Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಸಿನಿಮಾ

ಹೊಸ ಕಿಚ್ಚಿನೊಂದಿಗೆ ‘ಕಾಂತಾರ’ ದ ದಂತಕಥೆ ಹೇಳಲು ಹೊರಟಿರುವ ರಿಷಬ್ ಶೆಟ್ಟಿ

August 6, 2021
in ಸಿನಿಮಾ
0
ಹೊಸ ಕಿಚ್ಚಿನೊಂದಿಗೆ ‘ಕಾಂತಾರ’ ದ ದಂತಕಥೆ ಹೇಳಲು ಹೊರಟಿರುವ ರಿಷಬ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ದಟ್ಟ ಕಾನನ, ಅಗ್ನಿ ಜ್ವಾಲೆ, ಕಂಬಳದ ಕೋಣಗಳನ್ನು ಓಡಿಸುತ್ತಿರುವ ರಿಷಭ್ ಶೆಟ್ಟಿ, ಇವೆಲ್ಲವನ್ನೂ ಆವರಿಸಿ ನಿಂತಿರುವ ದೈವದ ಕಾಲುಗಳು, ಹರಡಿರುವ ದಾಖಲೆ ಪತ್ರಗಳು, ಬೆಂಕಿ ಕೆನ್ನಾಲಿಗೆ ಮಧ್ಯೆ ಓಡುತ್ತಿರುವ ಹಂದಿಗಳು… ಇವಿಷ್ಟು ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ ಹೊಸ ಸಿನಿಮಾ ‘ಕಾಂತಾರ’ ದ ಮೊದಲ ಪೋಸ್ಟರ್ ನಲ್ಲಿ ಕಾಣಸಿಗುವ ಅಂಶಗಳು.

Advertisement
Advertisement

ನಿನ್ನೆ ಹೇಳಿದಂತೆ ಹೊಂಬಾಳೆ ಫಿಲಂಸ್ ಇಂದು ತಮ್ಮ 11ನೇ ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿದೆ. ‘ಕಾಂತಾರ’ ಚಿತ್ರಕ್ಕೆ ‘ಒಂದು ದಂತಕಥೆ’ ಎಂದು ಅಡಿಬರಹ ನೀಡಲಾಗಿದೆ. ರಿಷಭ್ ಶೆಟ್ಟಿ ಚಿತ್ರದಲ್ಲಿ ಬರೆದು ನಿರ್ದೇಶನ ಮಾಡಲಿದ್ದು, ಅದರೊಂದಿಗೆ ಮುಖ್ಯಭೂಮಿಕೆಯಲ್ಲಿ ನಟಿಸಿಲಿದ್ದಾರೆ. ಹೊಂಬಾಳೆ ಫಿಲಂ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಲಿದ್ದಾರೆ. ಆಗಸ್ಟ್ 27ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದ್ದಾರೆ.

“ಬಹಳ ಸಮಯದ ನಂತರ ಹೊಸ ಕಿಚ್ಚಿನೊಂದಿಗೆ ಮತ್ತೆ ನಿರ್ದೇಶಕನಾಗಿ ಕಥೆ ಹೇಳಲು ಬರುತ್ತಿದ್ದೇನೆ‌. ಈ ಕಿಚ್ಚು ನಮ್ಮ ಸುತ್ತಲೂ ಸದ್ಯ ಕವಿದಿರುವ ಕರಾಳತೆಯನ್ನು ದಹಿಸುತ್ತದೆ ಎಂಬ ನಂಬಿಕೆಯೊಂದಿಗೆ” ಎಂದು ರಿಚಭ್ ಶೆಟ್ಟಿ ಬರೆದುಕೊಂಡಿದ್ದಾರೆ.

Advertisement

ಕಾಂತಾರ ಎಂದರೆ ಕಾನನ ಎಂದರ್ಥ. ಪೋಸ್ಟರ್ ನಲ್ಲಿ ಕರಾವಳಿಯ ಜಾನಪದ ಮತ್ತು ಧಾರ್ಮಿಕ ಸಂಪ್ರದಾಯಗಳ ಕುರಿತು ಹೇಳಲಾಗಿದೆ. ವಿಭಿನ್ನ ಚಿತ್ರಗಳ ಮೂಲಕ ಇದುವರೆಗೆ ಗಮನ ಸೆಳೆದಿರುವ ರಿಷಭ್ ಶೆಟ್ಟಿ ಹೊಸ ಚಿತ್ರದ ಮೂಲಕ ಯಾವ ರೀತಿಯ ಕಮಾಲ್ ಮಾಡುತ್ತಾರೆ ಎನ್ನವುದನ್ನು ಕಾದುನೋಡಬೇಕಿದೆ.

ರಿಷಬ್ ಶೆಟ್ಟಿ ನಿರ್ದೇಶನ, ನಟನೆಯಲ್ಲಿ 'ಕಾಂತಾರ' – ಒಂದು ದಂತಕಥೆ.

Presenting you #KANTARA directed by @shetty_rishab with him in the lead role! We are sure the poster will keep you waiting for the movie.#Hombale11@VKiragandur @hombalefilms @HombaleGroup @KantaraFilm pic.twitter.com/2khZb5P91D

— Hombale Films (@hombalefilms) August 6, 2021

Previous Post

ಪುತ್ತೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುತ್ತಿರುವ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌತಮ್ ಎ.ಪಿ ಯವರಿಗೆ ಸನ್ಮಾನ

Next Post

ರಾಜ್ಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

OtherNews

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.