Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದ.ಕ. ಜಿಲ್ಲೆಯಾದ್ಯಂತ ರಿಕ್ರಿಯೇಷನ್ ಕ್ಲಬ್ ಬಂದ್ – ಜಿಲ್ಲಾಧಿಕಾರಿ ಆದೇಶ

August 10, 2021
in ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‌ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭ ಕೋವಿಡ್ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ.

ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸುರಕ್ಷಿತ ಅಂತರ ಸಾಧ್ಯತೆ ಇಲ್ಲ, ಇಸ್ಪೀಟ್ ಕಾರ್ಡ್ ಆಡುವಾಗ ಒಬ್ಬರಿಂದ ಮತ್ತೊಬ್ಬರಿಗೆ ಕಾರ್ಡ್‌ಗಳನ್ನು ಹಂಚುವ ಸಂದರ್ಭದಲ್ಲಿ
ಸೋಂಕಿತ ವ್ಯಕ್ತಿ ಇದ್ದಲ್ಲಿ ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಅಧಿಕವಿದೆ. ಆಟದಲ್ಲಿ ಭಾಗವಹಿಸುವ ವ್ಯಕ್ತಿಗಳಲ್ಲಿ ಆಟದ ಕಡೆ ಮನಸ್ಸನ್ನು ಕೇಂದ್ರೀಕರಿಸುವುದರಿಂದ ಆವರಲ್ಲಿ ಉದ್ವೇಗ,ಕೋಪ, ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ.

Advertisement

ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಮಾಸ್ಕ್, ಸ್ಯಾನಿಟೈಸರ್‌ ಉಪಯೋಗಿಸುವ ಸಾಧ್ಯತೆ ಕಡಿಮೆ ಇರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಕ್ಲಬ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಅಧಿನಿಯಮದಡಿ ಕಾನೂನು ಕ್ರಮ ಜರುಗಿಸಲಾಗುವುದು
ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

Previous Post

ಈ ಬಾರಿಯ ನಾಗರ ಪಂಚಮಿ ಹಬ್ಬ ಆಚರಣೆ ಮೇಲೂ ಕೊರೊನಾ ಕರಿನೆರಳು..! ಸಾರ್ವಜನಿಕವಾಗಿ ನಾಗರ ಪಂಚಮಿ ಹಬ್ಬ ಆಚರಿಸದಂತೆ ಜಿಲ್ಲಾಡಳಿತದಿಂದ ನಿರ್ಬಂಧ

Next Post

ಮಜ್ಜಾರಡ್ಕ: ಶ್ರೀ ವಿಷ್ಣು ಯುವ ಶಕ್ತಿ ಬಳಗ ವತಿಯಿಂದ ‘ಸ್ವಚ್ಛತಾ ಪಾಕ್ಷಿಕ’ ಕಾರ್ಯಕ್ರಮ

OtherNews

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!
ಕ್ರೈಮ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!
ಕ್ರೈಮ್

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

June 5, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
ಮಂಗಳೂರು

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026
ಮಂಗಳೂರು

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.