ಪುತ್ತೂರು : ವಿದ್ಯುತ್ ಕಂಬದಲ್ಲಿ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾರ್ಮಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಪದ್ಮನಾಭ ಎಂಬವರು ಮೃತ ಪಟ್ಟಿದ್ದಾರೆ.ಪುತ್ತೂರು ಖಾಸಗಿ ಸಂಸ್ಥೆಯೊಂದರ ಅಡಿಯಲ್ಲಿ ಇಲ್ಲಿನ ಮೀನು ಮಾರುಕಟ್ಟೆ ಬಳಿ ಇಂಟರ್ನೆಟ್ ಕೇಬಲ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಾಹಿಸಿ ಆಕಸ್ಮಿಕವಾಗಿ ಈ ದುರ್ಘಟನೆ ನಡೆದಿದೆ.
![](https://zoomintv.online/wp-content/uploads/2020/12/death.jpg)