Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕೃಷಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವಿನೂತನ ಶೈಲಿಯ ಭತ್ತ ಬೆಳೆಯುವ ಕಾರ್ಯಕ್ರಮ ‘ಅಂಗಳದಲ್ಲಿ ಅಕ್ಕಿ’

August 13, 2021
in ಕೃಷಿ, ಪುತ್ತೂರು
0
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವಿನೂತನ ಶೈಲಿಯ ಭತ್ತ ಬೆಳೆಯುವ ಕಾರ್ಯಕ್ರಮ ‘ಅಂಗಳದಲ್ಲಿ ಅಕ್ಕಿ’
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೇತೃತ್ವದಲ್ಲಿ ಈಗಾಗಲೇ ನಡೆದಿರುವ ಭತ್ತ ಬೆಳೆಯೋಣ ಬಾ ಗದ್ದೆಗಿಳಿಯೋಣ ಆಂದೋಲನದ ಯಶಸ್ವಿಯಾಗಿ ನಡೆದಿದ್ದು, ಇದೀಗ ಆ.೧೩ರಂದು ಬೆಳಿಗ್ಗೆ ದೇವಳದ ದೇವರಮಾರು ಗದ್ದೆಯಲ್ಲಿ ‘ಅಂಗಳದಲ್ಲಿ ಅಕ್ಕಿ’ ವಿನೂತನ ಶೈಲಿಯಲ್ಲಿ ಭತ್ತ ಬೆಳೆಯುವ ಬಗ್ಗೆ ಕಾರ್ಯಕ್ರಮ ಮತ್ತು ಪ್ರಾತ್ಯಕ್ಷತೆ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಭತ್ತ ಬೆಳೆಸಿ ಸ್ವಾಭಿಮಾನದ ಬದುಕು ಕಟ್ಟೋಣ:
ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರು ಅಂಗಳದಲ್ಲಿ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹತ್ಮಾ ಗಾಂಧೀಜಿಯವರ ಸ್ವಾವಲಂಭನೆಯ ಚಿಂತನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಿಕಲ್ಪಣೆಗೆ ತಂದು ಸ್ವಾಭಿಮಾನದ ಬದುಕನ್ನು ತೋರಿಸಿದರು. ಇವತ್ತಿನ ಪೀಳಿಗೆಗೆ ಇಂತಹ ಬದುಕನ್ನು ಕಲಿಸುವ ಕೆಲಸ ಆಗಬೇಕು. ಮಹಾಲಿಂಗೇಶ್ವರ ದೇವಸ್ಥಾನದ ಮಾರ್ಗದರ್ಶನದಲ್ಲಿ ಸುಮಾರು ನೂರು ಎಕ್ರೆಗೂ ಮಿಕ್ಕಿ ಹಡಿಲು ಭೂಮಿಯಲ್ಲಿ ಭತ್ತದ ಬೇಸಾಯ ಯಶಸ್ವಿಯಾಗಿ ನಡೆದಿದೆ. ಮುಂದಿನ ದಿನ ಬೇಸಾಯಿಂದ ಬಂದ ಬೆಳೆ ದೇವಳದ ನೈವೈದ್ಯಕ್ಕೆ ಸಿಗುವಂತಗಾಲಿ ಎಂದು ಹೇಳಿದರು.

ಮನೆ ಮನೆಯ ಅಂಗಳದಲ್ಲಿ ಅಕ್ಕಿ ಬೇಸಾಯ ಪ್ರೇರಣೆಯಾಗಲಿ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಯೋಚನೆ ಮೇರೆಗೆ ಶಾಸಕರ ಇಚ್ಚೆಯಂತೆ ಮಹಾಲಿಂಗೇಶ್ವರ ದೇವಸ್ಥಾನದ ನೇತೃತ್ವದಲ್ಲಿ ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ ಮಾಡುವ ಕುರಿತು ಪುತ್ತೂರಿನ ವಿವಿಧ ದೇವಸ್ಥಾನಗಳ ಮೂಲಕ ಚಿಂತನೆ ಮಾಡಿದಂತೆ ದೇವರ ಅನುಗ್ರಹದಿಂದ ನೂರಕ್ಕೂ ಮಿಕ್ಕಿ ಎಕ್ರೆಯಲ್ಲಿ ಗದ್ದೆ ಬೇಸಾಯ ಯಶಸ್ವಿಯಾಗಿ ನಡೆದಿದೆ. ಇದೇ ಸಂದರ್ಭದಲ್ಲಿ ಸಣ್ಣ ಸಣ್ಣ ಭೂಮಿಯಲ್ಲಿ ಹೇಗೆ ಭತ್ತ ಬೇಸಾಯ ಮಾಡಬಹುದು ಎಂಬ ಚಿಂತನೆ ಮೂಡಿದಾಗ ಶಾಸಕ ಸಂಜೀವ ಮಠಂದೂರು, ಶ್ರೀರಾಮ ಆಯಿಲ್ ಮಿಲ್ ಸಂತೋಷ್ ಅವರು ಸ್ವತಃ ಅವರ ಮನೆಯಲ್ಲಿ ಅಂಗಳದಲ್ಲಿ ಅಕ್ಕಿ ಬೇಸಾಯ ಮಾಡಿರುವುದು ನಮಗೆ ಪ್ರೇರಣೆಯಾಗಿ ದೇವಳದ ದೇವರಮಾರು ಗದ್ದೆಯಲ್ಲಿ ಇಲ್ಲಿನ ವ್ಯವಸ್ಥೆಗೆ ತಕ್ಕಂತೆ ಅಂಗಳದಲ್ಲಿ ಅಕ್ಕಿ ಬೇಸಾಯ ಮಾಡಿದ್ದೇವೆ. ಇದು ಮನೆ ಮನೆಯಲ್ಲಿ ಅವರಿಗೆ ಇರುವ ಜಾಗದ ಮಿತಿಯಲ್ಲಿ ಭತ್ತ ಬೆಳೆಸಲು ಪ್ರೇರಣೆಯಾಗಲಿ. ಮುಂದೆ ಸಾವಿರಾರು ಎಕ್ರೆ ಭತ್ತ ಬೇಸಾಯ ಆಗಲಿ ಎಂದರು.

Advertisement
Advertisement

ಮುಂದಿನ ಪೀಳಿಗೆಗೆ ಅರಿವು ಅಗತ್ಯ:
ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಅವರು ಮಾತನಾಡಿ ದೇವರಮಾರು ಗದ್ದೆಯಲ್ಲಿ ಸುಮಾರು ೨೮ ವರ್ಷ ಕೋಟಿಚೆನ್ನಯ ಕಂಬಳ ನಡೆಸಿಕೊಂಡು ಬರುತ್ತಿದ್ದೇವೆ. ಇವತ್ತು ದೇವರ ಮಾರು ಗದ್ದೆಯಲ್ಲಿ ಮತ್ತೊಮ್ಮೆ ಸಂಪ್ರದಾಯ ಮರುಕಳಿಸುತ್ತಿದೆ. ಇಂತಹ ವಿನೂತನ ಬೇಸಾಯ ಮಾಡದೇ ಇರುತ್ತಿದ್ದರೆ ಮುಂದೆ ಯಾವ ಮರದಲ್ಲಿ ಅಕ್ಕಿ ಆಗುವುದು ಎಂದು ಮಕ್ಕಳು ಕೇಳುವ ಸಂದರ್ಭ ಬರಬಹುದು. ಈ ನಿಟ್ಟಿನಲ್ಲಿ ವಿನೂತನ ಬೇಸಾಯ ಕುರಿತು ಮಕ್ಕಳಿಗೆ ಅರಿವು ಮೂಡಿಸುವ ಕೆಲಸ ಆಗಲಿ. ಮಹಾಲಿಂಗೇಶ್ವರ ದೇವರಿಗೆ ನೈವೇಧ್ಯಕ್ಕೆ ಇದೇ ಗದ್ದೆಯಿಂದ ಸಮರ್ಪಣೆಯಾಗಲಿ ಎಂದರು.

ಆತ್ಮನಿರ್ಭರ ಭಾರತಕ್ಕೆ ಪೂರಕ ಕಾರ್ಯ:
ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಮಾತನಾಡಿ ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯರ ಆತ್ಮನಿರ್ಭರ ಭಾರತ ಚಿಂತನೆಗೆ ಸಹಕಾರ ನೀಡಿದಂತಾಗಿದೆ ಎಂದರು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ, ಶೇಖರ್ ನಾರಾವಿ, ಬಿ.ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ರಾಮ್‌ದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಅಂಗಳದಲ್ಲಿ ಅಕ್ಕಿ ಬೇಸಾಯದ ಉಸ್ತುವಾರಿ ವಹಿಸಿದ ಪ್ರಗತಿಪರ ಕೃಷಿಕ ಸುದೇಶ್ ನಾಕ್ ಚಿಕ್ಕಪುತ್ತೂರು, ಸೇವಾ ಭಾರತಿ ಪ್ರಮುಖ್ ರವೀಂದ್ರ ಪಿ, ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ಉದ್ಯಮಿ ಶಿವಪ್ರಸಾದ್ ರೈ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಪಿ.ಕೆ.ಗಣೇಶ್, ರಾಧಾಕೃಷ್ಣ ಗೌಡ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಮಿತಿ ಸಭೆ:; ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಯನ್ನು ಭೇಟಿ

Next Post

(ಆ.15) ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ರಾಜ್ಯ ಮಟ್ಟದ ಆನ್‌ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್

OtherNews

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!
ಪುತ್ತೂರು

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025

Leave a Reply Cancel reply

Your email address will not be published. Required fields are marked *

Recent News

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page