Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕೊಳ್ನಾಡು: ಕೋವಿಡ್ ವ್ಯಾಕ್ಸಿನ್ ಶಿಬಿರದಲ್ಲಿ ಪಂ.ಸದಸ್ಯನ ಹಸ್ತಕ್ಷೇಪ..! ತರಾಟೆಗೆ ತೆಗೆದುಕೊಂಡ ಮಾಜಿ ಪಂ.ಸದಸ್ಯ:; ವ್ಯಾಕ್ಸಿನ್ ಶಿಬಿರ ಅವ್ಯವಸ್ಥೆಯ ಆಗರವಾಗಲು ಆರೋಗ್ಯ ಅಧಿಕಾರಿಗಳೇ ಕಾರಣ ಪಂ.ಉಪಾಧ್ಯಕ್ಷರ ನೇರ ಆರೋಪ

August 18, 2021
in ಬಂಟ್ವಾಳ
0
ಕೊಳ್ನಾಡು: ಕೋವಿಡ್ ವ್ಯಾಕ್ಸಿನ್ ಶಿಬಿರದಲ್ಲಿ ಪಂ.ಸದಸ್ಯನ ಹಸ್ತಕ್ಷೇಪ..! ತರಾಟೆಗೆ ತೆಗೆದುಕೊಂಡ ಮಾಜಿ ಪಂ.ಸದಸ್ಯ:; ವ್ಯಾಕ್ಸಿನ್ ಶಿಬಿರ ಅವ್ಯವಸ್ಥೆಯ ಆಗರವಾಗಲು ಆರೋಗ್ಯ ಅಧಿಕಾರಿಗಳೇ ಕಾರಣ ಪಂ.ಉಪಾಧ್ಯಕ್ಷರ ನೇರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement

ವಿಟ್ಲ: ಕೊಳ್ನಾಡು ಪಂಚಾಯತ್ ವ್ಯಾಪ್ತಿಯ ಮಂಕುಡೆ ಸರಕಾರಿ ಶಾಲೆಯಲ್ಲಿ ಇಂದು ವ್ಯಾಕ್ಸಿನ್ ನೀಡಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಸಾರ್ವಜನಿಕರು ಬೆಳಗ್ಗೆಯೇ ಕೇಂದ್ರದಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದರು. ಆದರೆ ಸಾಲಿನಲ್ಲಿ ನಿಂತವರಿಗೆ ವ್ಯಾಕ್ಸಿನ್ ನೀಡುವ ಬದಲು ಸ್ಥಳೀಯ ಪಂ.ಸದಸ್ಯ ಹರೀಶ್ ಮಂಕುಡೆ ಎಂಬವರು ರೆಡಿಮಾಡಿದ್ದ ತನ್ನದೇ ಪಟ್ಟಿಯಂತೆ ವ್ಯಾಕ್ಸಿನ್ ಕೊಡಿಸಲು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Advertisement
Advertisement
Advertisement
Advertisement
Advertisement
Advertisement

ವ್ಯಾಕ್ಸಿನ್ ಅವ್ಯವಹಾರದಲ್ಲಿ ಕೇಂದ್ರದಲ್ಲಿದ್ದ ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಸಿಬ್ಬಂದಿಗಳು ಸಾಥ್ ನೀಡಿದ್ದಾರೆಂಬುದು ಸ್ಥಳೀಯ ಮಾಜಿ ಪಂ.ಸದಸ್ಯ ಪವಿತ್ರ ಪೂಂಜ ಕೊಡಂಗೆಯವರ ಆರೋಪವಾಗಿದೆ. ಇದೇ ವಿಚಾರವಾಗಿ ಪಂ.ಸದಸ್ಯ ಹರೀಶ್ ಮಂಕುಡೆ, ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದ ಪವಿತ್ರ ಪೂಂಜ ಮತ್ತು ಕೆಲ ಸ್ಥಳೀಯರು ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಸದಸ್ಯ ಹರೀಶ್ ಮಂಕುಡೆ ಮೊದಲೇ ರೆಡಿ ಮಾಡಿದ್ದ ವ್ಯಾಕ್ಸಿನ್ ಫಲಾನುಭವಿಗಳ ಹೆಸರುಳ್ಳ ಪಟ್ಟಿಯನ್ನು ಕೈಬಿಟ್ಟು ಸಾಲಲ್ಲಿ ನಿಂತವರಿಗೆ ಸರಕಾರದ ನಿಯಮದಂತೆ ವ್ಯಾಕ್ಸಿನ್ ಕೊಡಬೇಕೆಂದು ಒತ್ತಾಯಿಸಿದರು. ಕೆಲದಿನಗಳ ಹಿಂದೆ ಇದೇ ರೀತಿಯ ಗೊಂದಲ ವಿಟ್ಲ ಪಡ್ನೂರು ಪಂ.ನಲ್ಲೂ ನಡೆದಿದ್ದು ಈ ಬಗ್ಗೆ ಅಲ್ಲಿನ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಕುಂಞ್ಞ ಎಂಬವರು ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರು.

Advertisement
Advertisement

ವ್ಯಾಕ್ಸಿನ್ ಶಿಬಿರದ ಅವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಕೊಳ್ನಾಡು ಪಂ. ಪಿಡಿಒ ಮತ್ತು ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಆರೋಗ್ಯ ಇಲಾಖೆಯ ನಿರ್ದೇಶನದಂತೆ ವ್ಯಾಕ್ಸಿನ್ ಶಿಬಿರ ನಡೆಸಬೇಕೇ ಹೊರತು ಯಾವುದೇ ವ್ಯಕ್ತಿಯ ಹಿಡಿತದಲ್ಲಿ, ಆಜ್ಞೆಯಂತೆ ನಡೆಸಬೇಡಿ ಎಂದು ಸಿಬ್ಬಂದಿಗಳಿಗೆ ಆದೇಶಿಸಿದರು.

ಪಂಚಾಯತ್ ಉಪಾಧ್ಯಕ್ಷರ ಪ್ರತಿಕ್ರಿಯೆ
ವ್ಯಾಕ್ಸಿನ್ ಶಿಬಿರದ ಅವ್ಯವಸ್ಥೆ, ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಸರಕಾರವು ಕೋವಿಡ್ ನಿರ್ಮೂಲನೆಗಾಗಿ ಪ್ರತೀ ಗ್ರಾಮ ಪಂ.ಗಳಲ್ಲಿ ಟಾಸ್ಕ್ ಫೋರ್ಸ್ ತಂಡ ರಚನೆ ಮಾಡಿದೆ. ವ್ಯಾಕ್ಸಿನ್ ಶಿಬಿರ ಏರ್ಪಾಡು ಮಾಡುವ ಮತ್ತು ವ್ಯವಸ್ಥೆ ಬಗ್ಗೆ ಟಾಸ್ಕ್ ಫೋರ್ಸ್ ತಂಡಕ್ಕೆ ಯಾವುದೇ ಮಾಹಿತಿ ನೀಡದೇ ರಾಜಕೀಯ ಮಾಡ್ತಿದ್ದಾರೆ.

ತಮ್ಮ ಗ್ರಾಮದಲ್ಲಿ ಶಿಬಿರ ನಡೆಸಬೇಕೆಂದು ನಾವು ಒತ್ತಾಯ ಮಾಡಿದ್ದರೂ ವ್ಯಾಕ್ಸಿನ್ ಶಿಬಿರ ನಡೆಸುವಂತಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾತ್ರವೇ ವ್ಯಾಕ್ಸಿನ್ ನೀಡುವುದೆಂದು ಹೇಳಿದ್ದಾರೆ. ಆದರೆ ನಮ್ಮ ಟಾಸ್ಕ್ ಫೋರ್ಸ್ ತಂಡಕ್ಕೆ ಮಾಹಿತಿ ನೀಡದೇ ರಾಜಕೀಯ ಒತ್ತಡಗಳಿಗೆ ಮಣಿದ ಆರೋಗ್ಯ ಇಲಾಖೆ ಬೇಕಾಬಿಟ್ಟಿ ವ್ಯಾಕ್ಸಿನ್ ಶಿಬಿರ ಮಾಡುವ ಮೂಲಕ ಜನರಲ್ಲಿ ಗೊಂದಲ ಹುಟ್ಟುಹಾಕಿದೆ ಎಂದು ಆರೋಪಿಸಿದರು.

ಇನ್ನಾದರೂ ಸರಕಾರದ ಸುತ್ತೋಲೆಯಂತೆ ಆರೋಗ್ಯ ಇಲಾಖೆ ವ್ಯಾಕ್ಸಿನ್ ಶಿಬಿರ ನಡೆಸುವ ಮೂಲಕ ಕೊರೊನಾ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಭಾಶ್ಚಂದ್ರ ಶೆಟ್ಟಿ ಒತ್ತಾಯಿಸಿದರು.

Advertisement
Previous Post

ಗೃಹ ಬಳಕೆ ಸಿಲಿಂಡರ್ ಬೆಲೆ ಮತ್ತೆ ಏರಿಕೆ..!

Next Post

ಅಶ್ಲೀಲ ವೀಡಿಯೋ ಚಿತ್ರೀಕರಣ ಪ್ರಕರಣ:; ರಾಜ್​ ಕುಂದ್ರಾಗೆ ಮಧ್ಯಂತರ ಜಾಮೀನು

OtherNews

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!
ಕ್ರೈಮ್

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!
Featured

ರಾಜಕೀಯ ಸಭೆ ನಡೆಸಲು ಗ್ರಾ. ಪಂ ಕಚೇರಿ ಸಭಾಂಗಣದಲ್ಲಿ ಅನುಮತಿ ವಿಚಾರ : ಇಡ್ಕಿದು ಗ್ರಾಪಂ ಪಿಡಿಒ ಅಮಾನತು…!!!

June 25, 2025
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!
ಬಂಟ್ವಾಳ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!

June 24, 2025
ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!
ಬಂಟ್ವಾಳ

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!

June 22, 2025
ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!
ಕ್ರೀಡೆ

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

June 21, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page