Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    (ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಂಡೂರು ಮತ್ತು ತಿಂಗಳಾಡಿ ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯ ಅವ್ಯವಸ್ಥೆ ಸ್ಥಿತಿ:; ರಸ್ತೆ ದುರಸ್ಥಿಗೆ ಗ್ರಾಮಸ್ಥರಿಂದ ಮನವಿ

August 5, 2021
in ಪುತ್ತೂರು
0
ಮುಂಡೂರು ಮತ್ತು ತಿಂಗಳಾಡಿ ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯ ಅವ್ಯವಸ್ಥೆ ಸ್ಥಿತಿ:; ರಸ್ತೆ ದುರಸ್ಥಿಗೆ ಗ್ರಾಮಸ್ಥರಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮುಂಡೂರು-ತಿಂಗಳಾಡಿ ಮುಖ್ಯರಸ್ತೆಯನ್ನು ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಸುಮಾರು 10-15ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯು, ಬೇಸಿಗೆಯಲ್ಲಿ ಕಲ್ಲಿನಿಂದ ಕೂಡಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗಿರುತ್ತದೆ. ಈ ಭಾಗದ ಮನೆಗಳಲ್ಲಿ ಮಕ್ಕಳು-ವಯಸ್ಕರಿದ್ದು, ಅನಾರೋಗ್ಯ ಅಥವಾ ತುರ್ತುಪರಿಸ್ತಿಯಂತಹ ಸಂದರ್ಭದಲ್ಲಿ ಅವರ ಮೂಲಭೂತ ಅಗತ್ಯಗಳಿಗಾಗಿ ತೆರಳಲೂ ಅತೀವ ಕಷ್ಟಪಡಬೇಕಾಗಿದೆ. ಈ ರಸ್ತೆಯು ನಡೆಯಲೂ ಕೂಡ ಯೋಗ್ಯವಿಲ್ಲದಷ್ಟು ಕೆಟ್ಟಿದ್ದು, ಭಾಗದ ಜನರಿಗೆ ಶಾಪವಾಗಿ ಪರಿಣಮಿಸಿದೆ.

Advertisement
Advertisement
Advertisement

ಈ ಭಾಗದ ಜನರು ರಸ್ತೆ ಸೌಲಭ್ಯ ಬಿಟ್ಟು ಇಲ್ಲಿಯವರೆಗೆ ಬೇರೇನನ್ನು ಆಶಿಸಿಲ್ಲ ಹಾಗೂ ವಿನಂತಿಸಿಲ್ಲ. ಈಗಾಗಲೇ ರಸ್ತೆ ಕಾಂಕ್ರಿಟೀಕರಣಕ್ಕಾಗಿ ಹಲವಾರು ವಿನಂತಿಗಳನ್ನು ಸಲ್ಲಿಸಿದ್ದು ಸಮಾಧಾನಕರ ಪ್ರತಿಕ್ರಿಯೆಗಳು ದೊರೆತಿಲ್ಲ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳಂತೂ ಇನ್ನೂ ಕೇವಲ ಭರವಸೆಗಳಾಗಿಯೇ ಉಳಿದಿವೆ.

ಈ ಮನವಿಯನ್ನು ಗಂಭೀರ ವಿಷಯವೆಂದು ಪರಿಗಣಿಸಿ ಹಾಗೂ ಪುರಸ್ಕರಿಸಿ ಸ್ವಾತಂತ್ರಾನಂತರ ಪಾಳುಬಿದ್ದಿರುವ ಮುಂಡೂರು-ಅಂಬಟ-ಬನೇರಿ-ಕಡ್ಯ ರಸ್ತೆಗೆ ಕಾಂಕ್ರಿಟೀಕರಣದ ಭಾಗ್ಯವನ್ನು ಕರುಣಿಸಿ ಎಂದು ಗ್ರಾಮಸ್ಥರು ವಿನಂತಿಸಿಕೊಂಡರು.

Advertisement

ದಿನನಿತ್ಯ ಬಳಕೆ ವಸ್ತುಗಳನ್ನು ತರಲು ನಾವು ಮುಂಡೂರಿಗೆ ತೆರಳಬೇಕಿದ್ದು, ದಿನನಿತ್ಯ ಮುಂಡೂರಿನಿಂದ ಮನೆಯವರೆಗೆ ಸಾಮಾಗ್ರಿಗಳನ್ನು ಎತ್ತಿಕೊಂಡೇ ಹೋಗಬೇಕಾಗಿದೆ. ರಿಕ್ಷಾ ಚಾಲಕರು ಕೂಡ ಇಲ್ಲಿಗೇ ಬರಲು ಒಪ್ಪಿಕೊಳ್ಳುವುದಿಲ್ಲ ಪಂಚಾಯತ್ ಸದಸ್ಯರು ಈ ಬಗ್ಗೆ ಯಾವುದೇ ಕ್ರಮ ಕೈ ಗೊಳ್ಳುತ್ತಿಲ್ಲ – ಗ್ರಾಮಸ್ಥರು

Advertisement

ಈ ಮುಂಚೆಯೇ ನಾವು ಪಂಚಾಯತ್ ಸದಸ್ಯರಿಗೆ ಮನವಿ ನೀಡಿದ್ದೇವೆ. ಈ ಭಾಗದವರು ಬೇರೆ ಯಾವುದೇ ವ್ಯವಸ್ಥೆಗಳ ಬಗ್ಗೆ ಕೇಳಿದವರಲ್ಲ, ನಾವು ಕೇಳುತ್ತಿರುವುದು ಒಂದೇ ನಮಗೆ ರಸ್ತೆಯನ್ನು ದುರಸ್ಥಿ ಮಾಡಿಕೊಡಿ ಎಂದು, ಚುನಾವಣೆ ಸಂದರ್ಭದಲ್ಲಿ ಗುಂಪು ಗುಂಪಾಗಿ ಬಂದು ಮತಯಾಚನೆ ಮಾಡ್ತಾರೆ ಆದರೇ, ಮಾರ್ಗದ ವಿಷಯದಲ್ಲಿ ಒಬ್ಬರೂ ಕೂಡಾ ಬರುವುದಿಲ್ಲ. ಸಾಮಾಜಿಕ ಜಾಲತಾಣಗಳ ಮೂಲಕ ನಾವು ಶಾಸಕರನ್ನು ತಲುಪಲು ಪ್ರಯತ್ನಿಸಿದ್ದು ಆದರೇ ಯಾರು ಕೂಡ ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ – ಗ್ರಾಮಸ್ಥರು

ಮತಯಾಚನೆಗೆ ಬರುವಾಗ ನಿಮಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿ ಹೋಗುತ್ತಾರೆ. ಆ ಆಶ್ವಾಸನೆ ಆಶ್ವಾಸನೆಯಾಗಿಯೇ ಉಳಿದಿದೆ. ವರ್ಷಂಪ್ರತಿ ನಾವೇ ಶ್ರಮದಾನ ಮಾಡಿಕೊಳ್ಳುತ್ತಾ ಇರುತ್ತೇವೆ. ಆದರೇ ಈ ಸಲ ಈ ಪರಿಸ್ಥಿತಿಯಲ್ಲಿ ನಮಗೆ ಶ್ರಮದಾನ ಮಾಡಿದರೂ ಸಹ ಯಾವುದೇ ಉಪಯೋಗವಿಲ್ಲ, ಇದಕ್ಕೆ ಲೋಡ್ ಗಟ್ಟಲೆ ಹರಳು ಅಥವಾ ಜಲ್ಲಿ ಬೇಕಾಗಿದೆ. ಯಾರೂ ಹಾಕ್ತಾರೆ..? ಪಂಚಾಯತ್ ನವರು ಬರುವುದೇ ಇಲ್ಲ, ಹೇಳಿದಾಗ ಕೊರೊನಾದಿಂದಾಗಿ ಏನು ಇಲ್ಲ ಎಂದು ಹೇಳುತ್ತಾರೆ.

Previous Post

ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

Next Post

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ:; 11 ಮಂದಿ ರಕ್ಷಣೆ,ಓರ್ವ ಕಣ್ಮರೆ..!

OtherNews

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!
Featured

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!
ಪುತ್ತೂರು

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!
ಧಾರ್ಮಿಕ

(ಆ.28) : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ 3 ನೇ ವರ್ಷದ ವರಮಹಾಲಕ್ಷ್ಮೀ ಪೂಜೆ..!!

August 27, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026
(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!
ಧಾರ್ಮಿಕ

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!
Featured

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026

Leave a Reply Cancel reply

Your email address will not be published. Required fields are marked *

Recent News

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.