Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

2016ರ ಮರಳು ನೀತಿಯನ್ನೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯದಿಂದ ತೀರ್ಪು

August 5, 2021
in ಪುತ್ತೂರು
0
2016ರ ಮರಳು ನೀತಿಯನ್ನೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯದಿಂದ ತೀರ್ಪು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸರಕಾರ ಜಾರಿಗೆ ತಂದಿರುವ ನೂತನ ಮರಳು ನೀತಿಯಲ್ಲಿ ಬದಲಾವಣೆ ತರದೆ 2016ರ ಮರಳು ನೀತಿಯನ್ನೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ ಎಂದು ಮರಳು ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದ್ದಾರೆ.

Advertisement
Advertisement

ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಮರಳುಗುತ್ತಿಗೆದಾರರ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ದ.ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಗುರುತಿಸಲಾದ ೩೦ ಹೊಸ ೧೭ ಹಳೆಯ ಒಟ್ಟು ೪೭ ಮರಳು ಬ್ಲಾಕ್‌ಗಳಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಯನ್ನು ನಡೆಸಲು ೨೦೧೬ರ ಮರಳು ನೀತಿಯಂತೆ ಅವಕಾಶ ನೀಡಬೇಕು. ೨೦೨೦ರ ಮರಳು ನೀತಿಯಂತೆ ರಾಜ್ಯ ಸರಕಾರವು ಮರಳುಗಾರಿಕೆ ನಡೆಸಲು ವಹಿಸಿಕೊಟ್ಟಿರುವುದನ್ನು ಕಾನೂನುಬಾಹಿರ ಎಂದು ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ತಿಳಿಸಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ನೂತನ ಮರಳು ನೀತಿಯಲ್ಲಿ ಸರಕಾರ ಸರಕಾರಿ ಸೌಮ್ಯದ ಸಂಸ್ಥೆಗೆ ಮರಳು ತೆಗೆಯಲು ಹಾಗೂ ಮಾರಾಟ ಮಾಡಲು ಅವಕಾಶ ನೀಡಿರುವುದು ಸ್ಥಳೀಯ ಮರಳು ಸಂಗ್ರಹಗಾರರ ವಿರೋಧಕ್ಕೆ ಕಾರಣವಾಗಿತ್ತು. ಸ್ಥಳೀಯರಿಗೆ ಅವಕಾಶ ನೀಡುವಂತೆ ಹೊಸ ಮರಳು ನೀತಿಯಲ್ಲಿ ಬದಲಾವಣೆ ತರದೇ ಇದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರಲು ಮರಳು ಗುತ್ತಿಗೆದಾರರು ಸಂಘ ಸಭೆಯಲ್ಲಿ ನಿರ್ಣಯಿಸಿದ್ದಂತೆ ಸಂಘದ ಸದಸ್ಯ ಮುಸ್ತಾಫ ಅವರು ನ್ಯಾಯಾಲಯಕ್ಕೆ ವಕೀಲರಾದ ಅಭಿಷೇಕ್ ಮಾರ್ಲ ಅವರ ಮೂಲಕ ದಾವೆ ಹೂಡಿದ್ದರು.

Advertisement

ಈಗಾಗಲೇ ದ.ಕ. ಜಿಲ್ಲೆಯ ೩೦ ಮತ್ತು ೧೭ ನಾನ್ ಸಿಆರ್‌ಝಡ್ ಬ್ಲಾಕ್‌ಗಳಲ್ಲಿ ಮರಳು ತೆಗೆಯಲು ಟೆಂಡರ್ ಹಾಕಿರುವ ಗುತ್ತಿಗೆದಾರರಿಗೆ ಆರ್ಥಿಕ ತೊಂದರೆ ಉಂಟಾಗುತ್ತದೆ ಮತ್ತು ದ.ಕ. ಜಿಲ್ಲೆಯಲ್ಲಿ ಸಿ.ಆರ್.ಝಡ್ ವಲಯದಿಂದ ನಿರಂತರ ಮರಳುಗಾರಿಕೆ ನಡೆಸಲು ಸಾಧ್ಯವಿಲ್ಲ. ಇದಕ್ಕೆ ಪರಿಸರ ಕಾಯ್ದೆ ಅಡ್ಡಿಯಾಗುತ್ತದೆ. ಆದ ಕಾರಣ ನಾನ್ ಸಿಆರ್‌ಝಡ್ ವಲಯದಿಂದ ಸಾಂಪ್ರದಾಯಿಕ ಮರಳುಗಾರಿಕೆಯನ್ನು ೨೦೧೬ರ ಮರಳು ನೀತಿಯಂತೆ ಮುಂದುವರಿಸಬೇಕೆಂದು ಉಚ್ಛ ನ್ಯಾಯಾಲಯದಲ್ಲಿ ನಿವೇದನೆ ಅರ್ಜಿದಾರರ ಮಾಡಲಾಗಿತ್ತು. ವಾದವನ್ನು ಉಚ್ಛ ನ್ಯಾಯಾಲಯವು ಪುರಸ್ಕರಿಸಿದೆ ಎಂದು ದಿನೇಶ್ ಮೆದು ಅವರು ತಿಳಿಸಿದರು.

ಬೇಡಿಕೆ ಪ್ರಮಾಣದಲ್ಲಿ ಮರಳು ಸರಬರಾಜು:

ಮರಳುಗಾರಿಕೆಯನ್ನು ನಡೆಸಲು ಮುಂದಿನ ಕ್ರಮವಾಗಿ ರಾಜ್ಯ ಸರಕಾರದಿಂದ ೫ ವರ್ಷಗಳ ಪರಿಸರ ವಿಮೋಚನ ಪತ್ರವನ್ನು ಪ್ರತೀ ಮರಳು ಬ್ಲಾಕ್‌ಗಳಿಗೆ ಪಡೆಯಲಾಗುವುದು. ಟೆಂಡರ್ ದಾರರಲ್ಲಿ ಗರಿಷ್ಠ ರಾಜಧನ ಪಾವತಿ ಮಾಡುವವರಿಗೆ ಸರಕಾರವು ಗುತ್ತಿಗೆ ನೀಡಲಿದೆ. ನ್ಯಾಯಾಲಯದ ಆದೇಶದ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳಲ್ಲಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಲ್ಲಿ ಮಾತುಕತೆ ನಡೆಸಲಾಗಿದೆ. ಇನ್ನು ೫ ತಿಂಗಳೊಳಗೆ ಟೆಂಡರ್ ಸಹಿತ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ದ.ಕ. ಜಿಲ್ಲೆಯಲ್ಲಿ ನಾನ್ ಸಿಆರ್‌ಝಡ್ ಬ್ಲಾಕ್‌ಗಳಿಂದ ನಿರಂತರವಾಗಿ ಬೇಡಿಕೆಯ ಪ್ರಮಾಣದಲ್ಲಿ ಮರಳು ಸರಬರಾಜುಗೊಳ್ಳಲಿದೆ. ಈಗಾಗಲೇ ಮರಳು ಪಡೆಯಲು ನಾನ್ ಸಿಆರ್‌ಝಡ್ ಆ್ಯಪ್ ತೆರೆಯಲಾಗಿದ್ದು ಆನ್‌ಲೈನ್ ಮೂಲಕವೂ ಮರಳು ಪಡೆದುಕೊಳ್ಳಲು ಅವಕಾಶವಿದೆ ಎಂದು ಮರಳು ವ್ಯಾಪಾರಸ್ಥರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಳ್ಳಿಪ್ಪಾಡಿ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಮರಳು ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಳ್ಳಿಪ್ಪಾಡಿ, ಬಾಲಕೃಷ್ಣ ಬಾಣಜಾಲು, ಸದಸ್ಯರಾದ ಚರಣ್ ಬಂಟ್ವಾಳ, ಯೂಸುಫ್, ಸುರೇಶ್, ಗೋಪಾಲಕೃಷ್ಣ ಭಟ್, ಬಿ.ಪಿ. ಎಲಿಯಾಸ್, ಸಂಜೀವ, ಇಬ್ರಾಹಿಂ, ರೋಹಿತ್ ಶೆಟ್ಟಿ, ಪುಷ್ಪರಾಜ ಚೌಟ, ಚೆನ್ನಪ್ಪ ಗೌಡ, ತೀರ್ಥರಾಮ, ಬಾಲಕೃಷ್ಣ ಬಾಣಜಾಲು, ರವೀಂದ್ರನಾಥ, ತನಿಯಪ್ಪ, ಗೋಪಾಲಕೃಷ್ಣ ಪ್ರಸಾದ್ ಗರೋಡಿ, ಪುರಂದರ ಕಡಬ ಉಪಸ್ಥಿತರಿದ್ದರು.

Previous Post

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್ – ಮನೆ,ಕಚೇರಿ ಮೇಲೆ ಐ ಟಿ ದಾಳಿ

Next Post

ಮಾಜಿ ಕಾಂಗ್ರೆಸ್ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ..! ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ನಾಯಕರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಐಟಿ, ಇಡಿ ಅಧಿಕಾರಿಗಳು

OtherNews

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!
Featured

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026

Leave a Reply Cancel reply

Your email address will not be published. Required fields are marked *

Recent News

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಒಂಟಿ ಮಹಿಳೆ ಸಾವು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!!

April 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.