Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!

    ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!

    ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್..!!

    ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!

    ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!

    ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್..!!

    ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಸಮುದ್ರಕ್ಕಿಳಿದ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ‘ವಿಕ್ರಾಂತ್’

August 4, 2021
in ರಾಷ್ಟ್ರೀಯ
0
ಸಮುದ್ರಕ್ಕಿಳಿದ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ‘ವಿಕ್ರಾಂತ್’
Share on WhatsAppShare on FacebookShare on Twitter
Advertisement
Advertisement
Advertisement

ಭಾರತದ ಮೊದಲ ಸ್ವದೇಶಿ ನಿರ್ಮಿತ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್ ‘ವಿಕ್ರಾಂತ್’ ಪರೀಕ್ಷಾರ್ಥ ಕಡಲಿಗೆ ಇಳಿದಿದೆ. ಮುಂದಿನ ವರ್ಷ 2022 ಜುಲೈ ತಿಂಗಳಿನಿಂದ ಕಾರ್ಯಾಚರಣೆಗೆ ಲಭ್ಯವಾಗಲಿದೆ ಎಂದು ನೌಕಾಪಡೆ ತಿಳಿಸಿದೆ. ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲೇ ವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಅನ್ನು ಕೊಚ್ಚಿ ಹಡಗು ಕಟ್ಟೆಯಲ್ಲಿ ಸಮುದ್ರಕ್ಕಿಳಿಸಲಾಯಿತು. ಈ ವೇಳೆ ವಿಕ್ರಾಂತ್​​ನ ಅಂತಿಮ ಸುತ್ತಿನ ಎಲ್ಲಾ ರೀತಿಯ ಪರೀಕ್ಷೆಗಳನ್ನು ಪರಿಶೀಲಿಸಿದ ನೌಕಾಪಡೆ, ಇದು ಮುಂದಿನ ವರ್ಷ ಕಾರ್ಯಾಚರಣೆಗೆ ಲಭ್ಯವಾಗಲಿದೆ ಎಂದು ತಿಳಿಸಿತು.

Advertisement
Advertisement
Advertisement
Advertisement
Advertisement
Advertisement
Advertisement

ಇನ್ನು, ನೌಕೆ ವಿಕ್ರಾಂತ್​​​ ಸಾಮರ್ಥ್ಯಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸರಣಿ ಪರೀಕ್ಷೆ ಹಾಗೂ ಸ್ಥಿರ ಮತ್ತು ಕ್ರಿಯಾಶೀಲತೆಯ ಪ್ರಾಯೋಗಿಕ ಪ್ರಕ್ರಿಯೆಗಳಿಗೆ ಒಳಪಡಿಸಲಾಗಿತ್ತು. ಈಗ ಎಲ್ಲ ಪರೀಕ್ಷೆಗಳಲ್ಲೂ ಪಾಸ್​ ಆಗಿರುವ ವಿಕ್ರಾಂತ್​​​ ಸದ್ಯದಲ್ಲೇ ನೌಕಾಪಡೆಗೆ ಸೇರಲಿದೆ. ಬಳಿಕ ಇದು ಭಾರತ ಹೊಸ ಹೆಗ್ಗಳಿಕೆಗೆ ಪಾತ್ರವಾಗಲಿದೆ. ವಿಮಾನವಾಹನ ನೌಕೆಯನ್ನು ದೇಶೀಯವಾಗಿ ನಿರ್ಮಿಸುವ ಕೆಲವೇ ಕೆಲವು ದೇಶಗಳಾದ ಅಮೆರಿಕ, ರಷ್ಯಾ, ಬ್ರಿಟನ್ ಮತ್ತು ಫ್ರಾನ್ಸ್ ದೇಶಗಳ ಸಾಲಿನಲ್ಲಿ ಭಾರತ ಸಹ ವಿರಾಜಮಾನವಾಗಲಿದೆ.

ಇನ್ನು, ಕೊಚ್ಚಿನ್ ಬಂದರಿನ ಎರ್ನಾಕುಲಂನ ಹಡಗು ನಿರ್ಮಾಣ ಸ್ಥಳದಲ್ಲಿ ಐಎನ್ಎಸ್ ವಿಕ್ರಾಂತ್ ನಿರ್ಮಾಣ ಪ್ರಗತಿಯನ್ನು ರಾಜನಾಥ್​ ಸಿಂಗ್ ವೀಕ್ಷಿಸಿ ಮಾತಾಡಿದರು. ಈ ನೌಕೆಯ ಯುದ್ಧ ಸಾಮರ್ಥ್ಯ, ತಲುಪವ ಶಕ್ತಿ ಹಾಗೂ ವೈವಿಧ್ಯವು ಭಾರತದ ರಕ್ಷಣಾ ವ್ಯವಸ್ಥೆಯ ಸಾಮರ್ಥ್ಯವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

Advertisement
Advertisement

ವಿಕ್ರಾಂತ್​​​ ಅನ್ನು ಕೊಚ್ಚಿ ಹಡಗು ಕಟ್ಟೆಯಲ್ಲಿ ಸಮುದ್ರಕ್ಕಿಳಿಸಿದ ವಿಡಿಯೋ ಕ್ಯಾಮಾರದಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವಿಡಿಯೋ ಭಾರೀ ವೈರಲ್​ ಆಗಿದ್ದು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Proud & historic day for India as the reincarnated #Vikrant sails for her maiden sea trials today, in the 50th year of her illustrious predecessor’s key role in victory in the #1971war
Largest & most complex warship ever to be designed & built in India.
Many more will follow… pic.twitter.com/6cYGtAUhBK

— SpokespersonNavy (@indiannavy) August 4, 2021

Advertisement
Previous Post

ಉಡುಪಿ: ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

Next Post

ಬೊಮ್ಮಾಯಿ ಸಂಪುಟ ವಿಸ್ತರಣೆ::ಸುರೇಶ್ ಕುಮಾರ್ ಸೇರಿ 6 ಹಿರಿಯ ಸಚಿವರಿಗೆ ಕೋಕ್ :ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ – ಇಲ್ಲಿದೆ ನೂತನ ಸಚಿವರ ಪಟ್ಟಿ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

July 30, 2025
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

July 30, 2025
ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

July 30, 2025
ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

July 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page