Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

    ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

    ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

    ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

    ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ‘ಸೋಂಕು ಹೆಚ್ಚಾದರೆ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ’ – ಜಿಲ್ಲಾಧಿಕಾರಿ ಎಚ್ಚರಿಕೆ

July 31, 2021
in ಮಂಗಳೂರು
0
ಮಂಗಳೂರು:  ಸಭೆ, ಸಮಾರಂಭಗಳಿಗೆ  ಶೀಘ್ರವೇ ಹೊಸ ಮಾರ್ಗಸೂಚಿ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: “ಸೋಂಕು ಹೆಚ್ಚಾದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಬೇಕಾಗುತ್ತದೆ. ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಪಾಲಿಸಿ” ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜನತೆಗೆ ಮನವಿ ಮಾಡಿದ್ದಾರೆ.

Advertisement
Advertisement

“ಸೋಂಕು ಹೆಚ್ಚದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಬೇಕಾಗುತ್ತದೆ. ವೀಕೆಂಡ್‌ ಕರ್ಫ್ಯೂನಂತಹ ನಿಯಮಗಳನ್ನು ಕೂಡಾ ಜಾರಿ ಮಾಡಬೇಕಾಗುತ್ತದೆ. ಈ ಹಿನ್ನೆಲೆ ಕಡ್ಡಾಯವಾಗಿ ಮಾಸ್ಕ್‌ ಧರಿಸಿ , ಸಾಮಾಜಿಕ ಅಂತರ ಕಾಯ್ದುಕೊಳ್ಳಿ” ಎಂದು ಹೇಳಿದ್ದಾರೆ. “ಕೊರೊನಾ ನಿಯಂತ್ರಣದ ಸಲುವಾಗಿ ಜಿಲ್ಲಾಧಿಕಾರಿಗಳೇ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ಕಾರಣದಿಂದ ಎಲ್ಲಾ ವರ್ಗದವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸಂಪೂರ್ಣ ಲಾಕ್‌ಡೌನ್‌ ಆಗಬಾರದು ಎನ್ನುವುದಾದರೆ ಜನರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಜನರು ಕೊರೊನಾ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಯಾಗುವ ಪರಿಸ್ಥಿತಿ ಬಂದರೂ ಬರಬಹುದು. ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಂಪೂರ್ಣ ಪ್ರಯತ್ನ ಮಾಡುತ್ತಿದೆ” ಎಂದು ತಿಳಿಸಿದ್ದಾರೆ.

“ಜನಪ್ರತಿನಿಧಿ, ಸಂಸದರು ಹಾಗೂ ಎಲ್ಲಾ ಶಾಸಕರ ಜೊತೆ ಚರ್ಚೆ ನಡೆಸಿ ಪರೀಕ್ಷಾ ಪ್ರಮಾಣ ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಸದ್ಯ ನಾವು 7-9 ಸಾವಿರ ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ. ಮೊದಲ ಅಲೆಯ ಸಂದರ್ಭ 2-3 ಸಾವಿರದಷ್ಟು ಕೊರೊನಾ ಪರೀಕ್ಷೆಗಳನ್ನು ನಡೆಸುತ್ತಿದ್ದೆವು. ಈಗ 10-12 ಸಾವಿರದವರೆಗೆ ಪರೀಕ್ಷೆಗಳನ್ನು ನಡೆಸಲು ಯೋಜಿಸಿದ್ದೇವೆ. . ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಜನರು ನಿರ್ಲಕ್ಷ್ಯ ವಹಿಸಿದರೆ ಮತ್ತೆ ಲಾಕ್‌ಡೌನ್‌‌ನತ್ತ ಸಾಗಬೇಕಾಗುತ್ತದೆ. ಆದರೆ, ಮತ್ತೆ ಲಾಕ್‌ಡೌನ್‌ ಜಾರಿ ಮಾಡಬಾರದು ಎನ್ನುವ ಉದ್ದೇಶ ನಮ್ಮದು. ಜನರ ಸಹಕಾರ ಮುಖ್ಯ” ಎಂದಿದ್ದಾರೆ.

Advertisement

“ಮುಂಬರುವ ಹಬ್ಬಗಳು ನಾಗರಪಂಚಮಿ, ಗಣೇಶ ಚತುರ್ಥಿ ಹಬ್ಬಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಬಾರದು ಎನ್ನುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಈ ಬಗ್ಗೆ ಜನಪ್ರತಿನಿಧಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಜಿಲ್ಲಾ ಧಾರ್ಮಿಕ ಪರಿಷತ್ತಿನಲ್ಲಿ ಕೂಡಾ ಯಾವೆಲ್ಲಾ ನಿಯಮಗಳ ಕೈಗೊಳ್ಳಬೇಕು ಎನ್ನುವ ಬಗ್ಗೆ ಈ ವಾರದಲ್ಲಿ ತಿಳಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಸಾರ್ವಜನಿಕರು ಅವರ ಮನೆಯಲ್ಲಿ ವೈಯುಕ್ತಿಕವಾಗಿ ಹಬ್ಬಗಳನ್ನು ಆಚರಿಸಬಹುದು. ಆಷಾಡ ಮಾಸ ಮುಗಿದ ಬಳಿಕ ಹೆಚ್ಚಿನ ವಿವಾಹ ಕಾರ್ಯಗಳು ನೆರವೇರಲಿದ್ದು, ವಿವಾಹ ಕಾರ್ಯಕ್ರಮಗಳಲ್ಲಿ ಕೇವಲ 50 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ವಿವಾಹ ಕಾರ್ಯಕ್ರಮದಲ್ಲಿ ಒಂದು ವೇಳೆ ಹೆಚ್ಚಿನ ಜನ ಸೇರಿದ್ದಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

“ಗಡಿ ಭಾಗದಿಂದ ಹಾಗೂ ಕೇರಳದಿಂದ ದಿನನಿತ್ಯ ಬಸ್‌ ಮೂಲಕ ಪ್ರಯಾಣಿಸುವವರು ಹಾಗೂ ರೈಲಿನ ಮೂಲಕ ಪ್ರಯಾಣಿಸುವ ಜನರ ಬಗ್ಗೆ ರಾಜ್ಯ ಸರ್ಕಾರದ ಬಗ್ಗೆ ಮನವಿ ಮಾಡಿದ್ದೇವೆ. ಕೇರಳದಲ್ಲಿ ರೈಲಿಗೆ ಹತ್ತುವ ಮುನ್ನ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಇದ್ದರೆ ಮಾತ್ರವೇ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇವೆ.. ಆರೋಗ್ಯ ಕಾರ್ಯಕರ್ತರು ಕೂಡಾ ಜನರ ಆರೋಗ್ಯ ತಪಾಸಣೆ ಮಾಡಬೇಕು. ಅಂತರ್‌‌ರಾಜ್ಯ ಸಂಚಾರಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ. ಈ ಬಗ್ಗೆ ನಿರ್ಬಂಧ ಹೇರುವ ಬಗ್ಗೆ ಯೋಚಿಸುತ್ತಿದ್ದೇವೆ. ಇಂದು ನಡೆಯುವ ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಿದ್ದೇವೆ. ದಿನನಿತ್ಯ ಯಾರು ಸಂಚಾರಿಸುತ್ತಾರೋ ಅವರಿಗೆ ಪಾಸ್‌ ವ್ಯವಸ್ಥೆ ಮಾಡಿ ನಿಯಮಿತವಾಗಿ ವಾರಕ್ಕೆ ಒಂದು ಬಾರಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ” ಎಂದಿದ್ದಾರೆ.

“ಅಂತರ್‌ಜಿಲ್ಲೆ ಸಂಚಾರಕ್ಕೂ ಕೂಡಾ ನಿರ್ಬಂಧ ಹೇರುವ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಕಳೆದ ಎರಡು ದಿವಸಗಳಿಂದ ಪಾಸಿಟಿವಿಟಿ ರೇಟ್‌ ಶೇ. 5.76 ಹಾಗೂ 5.11 ಇತ್ತು. ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ ಶೇ.4.6 ರಷ್ಟು ಇತ್ತು. ಒಂದು ವೇಳೆ ಪಾಸಿಟಿವಿಟಿ ರೇಟ್‌ ಶೇ. 5ರಿಂದ ಹೆಚ್ಚಾದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಮಾಹಿತಿ” ನೀಡಿದ್ಧಾರೆ. “ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ ಹೆಚ್ಚಾದಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಕಡ್ಡಾಯವಾಗಿ ಜನರು ನಿಯಮಗಳನ್ನು ಪಾಲಿಸಬೇಕು” ಎಂದು ತಿಳಿಸಿದ್ದಾರೆ.

Previous Post

ದರ್ಬೆತ್ತಡ್ಕ: ಅಕ್ರಮ ಮನೆ ತೆರವು ಕುರಿತ ಆಡಿಯೋ ವೈರಲ್ ಪ್ರಕರಣಕ್ಕೆ ಹೊಸ ತಿರುವು…!!! ‘ನನ್ನ ಬಳಿ ಇರುವುದು ಬೇಸಿಕ್ ಮೊಬೈಲ್ ಫೋನ್’-ರಘುನಾಥ್

Next Post

ಲವ್​ ಬ್ರೇಕಪ್: ಪ್ರೇಯಸಿಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

OtherNews

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!
Featured

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026
ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!
Featured

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

May 17, 2026
ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!
ಬೆಳ್ತಂಗಡಿ

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

May 16, 2026
ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!
ಕ್ರೈಮ್

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

May 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 21, 2026
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

May 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.