Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ : ಸಹೋದರ ನಡುವೆ ಜಗಳ: ಕತ್ತಿಯಿಂದ ಹಲ್ಲೆ: ಪ್ರಕರಣ ದಾಖಲು..!!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ : ಸಹೋದರ ನಡುವೆ ಜಗಳ: ಕತ್ತಿಯಿಂದ ಹಲ್ಲೆ: ಪ್ರಕರಣ ದಾಖಲು..!!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ:; ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ- ರಾಜ್‌ಗಣೇಶ್ ಕಾಮತ್

August 4, 2021
in ಪುತ್ತೂರು
0
ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ:; ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ- ರಾಜ್‌ಗಣೇಶ್ ಕಾಮತ್
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಸಿಎಯಂತಹ ಔದ್ಯೋಗಿಕ ಸಾಧ್ಯತೆಗಳು ವಿದ್ಯಾರ್ಥಿಗಳನ್ನು ಸ್ವಾವಲಂಬಿ ಜೀವನದೆಡೆಗೆ ಕರೆದೊಯ್ಯುತ್ತವೆ. ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ ಇದ್ದು, ವಾಣಿಜ್ಯ ವಿದ್ಯಾರ್ಥಿಗಳು ಅದನ್ನು ಉಪಯೋಗಿಸಬೇಕು ಎಂದು ಪುತ್ತೂರಿನ ವೃತ್ತಿಪರ ಕೋರ್ಸ್ ತರಬೇತುದಾರ ರಾಜ್‌ಗಣೇಶ್ ಕಾಮತ್ ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement

ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಆರ್ಥಿಕತೆ ಅನ್ನುವುದು ಬಹಳ ಮುಖ್ಯ. 2008 ರ ಬಳಿಕ ವಾಣಿಜ್ಯ ಕೋರ್ಸ್ ಗಳು ಜನಪ್ರಿಯತೆ ಪಡೆದಿವೆ. ಪ್ರಸ್ತುತ ಕಾಲಘಟ್ಟದಲ್ಲಿ ವಾಣಿಜ್ಯ ಪದವಿ ಶಿಕ್ಷಣದಲ್ಲಿ ಅನೇಕ ವಿಭಾಗಗಳು ಬಂದಿವೆ. ಅನೇಕ ಹೊಸ ವಿಷಯಗಳು ಬರುತ್ತಿವೆ. ಆಯ್ಕೆ ಮಾಡಿಕೊಳ್ಳುವಾಗ ಇದನ್ನೆಲ್ಲಾ ಗಮನದಲ್ಲಿಟ್ಟುಕೊಳ್ಳಬೇಕು. ಇತರರ ಅನುಕರಣೆ ಬದಲು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಾಗ ಯಶಸ್ವಿಯಾಗಬಹುದು. ಸಿಎಯಂತಹ ವಿಷಯಗಳು ಸುಲಭಕ್ಕೆ ಒಲಿಯುವಂತಹವುಗಳಲ್ಲ. ಅಪಾರ ಪರಿಶ್ರಮ ಇದ್ದರೆ ಮಾತ್ರ ಕನಸು ನನಸಾಗಬಹುದು. ಈಗೀಗ ಅನೇಕ ಹೊಸಹೊಸ ಶಿಕ್ಷಣ ಸಾಧ್ಯತೆಗಳು ಕಣ್ಣಮುಂದೆ ಕಾಣಿಸಿಕೊಳ್ಳುತ್ತಿವೆ. ಅಂತಹ ವಿಷಯಗಳ ಬಗೆಗೆ ದೊರಕುವಂತಹ ಮಾಹಿತಿಯನ್ನು ವಿದ್ಯಾರ್ಥಿಗಳು ಗಂಭೀರವಾಗಿ ಪರಿಗಣಿಸಿ ಸಿದ್ಧತೆ ನಡೆಸಬೇಕು ಎಂದು ಕರೆ ನೀಡಿದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಜಿಎಸ್‌ಟಿಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಚಾರ್ಟರ್ಡ್ ಆಕೌಂಟೆಂಟ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಿಎ ಶಿಕ್ಷಣಕ್ಕೂ ಆದ್ಯತೆ ಹೆಚ್ಚಾಗ ತೊಡಗಿದೆ. ಸಿಎ ಶಿಕ್ಷಣ ಪಡೆದವರಿಗೆ ವಿದೇಶದಲ್ಲೂ ಹೆಚ್ಚಿನ ಅವಕಾಶಗಳಿವೆ ಎಂದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಯಶವಂತಿ ನಿರೂಪಿಸಿದರು. ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಸ್ವಾಗತಿಸಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಉಷಾ ವಂದಿಸಿದರು.

Advertisement
Previous Post

ಸವಣೂರು: ಹಿಂ.ಜಾ.ವೇ.ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Next Post

ಮಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ : ಸಹೋದರ ನಡುವೆ ಜಗಳ: ಕತ್ತಿಯಿಂದ ಹಲ್ಲೆ: ಪ್ರಕರಣ ದಾಖಲು..!!!

July 17, 2025
ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!
Featured

ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

July 16, 2025
ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!
ಪುತ್ತೂರು

ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

July 16, 2025
(ಡಿ.4) ಅಕ್ಷಯ್ ಕಲ್ಲೇಗರ ವೈಕುಂಠ ಸಮಾರಾಧನೆ, ಶ್ರದ್ಧಾಂಜಲಿ ಸಭೆ
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟಿನಲ್ಲಿ ಹಿನ್ನಡೆ – ಜಾಮೀನು ಅರ್ಜಿ ವಜಾ

July 16, 2025
ಅದೇ ರಾಗ ಅದೇ ಹಾಡು..!ಪರಿಹಾರ ಎಂದು..?
Featured

ಅದೇ ರಾಗ ಅದೇ ಹಾಡು..!ಪರಿಹಾರ ಎಂದು..?

July 16, 2025
ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!
Featured

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

July 15, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ : ಸಹೋದರ ನಡುವೆ ಜಗಳ: ಕತ್ತಿಯಿಂದ ಹಲ್ಲೆ: ಪ್ರಕರಣ ದಾಖಲು..!!!

July 17, 2025
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

July 17, 2025
ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

July 17, 2025
ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

July 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page