Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಬಂಟ್ವಾಳ: ಅತ್ತಿಗೆಯೊಂದಿಗೆ ಮೈದುನನಿಗೆ ಅನೈತಿಕ ಸಂಬಂಧ ಆರೋಪ..! ತಮ್ಮನನ್ನೇ ಸಲಾಕೆಯಿಂದ ಹೊಡೆದು ಕೊಲೆಗೈದ ಅಣ್ಣ

August 7, 2021
in Featured, ಕ್ರೈಮ್, ಬಂಟ್ವಾಳ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಅತ್ತಿಗೆ ಜೊತೆ ತಮ್ಮನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಅಣ್ಣನೊಬ್ಬ ಆತನನ್ನು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿ ಗುಡ್ಡೆಯಲ್ಲಿ ಜು.7 ರ ಮುಂಜಾನೆ ನಡೆದಿದೆ. ಮೃತನನ್ನು ಬೊಂಡಾಲ ಗುಡ್ಡೆ ಮನೆ ದಿ. ಕಿಟ್ಟ ನಾಯ್ಕ್ ರವರ ಮಗ ಸುಂದರ(30) ಎಂದು ಗುರುತಿಸಲಾಗಿದೆ.

Advertisement
Advertisement
Advertisement

ತಮ್ಮನಾದ ಸುಂದರನು ಅವಿವಾಹಿತನಾಗಿದ್ದು, ಮನೆಯ ಪಕ್ಕದಲ್ಲಿರುವ ಮೂಲ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ, ಹಿರಿಯ ಅಣ್ಣನ ಪತ್ನಿ ಜಯಂತಿಯು ಆತನಿಗೆ ಊಟ-ತಿಂಡಿಯನ್ನು ನೀಡುತ್ತಿದ್ದರು. ಈ ಮಧ್ಯೆ ಅತ್ತಿಗೆ ಜಯಂತಿ ಹಾಗೂ ತಮ್ಮ ಸುಂದರನಿಗೂ ಅನೈತಿಕ ಸಂಬಂಧ ಇತ್ತು ಎಂಬ ವಿಚಾರದಲ್ಲಿ ರವಿ ಹಾಗೂ ಸುಂದರ ರವರ ಮಧ್ಯೆ ಬಾಯಿ ಮಾತಿನ ಜಗಳವಾಗುತ್ತಿತ್ತು.

ಆದರೇ ನಿನ್ನೆ ಮನೆಯಲ್ಲಿ ತಾಯಿಯ ವರ್ಷಾಂತಿಕ ಇದ್ದ ಕಾರಣ ಇನ್ನೊಬ್ಬ ಅಣ್ಣ ರಮೇಶ ಮನೆಯಲ್ಲಿಯೇ ಇದ್ದರು, ಹೆಚ್ಚಿನ ದಿನ ಸುಂದರ ಮತ್ತು ರವಿ ನಡುವೆ ಗಲಾಟೆಯಾಗುತ್ತಿದ್ದು, ನಿನ್ನೆ ರಾತ್ರಿ ಊಟ ಮಾಡಿ ಮನೆಯಲ್ಲಿರುವ ಸಮಯ ಅಣ್ಣ ರವಿ ಮತ್ತು ತಮ್ಮ ಸುಂದರನಿಗೆ ಮೂಲ ಮನೆಯ ಒಳಗೆ ಗಲಾಟೆಯಾಗುವುದು ಕೇಳಿತ್ತು. ಸ್ವಲ್ಪ ಹೊತ್ತಿನ ಬಳಿಕ ಸುಂದರನು ಜೋರಾಗಿ ಬೊಬ್ಬೆ ಹಾಕುವುದು ಕೇಳಿ ಕೊಡಲೇ ರಮೇಶ ಮೂಲ ಮನೆಯ ಕಡೆಗೆ ಓಡಿ ಹೋಗಿ ನೋಡಿದಾಗ ಅಣ್ಣ ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಒಡೆಯುತ್ತಿದ್ದು, ಸುಂದರ ನೆಲಕ್ಕೆ ಕುಸಿದು ಬಿದ್ದು ನರಳಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement

ಆ ಸಮಯಕ್ಕೆ ಅವರ ಇನ್ನೊಂದು ಅಣ್ಣ ಸುರೇಶ ಮತ್ತು ಅವರ ಹೆಂಡತಿ ಕೂಡ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಸುಂದರನ್ನು ಆರೈಕೆ ಮಾಡುತ್ತಿದ್ದಂತೆ ಸುಂದರ ಮೃತ ಪಟ್ಟಿದ್ದಾನೆ. ಆರೋಪಿ ರವಿ ಆ ಸಮಯದಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಆರೋಪಿ ರವಿ ಯ ಅಣ್ಣ ರಮೇಶ ಬಂಟ್ವಾಳ ಠಾಣೆಯಲ್ಲಿ ದೂರು ನೀಡಿದ್ದು, ಕಲಂ: 302 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಪುತ್ತೂರು: ಅಕ್ರಮ ಗೋ ಸಾಗಾಟ:; ಪೊಲೀಸರಿಂದ ದಾಳಿ: ಗೋವುಗಳ ರಕ್ಷಣೆ, ಆರೋಪಿಗಳು ಪರಾರಿ

Next Post

ಜೆ. ಇ. ಇ ಮೈನ್ಸ್ ಮೂರನೇ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

OtherNews

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!
ಕ್ರೈಮ್

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

January 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

January 6, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

January 6, 2026
ಬೆಂಗಳೂರು: ಮಂಗಳೂರು ಮೂಲದ ಮಹಿಳೆ ಮೃತ್ಯು..!
ಕ್ರೈಮ್

ಬೆಂಗಳೂರು: ಮಂಗಳೂರು ಮೂಲದ ಮಹಿಳೆ ಮೃತ್ಯು..!

January 6, 2026
ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!
ಬಂಟ್ವಾಳ

ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

January 5, 2026
ಕಡoಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ರಚನೆ..!
ಬಂಟ್ವಾಳ

ಕಡoಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ರಚನೆ..!

January 5, 2026

Leave a Reply Cancel reply

Your email address will not be published. Required fields are marked *

Recent News

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

January 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

January 6, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

January 6, 2026
ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

January 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page