Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಗಣೇಶೋತ್ಸವ ಹಾಗೂ ಮೊಹರಂ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ರಿಲೀಸ್:; ಯಾವುದಕ್ಕೆಲ್ಲಾ ನಿರ್ಬಂಧ ಇಲ್ಲಿದೆ ಸಂಪೂರ್ಣ ಮಾಹಿತಿ..

August 12, 2021
in Featured, ಧಾರ್ಮಿಕ, ರಾಜ್ಯ
0
ಗಣೇಶೋತ್ಸವ ಹಾಗೂ ಮೊಹರಂ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ರಿಲೀಸ್:; ಯಾವುದಕ್ಕೆಲ್ಲಾ ನಿರ್ಬಂಧ ಇಲ್ಲಿದೆ ಸಂಪೂರ್ಣ ಮಾಹಿತಿ..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕುಗಳು ಹೆಚ್ಚದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ತಿದೆ. ಈ ಮಧ್ಯೆ ಮುಂಬರುವ ಗಣೇಶ ಚತುರ್ಥಿ, ಮೊಹರಂ ಇತರೆ ಹಬ್ಬಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ.

Advertisement
Advertisement
Advertisement

ಗೌರಿ-ಗಣೇಶ ಹಬ್ಬಕ್ಕೆ ಮಾರ್ಗಸೂಚಿ..

  • ಮನೆಗಳಲ್ಲಿ ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿಗಳನ್ನ ಕೂರಿಸುವಂತಿಲ್ಲ
  • ಸಾರ್ವಜನಿಕ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಗಣೇಶ ಕೂರಿಸುವಂತಿಲ್ಲ
  • ಚಪ್ಪರ/ ಪೆಂಡಾಲ್/ ಶಾಮಿಯಾನ ವೇದಿಕೆಗಳಲ್ಲಿ ಗಣೇಶ ಕೂರಿಸುವಂತಿಲ್ಲ
  • ಗಣೇಶ ಮೂರ್ತಿಗಳನ್ನ ತರುವಾಗ/ ವಿಸರ್ಜಿಸುವಾಗ ಮೆರವಣಿಗೆಗೆ ನಿಷೇಧ
  • ಸರ್ಕಾರ ನಿಗದಿಪಡಿಸಿದ ಹೊಂಡ, ಕಲ್ಯಾಣಿ & ಮೊಬೈಲ್ ಟ್ಯಾಂಕ್​​ಗಳಲ್ಲಿ ಗಣೇಶ ವಿಸರ್ಜನೆಗೆ ಅವಕಾಶ
  • ದೇವಸ್ಥಾನಗಳಿಗೆ ಬರುವ ಭಕ್ತಾಧಿಗಳಿಗೆ ಸ್ಯಾನಿಟೈಸ್ & ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
  • ಭಕ್ತಾಧಿಗಳಿಗೆ ಮಾಸ್ಕ್, 6 ಅಡಿ ಸಾಮಾಜಿಕ ಅಂತರ ಕಡ್ಡಾಯ.

ಮೊಹರಂ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ ರಿಲೀಸ್…:

Advertisement
Advertisement
  • ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.
  • ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆ ನಿಷೇಧ.
  • ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು.
  • ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು.
  • ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ.
  • ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
  • ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯವಾಗಿ ಧರಿಸತಕ್ಕದ್ದು.
  • 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು.
  • ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ.
  • ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು.
  • ಕೋವಿಡ್ 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
  • ಆಗಾಗ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು.
  • ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು.
  • ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಬೇಕು.
  • ಆಡಳಿತ ಮಂಡಳಿ, ಆಡಳಿತಾಧಿಕಾರಿ, ಭಕ್ತಾಧಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು.
  • ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಮಾನನ್ನು (ಜಾಯನಮಾಜ್) ಕಾಯವಾಗಿ ತರಬೇಕು.
  • ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು.
  • ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ನಿಷೇಧ.
  • ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳಿಗಿಲ್ಲ ಅನುಮತಿ.
  • ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು/ಯಾವ ಯಾವ ಕೆಲಸವನ್ನು.
  • ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.

Advertisement
Previous Post

(ಆ.13,14,16) ಮುಳಿಯ ಫೌಂಡೇಶನ್, ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿಯ ಬಗ್ಗೆ ಮೂರು ದಿನಗಳ ಆನ್‌ಲೈನ್ ಸಂವಾದ

Next Post

ಸಾಲ್ಮರ: ಹಿಂ.ಜಾ.ವೇ, ಭಜರಂಗದಳದ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ:; ಆರೋಪಿಗಳ ಬಂಧನ

OtherNews

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page