Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆರೋಗ್ಯ

(ಆ.13,14,16) ಮುಳಿಯ ಫೌಂಡೇಶನ್, ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿಯ ಬಗ್ಗೆ ಮೂರು ದಿನಗಳ ಆನ್‌ಲೈನ್ ಸಂವಾದ

August 12, 2021
in ಆರೋಗ್ಯ
0
(ಆ.13,14,16) ಮುಳಿಯ ಫೌಂಡೇಶನ್, ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿಯ ಬಗ್ಗೆ ಮೂರು ದಿನಗಳ ಆನ್‌ಲೈನ್ ಸಂವಾದ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಳಿಯಫೌಂಡೇಶನ್, ಆಕಾಂಶ ಚಾರಿಟೇಬಲ್ ಟ್ರಸ್ಟ್ ಮಾರ್ಗದರ್ಶನದೊಂದಿಗೆ ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ ಮೂರು ದಿನಗಳ ಆನ್‌ಲೈನ್ ಸಂವಾದ
ಕಾರ್ಯಕ್ರಮ ನಡೆಯಲಿದೆ. ಕ್ಯಾನ್ಸರ್ ಜಾಗೃತಿಯ ಬಗ್ಗೆ ಮೂರು ದಿನಗಳ ಆನ್‌ಲೈನ್ ಸಂವಾದವೂ ಆ.13,14 ಮತ್ತು 16 ರಂದು Zoom App ನಲ್ಲಿ ನಡೆಯಲಿದೆ.

Advertisement
Advertisement
Advertisement

ಇದು ಕ್ಯಾನ್ಸರ್ ಸಂಬಂಧಿತ ವಿಷಯಗಳ ಬಗ್ಗೆ ತಿಳಿಸಿ ಕೊಡುವ ಬಗೆಗಿನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವಾಗಿದೆ.

ದಿನ 1
ಅಂಚಲ್ ಶರ್ಮಾ : ಕ್ಯಾನ್ಸರ್ ಸರ್ವೈವರ್ ಮತ್ತು ಸಮಾಜ ಸೇವಕಿ
“ಮೀಲ್ಸ್ ಆಫ್ ಹಾಪಿನೆಸ್ಸ್”
ಆನ್‌ಲೈನ್ ಸಂವಾದದಲ್ಲಿ ಮಾತನಾಡಲಿರುವ ವಿಷಯಗಳು:
ಆಕೆಯ ಜೀವನ ಕಥೆ ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡಲು ಅವರು ತೆಗೆದುಕೊಂಡ
ಮುಖ್ಯವಾದ ಅಂಶಗಳು. ಕ್ಯಾನ್ಸರ್ ರೋಗಿಗಳನ್ನು ಪ್ರೇರೇಪಿಸುವುದು.
ಸಮಯ: ಸಂಜೆ ೫:೦೦ ರಿಂದ ೬:೩೦ ರವರೆಗೆ

Advertisement
Advertisement

ದಿನ 2
ಡಾ. ಗುರುಪ್ರಸಾದ್ ಭಟ್: ಆಂಕಾಲಜಿಸ್ಟ್ ಕಿಮ್ಸ್, ಮಂಗಳೂರು.
ಆನ್‌ಲೈನ್ ಸಂವಾದದಲ್ಲಿ ಮಾತನಾಡಲಿರುವ ವಿಷಯಗಳು:
ರೋಗನಿರ್ಣಯ, ಹಂತಗಳು, ಪೂರ್ವಭಾವಿ ಕ್ಯಾನ್ಸರ್ ಚಿಕಿತ್ಸೆ.
ಕ್ಯಾನ್ಸರ್ ತಡೆಗಟ್ಟಲು ಮುನ್ನೆಚ್ಚರಿಕೆಗಳು.
ರೋಗಲಕ್ಷಣಗಳ ಪ್ರಕಾರ ವೈದ್ಯರನ್ನು ಭೇಟಿ ಮಾಡಲು ಸರಿಯಾದ ಸಮಯ
ಸಮಯ: ಸಂಜೆ ೫:೦೦ ರಿಂದ ೬:೩೦ ರವರೆಗೆ

ದಿನ 3
ಡಾ. ರವಿಚಂದ್ರ ಕಾರ್ಕಳ: ಮನೋವೈದ್ಯ, ಯೆನೆಪೋಯ ಆಸ್ಪತ್ರೆ ಮಂಗಳೂರು.
ಆನ್‌ಲೈನ್ ಸಂವಾದದಲ್ಲಿ ಮಾತನಾಡಲಿರುವ ವಿಷಯಗಳು:
ಕ್ಯಾನ್ಸರ್ ರೋಗಿಗಳೊಂದಿಗೆ ಹೇಗೆ ಮಾತನಾಡಬೇಕು ಮತ್ತು ಅನುಭೂತಿಸಬೇಕು.
ಕ್ಯಾನ್ಸರ್ ಗೆಲ್ಲಲು ಬಲವಾದ ಇಚ್ಛಾಶಕ್ತಿಯನ್ನು ನಿರ್ಮಿಸುವುದು.
ಸಮಯ: ಸಂಜೆ ೨:೦೦ ರಿಂದ ೩:೩೦ ರವರೆಗೆ

ಹೆಚ್ಚಿನ ಮಾಹಿತಿಗಾಗಿ 9632567916 ಸಂಪರ್ಕಿಸಬಹುದಾಗಿದೆ.

Advertisement
Previous Post

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

Next Post

ಗಣೇಶೋತ್ಸವ ಹಾಗೂ ಮೊಹರಂ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ರಿಲೀಸ್:; ಯಾವುದಕ್ಕೆಲ್ಲಾ ನಿರ್ಬಂಧ ಇಲ್ಲಿದೆ ಸಂಪೂರ್ಣ ಮಾಹಿತಿ..

OtherNews

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!
ಆರೋಗ್ಯ

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!
ಆರೋಗ್ಯ

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 11, 2025
ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಆರೋಗ್ಯ

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

July 8, 2025
(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!
ಆರೋಗ್ಯ

(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!

June 28, 2025
ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ
ಆರೋಗ್ಯ

ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ

June 1, 2024

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page