Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಅರಿಯಡ್ಕ ಶೇಖ್ ಮಲೆ ಕಾಲೋನಿ ರಸ್ತೆ ಸಮಸ್ಯೆ : “ಚುನಾವಣಾ ಬಳಿಕ ಭರವಸೆ ಕಾರ್ಯರೂಪಕ್ಕೆ ಬರಬಹುದೇ?!” ಗ್ರಾ. ಪಂ. ಚುನಾವಣಾ ಸಂದರ್ಭದಲ್ಲಿ ಅಚ್ಚರಿ ಮೂಡಿಸುತ್ತಿರುವ ಬೆಳವಣಿಗೆಗಳು

December 26, 2020
in Featured, ಪುತ್ತೂರು, ರಾಜಕೀಯ
0
ಅರಿಯಡ್ಕ ಶೇಖ್ ಮಲೆ ಕಾಲೋನಿ ರಸ್ತೆ ಸಮಸ್ಯೆ : “ಚುನಾವಣಾ  ಬಳಿಕ ಭರವಸೆ ಕಾರ್ಯರೂಪಕ್ಕೆ ಬರಬಹುದೇ?!” ಗ್ರಾ. ಪಂ. ಚುನಾವಣಾ ಸಂದರ್ಭದಲ್ಲಿ ಅಚ್ಚರಿ ಮೂಡಿಸುತ್ತಿರುವ ಬೆಳವಣಿಗೆಗಳು
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು : ಗ್ರಾಮವೊಂದು ಸುವ್ಯವಸ್ಥಿತವಾಗಿ ಇರಬೇಕೆಂದರೆ ಅಗತ್ಯ ಎನಿಸುವಂತಹ ಮೂಲಭೂತ ಅವಶ್ಯಕತೆಯಾದ ರಸ್ತೆ ಕೂಡಾ ಒಂದು.

Advertisement
Advertisement
Advertisement
Advertisement
Advertisement
Advertisement
Advertisement

ಯಾವುದೇ ರೀತಿಯ ಸಂಚಾರಕ್ಕೂ ರಸ್ತೆಯ ಪಾತ್ರ ಮಹತ್ತರವಾದುದು.ಆದರೆ ಯೋಚಿಸಿ..ಗ್ರಾಮವೊಂದಕ್ಕೆ ರಸ್ತೆ ವ್ಯವಸ್ಥೆಯೇ ಇಲ್ಲದಿದ್ದರೆ ಅಲ್ಲಿಯ ಪರಿಸ್ಥಿತಿ ಹೇಗಿರಬಹುದು? ಅನಾರೋಗ್ಯ ಪೀಡಿತರನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಬೇಕಾದರೂ ರಸ್ತೆಯೇ ಇಲ್ಲದಿದ್ದರೆ ಇದರ ಪರಿಣಾಮ ಏನಾಗಬಹುದು?. ಹೀಗೆ ಅರಿಯಡ್ಕ ಗ್ರಾಮದ ಶೇಖ್ ಮಲೆ ದಲಿತ ಕಾಲೋನಿಗೆ ಇಂತಹದ್ದೊಂದು ಸಮಸ್ಯೆ ತೀವ್ರವಾಗಿ ಕಳೆದ 15 ವರ್ಷಗಳಿಂದ ಬಾಧಿಸಿದೆ.. ಇಲ್ಲಿನ ಜನ ಇವತ್ತಿಗೂ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದೆ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಲೇ ಇದ್ದಾರೆ.. ಇಲ್ಲಿ ತನಕ ಈ ರಸ್ತೆಯ ಕುರಿತಂತೆ ಎಷ್ಟೇ ಮನವಿ ಸಲ್ಲಿಸಿದರೂ ನಿರೀಕ್ಷಿತ ಪ್ರಗತಿ ಕಾಣಲೇ ಇಲ್ಲ.

Advertisement
Advertisement

ಆದರೆ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ರಣರಂಗದ ಪ್ರಚಾರ ಶೀಘ್ರಗತಿಯಲ್ಲಿ ನಡೆಯುತ್ತಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದ್ದು, ಇದಕ್ಕೆ ಈ ರಸ್ತೆಯು ಅತ್ಯುತ್ತಮ ಉದಾಹರಣೆಯಾಗಿ ನಿಂತಿದೆ.

ರಸ್ತೆಯ ಅಭಿವೃದ್ಧಿಯ ಆಶ್ವಾಸನೆಯ ಕೂಗು ಜೋರಾಗಿ ಕೇಳಿಬರುತ್ತಿದ್ದು, ಆರೋಪ – ಪ್ರತ್ಯಾರೋಪ, ಸ್ಥಳ ವಿವಾದ ಎಲ್ಲಾ ವಿಚಾರಗಳೂ ಭುಗಿಲೆದ್ದಿವೆ. ಇದೇ ಕಾರಣಕ್ಕೆ ಚುನಾವಣಾ ಬಹಿಷ್ಕಾರದ ಬ್ಯಾನರ್ ಕೂಡಾ ಇಲ್ಲಿ ಬಿದ್ದಿತ್ತು. ಇದರಿಂದ ಚುನಾವಣಾ ವಿಚಾರವಾಗಿ ಬಹಿಷ್ಕಾರದಿಂದ ಹೊರಬರಲು ಒಂದಷ್ಟು ತಂತ್ರಗಳು ಕೂಡಾ ರೂಪ ಪಡೆದುಕೊಂಡ ವಿಚಾರ ಇದೇ ಗ್ರಾಮಸ್ಥರಿಂದ ತಿಳಿದು ಬಂದಿದೆ. ಸದ್ಯ ಬ್ಯಾನರನ್ನು ಕೂಡಾ ತೆರವುಗೊಳಿಸಲಾಗಿದೆ. ‌‌

ಇತ್ತ ಒಂದು ಕಡೆಯಿಂದ ಇಸುಬು ಹಾಜಿ ಅವರಿಗೆ ಸೇರಿದ ಖಾಸಗಿ ಸ್ಥಳವೊಂದರಲ್ಲಿ ಇರುವ ಕಾಲುದಾರಿಯಲ್ಲಿ ಅನ್ಯರಿಗೆ ಸಂಚರಿಸಲು ಅವಕಾಶ ನೀಡಲಾಗದು ಎಂಬ ಪ್ರಸ್ತಾಪವೊಂದಿತ್ತು. ಆದರೆ ಇದೀಗ “ಚುನಾವಣಾ ದಿನ ಸಮೀಪವಾಗುತ್ತಿದ್ದಂತೆ ಸ್ಥಳದತ್ತ ಭೇಟಿ ನೀಡಿ, ಕಾಲುದಾರಿಯ ಬಳಿ ಇರುವ ಬೇಲಿಯನ್ನು ಸರಿಸಿ, ಜನರ ನಂಬಿಕೆ ಗಳಿಸಲು ಸುಳ್ಳು ಭರವಸೆ ನೀಡಿದ್ದಾರೆ” ಎಂಬುದು ಹಲವರ ಆರೋಪವಾದರೆ, ಇನ್ನೊಂದು ಕಡೆಯಿಂದ “ರಸ್ತೆ ವಿಚಾರವಾಗಿ ಮನೆಯವರ ಬಳಿಯೇ ಚರ್ಚಿಸಲಾಗಿದೆ, ರಸ್ತೆಯಿರುವ ಜಾಗವು ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ್ದಾಗಿದ್ದು, ಅದನ್ನು ತೆರವುಗೊಳಿಸುವುದು, ಅನುವು ನೀಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ನಮ್ಮ ಮನವಿಗೆ ಮನೆಯವರು ಕೂಡಾ ತನ್ನ ಸ್ಥಳವನ್ನು ಮುಂದಿನ ದಿನಗಳಲ್ಲಿ ಬಿಟ್ಟು ಕೊಡುವ ಭರವಸೆಯನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ. ಸದ್ಯ ಬೇಲಿಯು ತೆರವಾಗಿದ್ದು ಮುಂದಿನ ದಿನಗಳಲ್ಲಿ ಇಸುಬು ಹಾಜಿ ಇವರು ತಮ್ಮ ರಸ್ತೆಯ ಜಾಗವನ್ನು ಕಾಲೊನಿ ಜನರ ಅನುಕೂಲಕ್ಕಾಗಿ ಬಿಟ್ಟು ಕೊಡುತ್ತಾರೋ ಅಥವಾ ರಸ್ತೈಯನ್ನು ಮುಚ್ಚುತ್ತಾರೋ?

ಖಾಸಗಿ ಜಾಗ ಕೊಡುವರೆಂಬ ಮಾತು ವ್ಯಕ್ತವಾದರೂ, ಈಗಾಗಲೇ ನಡೆದಾಡಲು 4 ಫೀಟ್ ದಾರಿಯಿದ್ದು, ರಿಕ್ಷಾ ಚಾಲನೆಗೆ ಮತ್ತೂ 1 ಫೀಟ್ ನೀಡುವುದಾಗಿ ಹೇಳಿದ್ದು,ಇಲ್ಲಿ ಯಾವುದೇ ರೀತಿಯ ದಾಖಲೆಗಳಿಲ್ಲ.. ದಾಖಲೆ ನೀಡಬೇಕಾಗಿದ್ದರೂ ಯಾವುದೇ ಆಧಾರಗಳು ಸಿಗದ ಕಾರಣ ಈ ಭರವಸೆ ಮುಂದೆ ಕಾರ್ಯಗತಗೊಳ್ಳಬಹುದೇ ಎಂಬುದೇ ಗೊಂದಲದ ವಿಚಾರವಾಗಿದೆ.

ಚುನಾವಣೆ ಬಳಿಕ ಇರುವ ಆಶ್ವಾಸನೆ ಈಡೇರುತ್ತದೆಯೋ? ಕಾದು ನೋಡಬೇಕಾಗಿದೆ. ಇವೆಲ್ಲದರ ನಡುವೆ ಶೇಖ್ ಮಲೆ ರಸ್ತೆ ವಿಚಾರ ಹಲವಾರು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ.

Advertisement
Previous Post

ಮತಪತ್ರದಲ್ಲಿ ಕ್ರಮ ಸಂಖ್ಯೆ ಬದಲಾವಣೆಯಿಂದ ಗೊಂದಲ : ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲು ಅಭ್ಯರ್ಥಿ ನಿರ್ಧಾರ

Next Post

ಸಂಸದ ನಳೀನ್ ಕುಮಾರ್ ಕಟೀಲ್ ಕಛೇರಿಗೆ ಮುತ್ತಿಗೆ ಹಾಕಲು ಯತ್ನ ಪೋಲೀಸರು CFI ಕಾರ್ಯಕರ್ತರ ನಡುವೆ ಘರ್ಷಣೆ

OtherNews

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!
Featured

ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

June 29, 2025
ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!
Featured

ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

June 29, 2025
ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!
Featured

ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

June 29, 2025

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page