ಮಂಗಳೂರು : ನಗರದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಕಛೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆದಿದೆ.
![](https://zoomintv.online/wp-content/uploads/2020/12/IMG_20201226_151208-1024x646.jpg)
PFI ಮುಖಂಡರುವ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
![](https://zoomintv.online/wp-content/uploads/2020/12/IMG_20201226_151114-1024x668.jpg)
ಈ ವೇಳೆ ಪೋಲೀಸರು ಹಾಗೂ CFI ಕಾರ್ಯಕರ್ತರ ನಡುವೆ ಗಲಭೆ ಏರ್ಪಟ್ಟಿದೆ.ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ ಜಿಲ್ಲಾಧಿಕಾರಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಿದ್ದರು. ಪ್ರತಿಭಟನಾಕಾರರನ್ನು ಬಂಧಿಸುವ ಕಾರ್ಯವೂ ಯಶಸ್ವಿಯಾಗಿ ನಡೆಯಿತು.