Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಂಡೂರು ಮತ್ತು ತಿಂಗಳಾಡಿ ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯ ಅವ್ಯವಸ್ಥೆ ಸ್ಥಿತಿ:; ರಸ್ತೆ ದುರಸ್ಥಿಗೆ ಗ್ರಾಮಸ್ಥರಿಂದ ಮನವಿ

August 5, 2021
in ಪುತ್ತೂರು
0
ಮುಂಡೂರು ಮತ್ತು ತಿಂಗಳಾಡಿ ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯ ಅವ್ಯವಸ್ಥೆ ಸ್ಥಿತಿ:; ರಸ್ತೆ ದುರಸ್ಥಿಗೆ ಗ್ರಾಮಸ್ಥರಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮುಂಡೂರು-ತಿಂಗಳಾಡಿ ಮುಖ್ಯರಸ್ತೆಯನ್ನು ಸಂಪರ್ಕಿಸುವ ಅಂಬಟ-ಬನೇರಿ-ಕಡ್ಯ ಮಣ್ಣಿನ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಸುಮಾರು 10-15ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯು, ಬೇಸಿಗೆಯಲ್ಲಿ ಕಲ್ಲಿನಿಂದ ಕೂಡಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗಿರುತ್ತದೆ. ಈ ಭಾಗದ ಮನೆಗಳಲ್ಲಿ ಮಕ್ಕಳು-ವಯಸ್ಕರಿದ್ದು, ಅನಾರೋಗ್ಯ ಅಥವಾ ತುರ್ತುಪರಿಸ್ತಿಯಂತಹ ಸಂದರ್ಭದಲ್ಲಿ ಅವರ ಮೂಲಭೂತ ಅಗತ್ಯಗಳಿಗಾಗಿ ತೆರಳಲೂ ಅತೀವ ಕಷ್ಟಪಡಬೇಕಾಗಿದೆ. ಈ ರಸ್ತೆಯು ನಡೆಯಲೂ ಕೂಡ ಯೋಗ್ಯವಿಲ್ಲದಷ್ಟು ಕೆಟ್ಟಿದ್ದು, ಭಾಗದ ಜನರಿಗೆ ಶಾಪವಾಗಿ ಪರಿಣಮಿಸಿದೆ.

Advertisement
Advertisement
Advertisement

ಈ ಭಾಗದ ಜನರು ರಸ್ತೆ ಸೌಲಭ್ಯ ಬಿಟ್ಟು ಇಲ್ಲಿಯವರೆಗೆ ಬೇರೇನನ್ನು ಆಶಿಸಿಲ್ಲ ಹಾಗೂ ವಿನಂತಿಸಿಲ್ಲ. ಈಗಾಗಲೇ ರಸ್ತೆ ಕಾಂಕ್ರಿಟೀಕರಣಕ್ಕಾಗಿ ಹಲವಾರು ವಿನಂತಿಗಳನ್ನು ಸಲ್ಲಿಸಿದ್ದು ಸಮಾಧಾನಕರ ಪ್ರತಿಕ್ರಿಯೆಗಳು ದೊರೆತಿಲ್ಲ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳಂತೂ ಇನ್ನೂ ಕೇವಲ ಭರವಸೆಗಳಾಗಿಯೇ ಉಳಿದಿವೆ.

ಈ ಮನವಿಯನ್ನು ಗಂಭೀರ ವಿಷಯವೆಂದು ಪರಿಗಣಿಸಿ ಹಾಗೂ ಪುರಸ್ಕರಿಸಿ ಸ್ವಾತಂತ್ರಾನಂತರ ಪಾಳುಬಿದ್ದಿರುವ ಮುಂಡೂರು-ಅಂಬಟ-ಬನೇರಿ-ಕಡ್ಯ ರಸ್ತೆಗೆ ಕಾಂಕ್ರಿಟೀಕರಣದ ಭಾಗ್ಯವನ್ನು ಕರುಣಿಸಿ ಎಂದು ಗ್ರಾಮಸ್ಥರು ವಿನಂತಿಸಿಕೊಂಡರು.

Advertisement

ದಿನನಿತ್ಯ ಬಳಕೆ ವಸ್ತುಗಳನ್ನು ತರಲು ನಾವು ಮುಂಡೂರಿಗೆ ತೆರಳಬೇಕಿದ್ದು, ದಿನನಿತ್ಯ ಮುಂಡೂರಿನಿಂದ ಮನೆಯವರೆಗೆ ಸಾಮಾಗ್ರಿಗಳನ್ನು ಎತ್ತಿಕೊಂಡೇ ಹೋಗಬೇಕಾಗಿದೆ. ರಿಕ್ಷಾ ಚಾಲಕರು ಕೂಡ ಇಲ್ಲಿಗೇ ಬರಲು ಒಪ್ಪಿಕೊಳ್ಳುವುದಿಲ್ಲ ಪಂಚಾಯತ್ ಸದಸ್ಯರು ಈ ಬಗ್ಗೆ ಯಾವುದೇ ಕ್ರಮ ಕೈ ಗೊಳ್ಳುತ್ತಿಲ್ಲ – ಗ್ರಾಮಸ್ಥರು

ಈ ಮುಂಚೆಯೇ ನಾವು ಪಂಚಾಯತ್ ಸದಸ್ಯರಿಗೆ ಮನವಿ ನೀಡಿದ್ದೇವೆ. ಈ ಭಾಗದವರು ಬೇರೆ ಯಾವುದೇ ವ್ಯವಸ್ಥೆಗಳ ಬಗ್ಗೆ ಕೇಳಿದವರಲ್ಲ, ನಾವು ಕೇಳುತ್ತಿರುವುದು ಒಂದೇ ನಮಗೆ ರಸ್ತೆಯನ್ನು ದುರಸ್ಥಿ ಮಾಡಿಕೊಡಿ ಎಂದು, ಚುನಾವಣೆ ಸಂದರ್ಭದಲ್ಲಿ ಗುಂಪು ಗುಂಪಾಗಿ ಬಂದು ಮತಯಾಚನೆ ಮಾಡ್ತಾರೆ ಆದರೇ, ಮಾರ್ಗದ ವಿಷಯದಲ್ಲಿ ಒಬ್ಬರೂ ಕೂಡಾ ಬರುವುದಿಲ್ಲ. ಸಾಮಾಜಿಕ ಜಾಲತಾಣಗಳ ಮೂಲಕ ನಾವು ಶಾಸಕರನ್ನು ತಲುಪಲು ಪ್ರಯತ್ನಿಸಿದ್ದು ಆದರೇ ಯಾರು ಕೂಡ ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ – ಗ್ರಾಮಸ್ಥರು

ಮತಯಾಚನೆಗೆ ಬರುವಾಗ ನಿಮಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿ ಹೋಗುತ್ತಾರೆ. ಆ ಆಶ್ವಾಸನೆ ಆಶ್ವಾಸನೆಯಾಗಿಯೇ ಉಳಿದಿದೆ. ವರ್ಷಂಪ್ರತಿ ನಾವೇ ಶ್ರಮದಾನ ಮಾಡಿಕೊಳ್ಳುತ್ತಾ ಇರುತ್ತೇವೆ. ಆದರೇ ಈ ಸಲ ಈ ಪರಿಸ್ಥಿತಿಯಲ್ಲಿ ನಮಗೆ ಶ್ರಮದಾನ ಮಾಡಿದರೂ ಸಹ ಯಾವುದೇ ಉಪಯೋಗವಿಲ್ಲ, ಇದಕ್ಕೆ ಲೋಡ್ ಗಟ್ಟಲೆ ಹರಳು ಅಥವಾ ಜಲ್ಲಿ ಬೇಕಾಗಿದೆ. ಯಾರೂ ಹಾಕ್ತಾರೆ..? ಪಂಚಾಯತ್ ನವರು ಬರುವುದೇ ಇಲ್ಲ, ಹೇಳಿದಾಗ ಕೊರೊನಾದಿಂದಾಗಿ ಏನು ಇಲ್ಲ ಎಂದು ಹೇಳುತ್ತಾರೆ.

Previous Post

ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

Next Post

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ:; 11 ಮಂದಿ ರಕ್ಷಣೆ,ಓರ್ವ ಕಣ್ಮರೆ..!

OtherNews

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!
ಕ್ರೈಮ್

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!
ಕ್ರೈಮ್

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!
Featured

ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

July 13, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!
ಪುತ್ತೂರು

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!
ಕ್ರೈಮ್

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026

Leave a Reply Cancel reply

Your email address will not be published. Required fields are marked *

Recent News

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

July 14, 2026
ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.