Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿದ್ಯಾಮಾತ ಅಕಾಡೆಮಿ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಉಚಿತ ಲಿಖಿತ ಪರೀಕ್ಷಾ ತರಬೇತಿ

August 7, 2021
in ಪುತ್ತೂರು
0
(ಜು.18) ಪುತ್ತೂರು: ಕರ್ನಾಟಕ ಪೊಲೀಸ್ ನೇಮಕಾತಿ – 2021 ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement

ಕರ್ನಾಟಕ ಪೊಲೀಸ್ ಇಲಾಖೆಯ 2021 ರ ಸಾಲಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಅರ್ಜಿ ಸಲ್ಲಿಸಿ ದೈಹಿಕ ಕ್ಷಮತೆಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ವಿದ್ಯಾಮಾತ ಅಕಾಡೆಮಿಯ ವತಿಯಿಂದ ಒಂದು ತಿಂಗಳ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಆಸಕ್ತರು ಈ ಕೆಳಗಿನ ವಿಚಾಗಳನ್ನು ಗಮನಿಸಿ:

  • ತರಗತಿಗಳು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 09ರಿಂದ ಮಧ್ಯಾಹ್ನ 01ರವರೆಗೆ ನಡೆಯುತ್ತದೆ.
  • ಯಾವುದೇ ತಾಲ್ಲೂಕಿನ/ಜಿಲ್ಲೆಯವರು ಮುಕ್ತವಾಗಿ ತರಗತಿಗಳ ಪ್ರಯೋಜನ ಪಡೆದುಕೊಳ್ಳಬಹುದು.
  • ಭಾಷಾಂತರ+ಪ್ರಬಂಧ ರಚನೆ+ಸಂಕ್ಷಿಪ್ತ ಬರವಣಿಗೆಯ ವಿಶೇಷ ತರಬೇತಿ ಆಯೋಜಿಸಲಾಗುತ್ತದೆ.
  • ದಿನಂಪ್ರತಿ ಪ್ರತಿ ಗಂಟೆಗೊಂದರಂತೆ ನಿತ್ಯ 4 ತರಗತಿಗಳು ನಡೆಯುತ್ತವೆ. ಇದರಲ್ಲಿ ಇತಿಹಾಸ, ಭೂಗೋಳ, ಭಾರತದ ಸಂವಿಧಾನ, ಅರ್ಥಶಾಸ್ತ್ರ, ವಿಜ್ಞಾನ, ತಂತ್ರಜ್ಞಾನ, ಮಾನಸಿಕ ಸಾಮರ್ಥ್ಯ, ಪ್ರಚಲಿತ ಘಟನೆ ವಿಷಯಗಳು ಒಳಗೊಂಡಿರುತ್ತವೆ. ತರಗತಿಗೆ ಹಾಜರಾಗುವವರಿಗೆ ಹೆಚ್ಚಿನ ಅಧ್ಯಯನಕ್ಕೆ ಸಹಕರಿಯಾಗಲು ಸಾಯಂಕಾಲ 6ರಿಂದ 08ರವರೆಗೆ ಆನ್ಲೈನ್ ತರಬೇತಿ ಕೂಡ ನೀಡಲಾಗುತ್ತದೆ.
  • ವಾರಾಂತ್ಯದಲ್ಲಿ ಪ್ರಚಲಿತ ಘಟನೆಗಳ ಗುಂಪು ಚರ್ಚೆ, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಕಾರ್ಯಾಗಾರಗಳು, ಪ್ರಾಯೋಗಿಕ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
  • ಸದ್ಯ ಪದವಿ /ಪದವಿ ಪೂರ್ವ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳು ಮುಂದೆ ಪೊಲೀಸ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ಪೂರ್ವತಯಾರಿ ನಡೆಸುವ ಉದ್ದೇಶ ಹೊಂದಿದ್ದಲ್ಲಿ ಖುದ್ದಾಗಿ ಬಂದು ಮನವಿ ಸಲ್ಲಿಸಿದ್ದಲ್ಲಿ ಕೆಲವು ಮಾನದಂಡಗಳ ಆಧಾರದಲ್ಲಿ ತರಬೇತಿಗೆ ಪರಿಗಣಿಸಲಾಗುವುದು.

ತರಬೇತಿಯಲ್ಲಿ ಪಾಲ್ಗೊಳ್ಳುವವರು ವಿದ್ಯಾಮಾತ ಅಕಾಡೆಮಿಗೆ ಖುದ್ದಾಗಿ ದಿನಾಂಕ 12-08-2021 ರ ಒಳಗಾಗಿ ಬಂದು ಹೆಸರನ್ನು ನೋಂದಾಯಿಸಬೇಕು. ಬೇಕಾಗಿರುವ ದಾಖಲಾತಿಗಳು-ಒಂದು ಪಾಸ್ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್.

Advertisement
Advertisement

ತರಬೇತಿ ನೀಡುವ ಸಂಸ್ಥೆಯ ವಿಳಾಸ: ವಿದ್ಯಾಮಾತ ಅಕಾಡೆಮಿ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ. 1 ನೇ ಮಹಡಿ, ಹಿಂದುಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು (ದ.ಕ) . ಫೋನ್:8590773486 ಸಂಪರ್ಕಿಸಬಹುದಾಗಿದೆ.

Advertisement
Previous Post

ಪೋಲಿಸ್ ನೇಮಕಾತಿ – ದ. ಕ. ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶ : ಆಸಕ್ತ ಅಭ್ಯರ್ಥಿಗಳಿಗೆ “ಮಂಗಳೂರು ನಗರ ಪೊಲೀಸ್” ವತಿಯಿಂದ ವಿಶೇಷ ತರಬೇತಿ

Next Post

ಪುತ್ತೂರು : ಬನ್ನೂರು ನಿವಾಸಿ : ಮಾರ್ಕೆಟ್ ರಸ್ತೆಯ ಶ್ರೀ ಲಕ್ಷ್ಮೀ ಮೊಬೈಲ್ಸ್ ಮಾಲಕ ಪುಷ್ಪರಾಜ್ ನಿಧನ

OtherNews

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!
ಪುತ್ತೂರು

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

July 10, 2025
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ
ಪುತ್ತೂರು

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

July 10, 2025
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!
ಪುತ್ತೂರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

July 10, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!
ಪುತ್ತೂರು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

July 10, 2025
ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!
Featured

ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

July 9, 2025
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ : ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು..!!
Featured

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ : ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು..!!

July 9, 2025

Leave a Reply Cancel reply

Your email address will not be published. Required fields are marked *

Recent News

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

July 10, 2025
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

July 10, 2025
ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

July 10, 2025
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

July 10, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page