Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

    ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

    ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

    ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

    ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

    ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಪುತ್ತೂರು: ಎಸ್.ಎಸ್.ಎಲ್.ಸಿ ಮಿಷನ್ 100 ರಲ್ಲಿ ಪ್ರಗತಿ ಸ್ಟಡಿ ಸೆಂಟರ್‌ಗೆ ಶೇಕಡಾ 100% ಫಲಿತಾಂಶ

August 10, 2021
in ರಾಜ್ಯ, ಶಿಕ್ಷಣ
0
ಪುತ್ತೂರು: ಎಸ್.ಎಸ್.ಎಲ್.ಸಿ ಮಿಷನ್ 100 ರಲ್ಲಿ ಪ್ರಗತಿ ಸ್ಟಡಿ ಸೆಂಟರ್‌ಗೆ ಶೇಕಡಾ 100% ಫಲಿತಾಂಶ
Share on WhatsAppShare on FacebookShare on Twitter

ಪುತ್ತೂರು: ಇಲ್ಲಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟ ಪ್ರಗತಿ ಸ್ಟಡಿ ಸೆಂಟರ್ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರುಷದ
ಎಸ್.ಎಸ್.ಎಲ್.ಸಿ ಮಿಷನ್ 100 ರಲ್ಲಿ ತರಬೇತಿ ತರಗತಿಗೆ ಶೇಕಡಾ 100% ರಷ್ಟು ಫಲಿತಾಂಶ ಲಭಿಸಿರುತ್ತದೆ. ಪರೀಕ್ಷೆಗೆ ಹಾಜರಾದ ರೇಗ್ಯುಲರ್ 58 ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣಗೊಂಡಿದ್ದ 52 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

Advertisement
Advertisement
Advertisement
Advertisement
Advertisement

ಮಹಮ್ಮದ್ ಶಬೀರ್(517), ಲಿಖಿತ್ (501), ಶ್ರೀಕೌಶಿಕ್ (475), ರೀಹಾಮ್ (465), ಚಿಂತನಾ (464) ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

Advertisement
Advertisement

ರೇಗ್ಯುಲರ್ 58 ವಿದ್ಯಾರ್ಥಿಗಳಲ್ಲಿ ಪ್ರಥಮ ಶ್ರೇಣಿ 28, ದ್ವಿತೀಯ ಶ್ರೇಣಿ 26, ತೃತೀಯ ಶ್ರೇಣಿಯಲ್ಲಿ 4 ಉತ್ತೀರ್ಣ ಹೊಂದಿದ್ದಾರೆ. ಕೋರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಗಳು ನಡೆಸಿ,
ವಿದ್ಯಾರ್ಥಿಗಳ ಕಲಿಕೆಗೆ ಬಹಳ ತೊಂದರೆಯಾಗಿತ್ತು. ಅಂತಹ ಸಂದರ್ಭದಲ್ಲಿ ಕೊರೋನಾವನ್ನು ಲೆಕ್ಕಿಸದೇ ಆಫ್‌ಲೈನ್ ತರಗತಿ ನಡೆಸಿ, ವಿದ್ಯಾರ್ಥಿಗಳಿಗೆ ಬ್ಯಾಚ್ ಮಾದರಿ ಪ್ರತಿ ವಿಷಯಕ್ಕೆ ೨ ಪರೀಕ್ಷೆಗಳನ್ನು ನಡೆಸಿ, ಶೇಡಿಂಗ್
ಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಪರೀಕ್ಷೆಗೆ ತಯಾರಿ ನಡೆಸಲಾಗಿತ್ತು.

Advertisement

ಅನುತ್ತೀರ್ಣ ವಿದ್ಯಾರ್ಥಿಗಳ ಸಾರಥಿ:
ಅನುತ್ತೀರ್ಣಗೊಂಡು ಮರುಪರೀಕ್ಷೆಗೆ ಕುಳಿತಿದ್ದ ಅನೇಕ ವಿದ್ಯಾರ್ಥಿಗಳಿಗೆ ಯಾವುದೇ ಬ್ಯಾಚ್ ಮಾದರಿ ಪರೀಕ್ಷೆಯ ಮಾಹಿತಿ ಇರದ ಸಮಯದಲ್ಲಿ ಸೋತ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ, ಆಫ್‌ಲೈನ್ ದೈನಂದಿನ
ತರಗತಿ ಮಾಡಿ, ಪರೀಕ್ಷೆಗೆ ತಯಾರಿ ಮಾಡಿ ಉತ್ತಮ ಅಂಕಗಳನ್ನು ಪಡೆಯಲು ಪ್ರಗತಿ ಸಂಸ್ಥೆ ಸಾರಥಿಯಾಗಿ ನಮ್ಮೊಂದಿಗೆ ನಿಂತಿತ್ತು ಎಂದು ಉತ್ತೀರ್ಣಗೊಂಡ ವಿದ್ಯಾರ್ಥಿ ಕಿರಣ್‌ ರವರು ವ್ಯಕ್ತಪಡಿಸಿದರು.
ಪ್ರತಿ ಬಾರಿಗಿಂತ ವಿಭಿನ್ನವಾಗಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅನೇಕ ವಿದ್ಯಾರ್ಥಿಗಳು ಕರೆ ಮಾಡಿ ಆಫ್‌ಲೈನ್ ತರಗತಿಗಳನ್ನು ನಡೆಸಿ ಎಂದು ಮನವಿ ಮಾಡಿದಾಗ ಮನವಿಗೆ ಸ್ಪಂದಿಸಿ, ದೈನಂದಿನ ತರಗತಿಯಂತೆ ನಡೆಸಿ,
ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಸಂತಸ ತಂದಿದೆ, ಉತ್ತೀರ್ಣರಾದ ಎಲ್ಲಾ ವಿದ್ಯಾಥಿಗಳಿಗೆ ಶುಭಹಾರೈಸಿ, ಸಹಕಾರ ನೀಡಿದ ಎಲ್ಲಾ ಉಪನ್ಯಾಸಕರ ವೃಂದದವರಿಗೆ
ಧನ್ಯವಾದ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್‌ನಾಥ್ ವ್ಯಕ್ತಪಡಿಸಿದರು.

ಅನುತ್ತೀರ್ಣಗೊಂಡು ಎಸ್.ಎಸ್.ಎಲ್.ಸಿ ಪಾಸಾಗಿ 2022 ವರ್ಷಕ್ಕೆ 17 ವರ್ಷ ತುಂಬುವ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ಪಿಯುಸಿ ಮಾಡಬಹುದು. ಹಾಗೂ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯ ಎಲ್ಲಾ ವಿಭಾಗಕ್ಕೂ ಟ್ಯೂಷನ್ ನೀಡಲಾಗುವುದು ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯನ್ನು ಭೇಟಿ ನೀಡಬಹುದು ಅಥವಾ 9900109490 ಗೆ ಕರೆಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಪುತ್ತೂರು: ನರಿಮೊಗರಿನಿಂದ ಕೋವಿಡ್ ಸೋಂಕಿತ ವ್ಯಕ್ತಿ ನಾಪತ್ತೆ..!

Next Post

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಠಮಿಯ ಹಾಗೂ ವಿ.ಹಿಂ.ಪ. ಸ್ಥಾಪನಾ ದಿನದ ಅಂಗವಾಗಿ ‘ಶ್ರೀ ಕೃಷ್ಣ ವೇಷ ಸ್ಪರ್ಧೆ-2021’

OtherNews

ಈ ಬಾರಿ ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ..!!
ಧಾರ್ಮಿಕ

ಈ ಬಾರಿ ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ..!!

August 9, 2022
ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ
ನ್ಯೂಸ್

ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ

August 8, 2022
ವಿದ್ಯಾಮಾತಾ ಅಕಾಡೆಮಿಯಲ್ಲಿ ಭಾರತೀಯ ನೌಕಾಸೇನೆಗೆ ಆಯ್ಕೆಯಾದವರಿಗೆ ಸನ್ಮಾನ ಸಮಾರಂಭ ಮತ್ತು ಮಾಹಿತಿ ಕಾರ್ಯಾಗಾರ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಭಾರತೀಯ ನೌಕಾಸೇನೆಗೆ ಆಯ್ಕೆಯಾದವರಿಗೆ ಸನ್ಮಾನ ಸಮಾರಂಭ ಮತ್ತು ಮಾಹಿತಿ ಕಾರ್ಯಾಗಾರ

August 8, 2022
ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು

August 6, 2022
ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ
ರಾಜಕೀಯ

ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ

August 5, 2022
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜ್‌ ಗೆ ಪ್ರಥಮ ಸ್ಥಾನ
ಮಂಗಳೂರು

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜ್‌ ಗೆ ಪ್ರಥಮ ಸ್ಥಾನ

August 5, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

August 10, 2022
ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

August 10, 2022
ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

August 10, 2022
ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

August 10, 2022

Recent News

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

August 10, 2022
ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

August 10, 2022
ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

August 10, 2022
ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

August 10, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page