Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ದ. ಕ ಹಾಗೂ ಉಡುಪಿ ಜಿಲ್ಲೆಯವರಿಗೆ ಅಮೋಘ ಅವಕಾಶ: ಭಾಷಣ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ ನಗದು ಬಹುಮಾನ ಗೆಲ್ಲಿ

August 1, 2021
in ಬೆಳ್ತಂಗಡಿ
0
ದ. ಕ ಹಾಗೂ ಉಡುಪಿ ಜಿಲ್ಲೆಯವರಿಗೆ ಅಮೋಘ ಅವಕಾಶ: ಭಾಷಣ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ ನಗದು ಬಹುಮಾನ ಗೆಲ್ಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ ತಾಲೂಕಿನಲ್ಲಿ ಹತ್ತು ಹಲವು ಸೇವೆಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ, ಸೇವೆ ಸಾಮರಸ್ಯ ಸಂಘಟನೆ ಧ್ಯೇಯ ವಾಕ್ಯದೊಡನೆ ಬೆಸ್ಟ್ ಫೌಂಡೇಷನ್ ಬೆಳ್ತಂಗಡಿ ಸಂಸ್ಥೆ ನೀಡುತ್ತಿದೆ ಅತ್ಯುತ್ತಮ ಅವಕಾಶ.

Advertisement
Advertisement
Advertisement

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿನೂತನ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಜಯಶಾಲಿಗಳಿಗೆ ಸಿಗಲಿದೆ ಬಂಪರ್ ಬಹುಮಾನ.

ಭರವಸೆಯ ನಾಯಕ, ನಿಸ್ವಾರ್ಥ ಸಮಾಜ ಸೇವಕ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯುತ್ತಿರುವ ಸ್ಪರ್ಧೆಯು ಫೇಸ್ಬುಕ್ ಆನ್ ಲೈನ್ ಸ್ಪರ್ಧೆಯಾಗಿದ್ದು ಸ್ಪರ್ಧಾ ವಿವರ ಹೀಗಿದೆ;

Advertisement

ದೇಶಭಕ್ತಿಗೀತೆ ಸ್ಪರ್ಧೆ :
1)5ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
2)ಹಾಡಲು 4 ನಿಮಿಷಗಳ ಕಾಲಾವಕಾಶವಿದೆ
3)ಕರೋಕೆ ಅಥವಾ ಸಂಗೀತ ಉಪಕರಣಗಳನ್ನು ಬಳಸುವ ಹಾಗಿಲ್ಲ.
4)ಯಾವುದೇ ಭಾಷೆಯ ದೇಶಭಕ್ತಿಗೀತೆಯನ್ನು ಹಾಡಬಹುದು.
5)ಒಬ್ಬ ಸ್ಪರ್ಧಿಗೆ ಒಂದು ಹಾಡನ್ನು ಹಾಡಲು ಅವಕಾಶ.

Advertisement

ಭಾಷಣ ಸ್ಪರ್ಧೆ :
1)ಯುವಜನತೆ ಎದುರಿಸುತ್ತಿದುವ ಉದ್ಯೋಗ ಸಮಸ್ಯೆ ಮತ್ತು ಪರಿಹಾರ ವಿಷಯದ ಮೇಲೆ ಭಾಷಣ
2)ಸಮಯದ ಮಿತಿ 4 ನಿಮಿಷ
3)ವಯಸ್ಸಿನ ಮಿತಿ ಇರಲಾರದು. ಕನ್ನಡ ಭಾಷೆಯಲ್ಲಿರಬೇಕು.

ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊಬೈಲನ್ನು ಅಡ್ಡಲಾಗಿ ಹಿಡಿದು ವೀಡಿಯೋವನ್ನು ಮಾಡಿ. ಜತೆಗೆ ಯಾವುದೇ ಎಡಿಟಿಂಗ್ ಮಾಡಿದ ವೀಡಿಯೋಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನ ಇಲ್ಲಿ ಅಂತಿಮವಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಸ್ಪರ್ಧಾಳುಗಳಿಗೆ ಅವಕಾಶವಿದೆ.

ಅದೇ ರೀತಿ ವಿಜೇತರಾದ ಸ್ಪರ್ಧಿಗಳಿಗೆ 5000 ರೂ ಹಾಗೂ 3000 ರೂ ನಗದು ಬಹುಮಾನವಿದ್ದು, ಅತೀ ಹೆಚ್ಚು ಲೈಕ್ ಪಡೆಯುವ ಸ್ಪರ್ಧಿಗೂ ವಿಶೇಷ ಬಹುಮಾನ ನೀಡಲಾಗುತ್ತದೆ.

ಈಗಾಗಲೇ ಫೇಸ್ಬುಕ್ ನಲ್ಲಿ Rakshith Shivaram Tulunad ಎನ್ನುವ ಹೆಸರಿನಲ್ಲಿ ಪೇಜ್ ಇದ್ದು ಇದನ್ನು ಹೆಚ್ಚು ಜನ ಫೋಲೋ ಮಾಡಿ, ಈ ಮೂಲಕ ಸ್ಪರ್ಧಾ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಸ್ಪರ್ಧಾ ವೀಡಿಯೋವನ್ನು ಆಗಸ್ಟ್ 11 ರೊಳಗೆ 7204978230 ವಾಟ್ಸಾಪ್ ಸಂಖ್ಯೆಗೆ ಕಳುಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಲೈಕ್ ಮೂಲಕ ಹೋಗುವವರಿಗೂ ಅವಕಾಶ ಮುಕ್ತವಾಗಿದ್ದು ಈ ಲೈಕ್ ಪಡೆಯಲು ಆಗಸ್ಟ್ 13 ಕೊನೆಯ ದಿನಾಂಕವಾಗಿದ್ದು ಆಗಸ್ಟ್ 15 ರಂದು ಅಂತಿಮ ಸ್ಪರ್ಧಾ ಫಲಿತಾಂಶ ಹೊರಬೀಳಲಿದೆ.

ಈ ಮುಕ್ತ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಿ…

ಫೇಸ್ಬುಕ್ ಲಿಂಕ್ ಇಲ್ಲಿದೆ.. ಫೋಲೋ ಮಾಡಲು ಇದನ್ನು ಕ್ಲಿಕ್ಕಿಸಿ

https://www.facebook.com/Rakshith-Shivaram-Tulunad-107087981640879/

Previous Post

ಅಭಿಮಾನಿಯ ಕೈಯಲ್ಲಿ ಅರಳಿತು ಬಿಜೆಪಿ ರಾಜ್ಯಾಧ್ಯಕ್ಷರ ಚಿತ್ತಾರ:; ಶ್ರೀನಿವಾಸ್ ಅಭಿಮಾನಕ್ಕೆ ಮನಸೋತ ನಳಿನ್

Next Post

ಗುಂಡ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎಂಜಿರ ನದಿ ಬದಿಯಲ್ಲಿ ಪತ್ತೆ

OtherNews

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!
Featured

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಬೆಳ್ತಂಗಡಿ

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

July 23, 2026
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!
Featured

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

July 23, 2026
ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!
ಬೆಳ್ತಂಗಡಿ

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

July 22, 2026
ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!
ಕ್ರೈಮ್

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

July 21, 2026
ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!
ಕ್ರೈಮ್

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

July 20, 2026

Leave a Reply Cancel reply

Your email address will not be published. Required fields are marked *

Recent News

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.