಾಸಿಯಾಗಿರುವ ಕೊನಾರ್ಕ್ ರೈಯವರು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಎಂ.ಡಿ ಪ್ರಮೋದ್ ಕುಮಾರ್ ರೈ ಇಳಂತಾಜೆ ಮತ್ತು ಶೋಭಾ ಪ್ರಮೋದ್ ರೈಯವರ ದ್ವಿತೀಯ ಪುತ್ರರಾಗಿದ್ದಾರೆ. ಬೆಂಗಳೂರು ಮತ್ತು ಅಳಿಕೆಯಲ್ಲಿ ಶಿಕ್ಷಣ ಪಡೆದು ಗುಜರಾತ್‌ನ ನ್ಯಾಷನಲ್ ಲಾ ಸ್ಕೂಲ್‌ನಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಜಿನೇವಾದಲ್ಲಿ ದೇಶ-ವಿದೇಶಗಳ ಸಂಬಂಧ ಸುಧಾರಣೆ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಗುಜರಾತ್‌ಗೆ ಮರಳಿ ರಾಷ್ಟ್ರೀಯ ರಕ್ಷಾ ವಿ.ವಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಕಳೆದ ಸೆಪ್ಟಂಬರ್‌ನಿಂದ `ಶಸ್ತ್ರ’ದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಇವರು ಮಾಜಿ ಎಂ.ಎಲ್.ಸಿ ಕುಂಬ್ರ ದಿ. ಜತ್ತಪ್ಪ ರೈಯವರ ಮೊಮ್ಮಗರಾಗಿದ್ದಾರೆ.

ಭದ್ರತಾ ಪಡೆಗಳಿಗೆ ಅಗತ್ಯವಿರುವ ಹೊಸ ತಾಂತ್ರಿಕ ಸಾಧನಗಳನ್ನು ಶಸ್ತ್ರದ ಸಹಕಾರದೊಂದಿಗೆ ಸಿದ್ದಪಡಿಸಲಾಗುತ್ತದೆ. ಯೋಧರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಅಧ್ಯಯನ ಮಾಡಿ ಹೊಸ ಅನ್ವೇಷಕರಿಗೆ ಅವಕಾಶ ನೀಡಲಾಗುತ್ತದೆ. ಸದ್ಯ ಆಂಟಿ ಡ್ರೋನ್ ಟೆಕ್ನಾಲಜಿಯನ್ನು ಅಭಿವೃದ್ದಿಸಲು ಉದ್ದೇಶಿಸಲಾಗಿದೆ – ಕೊನಾರ್ಕ್ ರೈ, ಎಂ.ಡಿ ಶಸ್ತ್ರ

Advertisement
Advertisement
Previous Post

ಪಾಣೆಮಂಗಳೂರು: ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ..! ನದಿಗೆ ಹಾರಿರುವ ಶಂಕೆ

Next Post

ಕೇರಳದಲ್ಲಿ ಕೊರೊನಾ ಹೆಚ್ಚಳ – ‘ವಾರಾಂತ್ಯ ಕಂಪ್ಲೀಟ್ ಲಾಕ್ ಡೌನ್’ ಘೋಷಣೆ

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.