Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

    ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

    ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಸ್ವಾತಂತ್ರ್ಯ ರಥ ತಡೆದು, ವೀರ ಸಾವರ್ಕರ್ ಗೆ ಅಪಮಾನ ಹಿನ್ನೆಲೆ:; ಹಿಂ.ಜಾ.ವೇ. ಯಿಂದ ‘ಕಬಕ ಚಲೋ ರಥಯಾತ್ರೆ’ಗೆ ಚಾಲನೆ

August 17, 2021
in Featured, ಪುತ್ತೂರು
0
ಪುತ್ತೂರು: ಸ್ವಾತಂತ್ರ್ಯ ರಥ ತಡೆದು, ವೀರ ಸಾವರ್ಕರ್ ಗೆ ಅಪಮಾನ ಹಿನ್ನೆಲೆ:;  ಹಿಂ.ಜಾ.ವೇ. ಯಿಂದ ‘ಕಬಕ ಚಲೋ ರಥಯಾತ್ರೆ’ಗೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ಗೊಂದಲ ನಡೆಸಿದ ಘಟನೆ ಆ.15 ರಂದು ಕಬಕದಲ್ಲಿ ನಡೆದಿದ್ದು, ಈ ಘಟನೆ ವಿರೋಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಆ.17 ರಂದು ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಬಕದ ತನಕ ವೀರ ಸಾವರ್ಕರ್ ರಥಯಾತ್ರೆಯನ್ನು ಕೈಗೊಳ್ಳಲಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರಥಕ್ಕೆ ಡಾ. ಎಂ ಕೆ ಪ್ರಸಾದ್ ಅವರು ಚಾಲನೆ ನೀಡಿದರು.

Advertisement
Advertisement
Advertisement

ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಕಬಕದಲ್ಲಿ ಅಪಮಾನ ಮಾಡಲಾಗಿದೆ. ಅಪಮಾನ ಮಾಡಿರುವಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎನ್ನುವ ಆಗ್ರಹದೊಂದಿಗೆ ಹಲವಾರು ಕಾರ್ಯಕರ್ತರನ್ನೊಳಗೊಂಡು ಇಂದು ವೀರ ಸಾವರ್ಕರ್ ರಥಯಾತ್ರೆಯನ್ನು ಹಿಂದೂ ಜಾಗರಣ ವೇದಿಕೆಯಿಂದ ನಡೆಸಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಕೆಲ ನಿಯಮಾವಳಿಗಳನ್ನು ಜಿಲ್ಲಾಡಳಿತವು ಈಗಾಗಲೇ ಆದೇಶಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಮೆರವಣಿಗೆ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಅಷ್ಟೇ ಅಲ್ಲದೇ ಏಳು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೇರೆ ವಾಹನಗಳಲ್ಲಿ ಹಾಗೂ ಕಾಲ್ನಡಿಯಲ್ಲಿಯೂ ಯಾವುದೇ ಕಾರ್ಯಕರ್ತರಿಗೆ ತೆರಳಲು ಅವಕಾಶವನ್ನು ನೀಡಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಬಕದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisement
Advertisement

Advertisement
Advertisement
Previous Post

ಆರ್ಯಾಪು: ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಪುತ್ತೂರಿನ ಕಾಂಗ್ರೆಸ್ ಎಸ್ಸಿ ಘಟಕ

Next Post

ಸಾವರ್ಕರ್ ರಥಕ್ಕೆ ಕಬಕದಲ್ಲಿ ಅದ್ದೂರಿ ಸ್ವಾಗತ:; ರಥಯಾತ್ರೆಗೆ ಹರಿದು ಬಂತು ಹಿಂದೂ ಕಾರ್ಯಕರ್ತರ ಮಹಾಪೂರ

OtherNews

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!
ಕ್ರೈಮ್

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

November 14, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

November 13, 2025
ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!
ಪುತ್ತೂರು

ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!

November 13, 2025
ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!
Featured

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!

November 13, 2025
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Featured

ಉಪ್ಪಿನಂಗಡಿ: ಗಾಂಜಾ ಮಾರಾಟಕೆ ಯತ್ನ ಯುವಕನ ಬಂಧನ..!!

November 13, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

November 14, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

November 13, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

November 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page