Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪಕ್ಷಲ್ಲಿ ಶಿಸ್ತು ಮುಖ್ಯ, ಇನ್ನು ಮುಂದೆ ಬಂಡಾಯ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ನಿಶ್ಚಿತ – ಎಂ ಬಿ ವಿಶ್ವನಾಥ್ ರೈ

August 14, 2021
in ಪುತ್ತೂರು, ರಾಜಕೀಯ
0
ಪಕ್ಷಲ್ಲಿ ಶಿಸ್ತು ಮುಖ್ಯ, ಇನ್ನು ಮುಂದೆ ಬಂಡಾಯ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ನಿಶ್ಚಿತ –                       ಎಂ ಬಿ ವಿಶ್ವನಾಥ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ಈ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಬೂತ್ ಗೆ ಸಮಿತಿ ರಚಿಸಲು ತೀರ್ಮಾನಿಸಲಾಯಿತು.

ಮಾಜಿ ವಲಯ ಅಧ್ಯಕ್ಷ ಬೇಬಿಜಾನ್ ರವರು ಮಾತನಾಡಿ, ಈ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿರುವುದರಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷವು ಅಧಿಕಾರ ಹಿಡಿಯಲು ಹಿನ್ನಡೆಯಾಗಿರುತ್ತದೆ. ಇದೇ ರೀತಿ ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸಲು ಬಂಡಾಯ ಅಭ್ಯರ್ಥಿ ಸ್ಪರ್ಧಿಸಿದರೆ, ಬ್ಲಾಕ್ ಕಾಂಗ್ರೆಸ್ ನ ನಿಲುವೇನು.. ಎಂದು ಅಧ್ಯಕ್ಷರಲ್ಲಿ ಪ್ರಶ್ನಿಸಿದಾಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರು ಉತ್ತರಿಸುತ್ತಾ ಈ ಹಿಂದಿನ ವಿಚಾರ ನನಗೆ ಗೊತ್ತಿಲ್ಲ, ಆದರೆ ಇನ್ನು ಮುಂದಕ್ಕೆ ಪಕ್ಷದ ವಿರುದ್ಧ ಸ್ಪರ್ದಿಸಿದವರನ್ನು ಯಾವುದೇ ಮುಲಾಜಿಲ್ಲದೆ ಪಕ್ಷದಿಂದ ಉಚ್ಚಾಟಿಸಲಾಗುವುದು, ಪಕ್ಷದಲ್ಲಿ ಶಿಸ್ತು ಮುಖ್ಯ,
ಪಕ್ಷದಲ್ಲಿ ನಿಷ್ಠಾವಂತರಾಗಿರುವವರು ಮಾತ್ರ ಇದ್ದರೆ ಸಾಕು ಎಂದು ಹೇಳಿದ ಅವರು ಬ್ಲಾಕ್ ಕಾಂಗ್ರೆಸ್ ಯಾವುದೇ ಅಭ್ಯರ್ಥಿಗಳನ್ನು ಮೇಲಿಂದ ಹೇರುವುದಿಲ್ಲ, ಬೂತ್ ಸಮಿತಿ, ವಲಯ ಸಮಿತಿಯವರು ಸೂಚಿಸಿದ ವ್ಯಕ್ತಿಗೆ ಮಾತ್ರ ಸ್ಪರ್ದಿಸಲು ಬಿ ಫಾರಂ ನೀಡಲಾಗುವುದು ಎಂದು ಹೇಳಿದರು.

Advertisement

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಮಾತನಾಡಿ ಬಿಜೆಪಿ ಸರಕಾರವು ಜನರು ದಿನನಿತ್ಯ ಉಪಯೋಗಿಸುತ್ತಿರುವ ವಸ್ತುಗಳಿಗೆ ವಿಪರೀತ ಬೆಲೆ ಏರಿಕೆ ಮಾಡಿ ಜನರ ಬದುಕನ್ನು ದುಸ್ಥರ ಗೊಳಿಸಿರುವ ಬಗ್ಗೆ ಕಾರ್ಯಕರ್ತರು ಜನತೆ ತಿಳಿಸುವ ಕೆಲಸ ಮಾಡಬೇಕು,
ವಿದ್ಯುತ್ ಬೆಲೆ ಏರಿಕೆ ಮಾಡಿ ಜನರಿಗೆ ತೊಂದರೆ ಕೊಡುತ್ತಿರುವ ಕುರಿತು ಹಾಗೂ ವಿದ್ಯುತ್ ಯೋಜನೆಯನ್ನು ಖಾಸಗೀಕರಣ ಗೊಳಿಸುವ ಮೋದಿ ಸರಕಾರದ ತೀರ್ಮಾನದಿಂದ ರೈತರಿಗೆ, ಬಡವರಿಗೆ ಆಗುವ ತೊಂದರೆ ಮತ್ತು ಅದರ ದುಷ್ಟರಿಣಾಮದ ಬಗ್ಗೆ ಜನ ಜಾಗೃತಿ ಮೂಡಿಸ ಬೇಕಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರರವರು ಮಾತನಾಡಿ, ಬಿಜೆಪಿಯ ಮೋದಿ ಸರಕಾರ ಕಾಂಗ್ರೆಸ್ 70 ವರ್ಷದಲ್ಲಿ ಸ್ಥಾಪಿಸಿದಂತಹ ಸರಕಾರದ ಸಂಸ್ಥೆಯನ್ನು ಅಂಬಾನಿ ಮತ್ತು ಅದಾನಿ ಯಂತಹ ಶ್ರೀಮಂತರಿಗೆ ಮಾರಾಟ ಮಾಡಿ ದೇಶದ ಜನರಿಗೆ ದ್ರೋಹ ಎಸಗುತ್ತಿದೆ, ಆ ಬಳಿಕ ಬಿಜೆಪಿ ಅಂಧ ಭಕ್ತರು ಕಾಂಗ್ರೆಸ್ ದೇಶಕ್ಕಾಗಿ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ, ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಆದಷ್ಟು ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿರುವ ಯೋಜನೆ ಹಾಗೂ ದೇಶಕ್ಕಾಗಿ ಮಾಡಿರುವ ಸೇವೆಯ ಕುರಿತು ಮಾಹಿತಿ ನೀಡುವುದರ ಮೂಲಕ ಸುಳ್ಳು ಪ್ರಚಾರ ಮಾಡುತ್ತಿರುವ ಬಿಜೆಪಿಗರಿಗೆ ಸರಿಯಾದ ತಿರುಗೇಟು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೆರಾ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ ಕುಮಾರ್ ಭಂಡಾರಿ ಚಿಲ್ಮೆತಾರ್,ನರಿಮೊಗರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಮನಿಯ, ವಲಯ ಕಾಂಗ್ರೆಸ್ ಪದಾಧಿಕಾರಿಗಳಾದ ಅಝೀಜ್ ನೆರಿಗೇರಿ,ಇಲ್ಯಾಸ್ ಮನಿಯ, ಸುಬ್ರಮಣ್ಯ ಪಿ ಕೆ, ಚೆನ್ನಪ್ಪಗೌಡ, ಶ್ರೀಮತಿ ಪೂಜಾ ವಸಂತ, ಹರೀಶ್ ದೇವಾಡಿಗ ಮನಿಯ, ಜಮಾಲ್ ಎಂ ಎ ಪಿ ಕೆ, ಅವಿನಾಶ್ ಮೊಂತೆರೋ, ಹಸನ್ ಅಳಕೆ,ಶ್ರೀಮತಿ ಹರಿಣಾಕ್ಷಿ, ರಫೀಕ್ ಮನಿಯ, ನಾಸಿರ್ ಮುಕ್ವೆ, ಮಂಜುನಾಥ್ ಶೇಕ ಶಿಬಾರ, ವೆಲೇರಿಯಾನ್ ಥೋಮಸ್ ಮನಿಯ, ಸಂತೋಷ್ ಎಂ, ಸೋಮಪ್ಪ ಗೌಡ ಎಲಿಕ, ಅಬ್ದುಲ್ ರಝಕ್, ಶಾನ್ ಪಿ ಕೆ, ಹಮೀದ್ ನೆಕ್ಕಿಲು , ಷರೀಫ್ ಪಿ ಕೆ, ಇಲ್ಯಾಸ್ ಪಿ ಕೆ, ಇರ್ಷಾದ್ ಪಿ ಕೆ, ಅಲ್ತಾಫ್ ಪಿ ಕೆ, ಪಿ ಕಾರ್ತಿಕ್, ರಫೀಕ್ ಪಿ ಕೆ, ಅನ್ಸಾರ್ ಪಿ ಕೆ, ಲತೀಫ್ ನೆಕ್ಕಿಲು , ಅಶ್ರಫ್, ಸಮದ್ ಮಾಯಾಂಗಳ, ಮುಝಮ್ಮಿಲ್, ಝೆಮಿಲ್ ಝಿಯಂ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್, ಮಹಮ್ಮದ್ ಅಲಿ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾದ್ಯಕ್ಷರಾಗಿ ನೇಮಕಗೊಂಡಿರುವ ರವೀಂದ್ರ ರೈ ನೆಕ್ಕಿಲು ಇವರನ್ನು ವಲಯ ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರ ಕಟ್ಟೆಯವರು ಸ್ವಾಗತಿಸಿದರು, ರವೀಂದ್ರ ರೈ ನೆಕ್ಕಿಲು ಕಾರ್ಯಕ್ರಮ ನಿರೂಪಣೆ ಮಾಡಿದರು.

Previous Post

2% ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಆ.23 ರಿಂದ ಶಾಲೆ ಆರಂಭ: ಸಿಎಂ ಘೋಷಣೆ

Next Post

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ವ್ಯಾಪ್ತಿಯ ಹಿರಿಯ ಕಾಂಗ್ರೆಸ್ಸಿಗರ ಆರೋಗ್ಯ ವಿಚಾರಣೆ ಹಾಗೂ ಸನ್ಮಾನ ಕಾರ್ಯಕ್ರಮ

OtherNews

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!
Featured

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!
ಪುತ್ತೂರು

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

May 19, 2026
ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!
ಕ್ರೈಮ್

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!
Featured

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!
Featured

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026

Leave a Reply Cancel reply

Your email address will not be published. Required fields are marked *

Recent News

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

May 19, 2026
ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

May 19, 2026
ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.