Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಕಾಂಗ್ರೆಸ್ ನಲ್ಲಿ ಆಳ್ವ ಮತ್ತೆ ಸಕ್ರಿಯ:; ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷ ಅದರ ಋಣ ನಮ್ಮ ಮೇಲಿದೆ- ಕೃಷ್ಣ ಪ್ರಸಾದ್ ಆಳ್ವ

September 16, 2022
in ಪುತ್ತೂರು
0
ಪುತ್ತೂರು: ಕಾಂಗ್ರೆಸ್ ನಲ್ಲಿ ಆಳ್ವ ಮತ್ತೆ ಸಕ್ರಿಯ:; ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷ ಅದರ ಋಣ ನಮ್ಮ ಮೇಲಿದೆ- ಕೃಷ್ಣ ಪ್ರಸಾದ್ ಆಳ್ವ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಬ್ಲಾಕ್ ಕಾಂಗ್ರೆಸ್‌ನ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣ
ಪ್ರಸಾದ್ ಆಳ್ವ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕಿಯನ್ನು ಭೇಟಿಯಾಗಿದ್ದು ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡಲು ಅವರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಬ್ಲಾಕ್ ಅಧ್ಯಕ್ಷತೆಗೆ ತನ್ನನ್ನು ಪರಿಗಣಿಸಬೇಕೆಂದು ಕೃಷ್ಣ ಪ್ರಸಾದ್ ಆಳ್ವರವರು ಮಾಡಿದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಮುನಿಸಿಕೊಂಡಿದ್ದ ಆಳ್ವ ಪಕ್ಷದ ಕಚೇರಿ ಮತ್ತು ಚಟುವಟಿಕೆಯಿಂದ ದೂರ ಉಳಿದಿದ್ದರು. ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆಳ್ವ ನೂತನ ಅಧ್ಯಕ್ಷರ ನೇಮಕವಾದ ಬಳಿಕ ಬ್ಲಾಕ್ ಕಾಂಗ್ರೆಸ್ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಈ ನಡುವೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನು ಭೇಟಿಯಾದ ಆಳ್ವ ಈ ಕುರಿತು ಅವರೊಂದಿಗೆ ಮಾತನಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣ ಪ್ರಸಾದ್ ಆಳ್ವ: 18 ವರ್ಷಗಳಿಂದ ಕಾಂಗ್ರೆಸ್ ಪ್ಲಾಗ್ ಅನ್ನು ಹಿಡಿದಂತಹ ವ್ಯಕ್ತಿ ನಾವು, ನಮ್ಮ ತಂದೆಯ ಮತ್ತು ಸುಧಾಕರ್ ಶೆಟ್ಟಿ, ವಿನಯ ಕುಮಾರ್ ಸೊರಕೆಯವರ ಮುಖಾಂತರ ಪ್ರೇರಣೆಗೊಂಡು ಕಾಂಗ್ರೆಸ್ಸಿಗೆ ಪಾದರ್ಪಣೆ ಮಾಡಿದೆವು. ತದನಂತರ ನಿರಂತರವಾಗಿ ಸೊರಕೆ ಅವರ ಜೊತೆ ಸುಧಾಕರ್ ಶೆಟ್ಟಿಯವರ ಜೊತೆ ಹಾಗೂ ಹೇಮನಾಥ್ ಶೆಟ್ಟಿಯವರು ಅಧ್ಯಕ್ಷರಾಗಿರುವಾಗ, ಮಹಮ್ಮದ್ ಬಡಗನ್ನೂರು ರವರು ಅಧ್ಯಕ್ಷರಾಗಿರುವವಾಗ ಅದಲ್ಲದೇ ಶಕುಂತಳಾ ಶೆಟ್ಟಿಯವರು ನಮ್ಮ ಕಾಂಗ್ರೆಸ್ಸಿಗೆ ಕಾಲಿರಿಸಿದ ನಂತರ ಒಂದು ದಿನ ಕೂಡ ವಿರಮಿಸದೆ ನಾವು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿದ್ದೇವೆ.

Advertisement
Advertisement

ಮೊನ್ನೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಸ್ವಲ್ಪ ಅಸಮಾಧಾನಗೊಂಡು ದೂರ ಇರಲು ಪ್ರಯತ್ನಿಸಿದ್ದೇ ಆದರೆ ಕಾಂಗ್ರೆಸ್ ಹಿರಿಯ ನಾಯಕರ ಒತ್ತಾಯ ಮತ್ತು ಮನವಿಗೆ ಸ್ಪಂದಿಸಿ ಮತ್ತೆ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ತೀರ್ಮಾನ ಮಾಡಿದ್ದೇನೆ,ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷ ಅದರ ಋಣ ನಮ್ಮ ಮೇಲಿದೆ ಎಂದರು.

Advertisement
Previous Post

ಆರ್ಯಾಪು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ:;ಬೈಕ್‌ ಸವಾರ ಗಂಭೀರ..!

Next Post

ರಾಮಜನ್ಮಭೂಮಿ ಭೂಮಿಪೂಜೆಗೆ ಇಂದಿಗೆ ಒಂದು ವರ್ಷ: ಸಮಾರಂಭದಲ್ಲಿ ವರ್ಚುವಲ್ ಆಗಿ ಪ್ರಧಾನಿ ಮೋದಿ ಭಾಗಿ

OtherNews

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Featured

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!
Featured

ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

July 13, 2025
ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!
Featured

ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

July 12, 2025
ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!
Featured

ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!

July 12, 2025
ಪುತ್ತೂರು: ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು..!!
Featured

ಪುತ್ತೂರು: ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು..!!

July 12, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ನಕಲಿ ಸಹಿ ಮಾಡಿ ಒಪ್ಪಿಗೆ ಪತ್ರ ನೀಡಿ ಕಾರು ಖರೀದಿ : ಪರಿಚಯಸ್ಥನಿಂದಲೇ ವಂಚನೆ : ಶೋರೂಂ ನ ಮೂವರು ಸಿಬ್ಬಂದಿಗಳ ಸಹಿತ ಐವರ ವಿರುದ್ದ ಪ್ರಕರಣ..!!!

July 12, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

July 13, 2025
ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

July 13, 2025
ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

July 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page